Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ನ್ಯೂಸ್ ರೂಮ್ ರಾಜ್ಯ

ಹುಟ್ಟಿದ ದಿನವೇ ನವಜಾತ ಶಿಶುವಿಗೆ ಅಂಟಿದ ಕೊರೋನಾ

Radhakrishna Anegundi by Radhakrishna Anegundi
January 18, 2022
in ರಾಜ್ಯ
Share on FacebookShare on TwitterWhatsAppTelegram

ಗದಗ : ಒಂದು ದಿನದ ನವಜಾತ ಶಿಶುವಿಗೆ ಕೊರೋನಾ ಅಂಟಿದ ಘಟನೆ ಗದಗದಿಂದ ವರದಿಯಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯಧಿಕಾರಿ ಜಗದೀಶ್ ನುಚ್ಚಿನ ಸ್ಪಷ್ಟನೆ ಕೊಟ್ಟಿದ್ದು  ನವಜಾತ ಶಿಶುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ತಾಯಿಗೆ ನೆಗೆಟಿವ್ ವರದಿ ಬಂದಿದೆ ಅಂದಿದ್ದಾರೆ.

Follow us on:

ಈ ನಡುವೆ ಜಿಲ್ಲೆಯಲ್ಲಿ 87 ಮಕ್ಕಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಗರ್ಭಿಣಿಯರಿಗೂ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಇಬ್ಬರು ಗದಗ ಮತ್ತು ರೋಣ ಪಟ್ಟಣದವರಾಗಿದ್ದು, ಎಲ್ಲಾ ಸೋಂಕಿತರು ಆರೋಗ್ಯವಾಗಿದ್ದು ಆತಂಕ ಪಡುವ ಅಗತ್ಯವಿಲ್ಲ ಅಂದಿದ್ದಾರೆ.

ಇನ್ನು ಒಂದು ದಿನದ ನವಜಾತ ಶಿಶುವಿಗ ಆಸ್ಪತ್ರೆಯಲ್ಲಿ ಸೋಂಕು ತಗುಲಿರಬಹುದು ಎಂದು ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ಸೋಂಕಿತರ ಸಂಖ್ಯೆ : ಶೇ22 ಪಾಸಿಟಿವ್ ದರ ದಾಖಲಿಸಿದ ಕರ್ನಾಟಕ

ಬೆಂಗಳೂರು : ನಿರೀಕ್ಷೆಯಂತೆ ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗಲಾರಂಭಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಲಾರಂಭಿಸಿದೆ. ಇಂದು 41457 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದ ಪಾಸಿಟಿವಿ ದರ ಶೇ22ಕ್ಕೆ ತಲುಪಿದೆ. ಇಂದು 185872 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಇನ್ನು ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸಿದ್ದವಾಗಿರುವ 244 ಆಕ್ಸಿಜನ್ ಪ್ಲಾಟ್ ಗಳ ಪೈಕಿ 222 ಪ್ಲಾಟ್ ಗಳನ್ನು ಸರ್ವ ಸರ್ವ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಈ ನಡುವೆ ಕೊರೋನಾ ಸೋಂಕಿನ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಆರೋಗ್ಯ ಸಚಿವ ಸುಧಾಕರ್ ರಾಜ್ಯದಲ್ಲಿ ಫೆಬ್ರವರಿ ಮೂರನೇ ವಾರದ ಹೊತ್ತಿಗೆ ಮೂರನೇ ಅಲೆ ನಿಯಂತ್ರಣಕ್ಕೆ ಬರುವ ಸಾಧ್ಯತೆಗಳಿದೆ.  ಹೀಗಾಗಿ ಅಲ್ಲಿಯ ತನಕ ಜನ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲೇಬೇಕು. ಹಾಗಂತ ಆ ಬಳಿಕವೂ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ ಅಂದಿದ್ದಾರೆ.

ShareTweetSendShare

Discussion about this post

Related News

without-prior-permission-videography-and-streaming-in-samvadas-fb-and-youtube-channel-hc-admin-files-complaint

ಹೈಕೋರ್ಟ್ ಆವರಣದಲ್ಲಿ ನಮಾಜ್ ವಿಡಿಯೋ ಚಿತ್ರೀಕರಿಸಿದ ಸಂವಾದ ವಿರುದ್ಧ FIR

belthangady-mla-ed-acb-bjp-worker-controversial-statement-Shekhar Laila

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

PSI ಪರೀಕ್ಷಾ ಹಗರಣ : ಪುತ್ರನನ್ನು ಪೊಲೀಸ್ ಮಾಡಲು ತೋಟ ಮಾರಿದ ತಂದೆ

ಬಗೆದಷ್ಟು ಮುಗಿಯುತ್ತಿಲ್ಲ…. ನೇಮಕಾತಿ ಕಚೇರಿಯಲ್ಲೇ ಇದೆ ಅಕ್ರಮದ ಬೇರು..?

ಪರಂಪರೆಯ ಕೊಂಡಿ ಬಲಿಪ ಪ್ರಸಾದ ಭಾಗವತು ಇನ್ನಿಲ್ಲ : ಯಕ್ಷ ಲೋಕಕ್ಕೆ ಅಘಾತ

ರಾಂಗ್ ಟೈಂ…ರಾಂಗ್ ಅಡ್ರೆಸ್ : ಎಡಪಂಥೀಯರ ಪತ್ರಕ್ಕೆ ಶಿಕ್ಷಣ ಸಚಿವ ನಾಗೇಶ್ ಟಾಂಗ್

ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗಳು ಬಂದ್ : ಅಪೆಕ್ಸ್, ಪತ್ತಿನ ಸಂಘ ಉಳಿಸಿಕೊಳ್ಳಲು ನಿರ್ಧಾರ

ಇಂದಿನಿಂದ SSLC ಪರೀಕ್ಷೆ : ಮುಸ್ಲಿಂ ಧರ್ಮಗುರುಗಳ ಮನವಿಗಾದ್ರೂ ಬೆಲೆ ಕೊಡ್ತಾರ ಹಿಜಾಬ್ ಹೋರಾಟಗಾರ್ತಿಯರು

ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು ಸಿದ್ದರಾಮಯ್ಯ ಸಾಕು… ಹಿಜಾಬ್ ಹೇಳಿಕೆಯಿಂದ ಕೈ ಪಾಳಯ ಕಂಗಾಲು

ವಾಯು ಮಾಲಿನ್ಯದಲ್ಲಿ ಹುಬ್ಬಳ್ಳಿ ನಂಬರ್ 1, ಯಾದಗಿರಿ ನಂಬರ್ 2

Latest News

afghanistan-on-taliban-diktat-to-cover-faces-afghan-women-anchors-go-virtual-on-news-channels

ಬುರ್ಖಾ ಧರಿಸಿ ಸುದ್ದಿ ಓದಲಾರಂಭಿಸಿದ ಆಘ್ಘನ್ ನಿರೂಪಕಿಯರು

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

gaurav-bhatia-bjp-attacks-rahul-gandhi-for-making-statement-on-india-at-cambridge-university

ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ

bjp-has-spread-kerosene-all-over-the-country-just-one-spark-and-rahul-gandhi-at-london-event-article

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

without-prior-permission-videography-and-streaming-in-samvadas-fb-and-youtube-channel-hc-admin-files-complaint

ಹೈಕೋರ್ಟ್ ಆವರಣದಲ್ಲಿ ನಮಾಜ್ ವಿಡಿಯೋ ಚಿತ್ರೀಕರಿಸಿದ ಸಂವಾದ ವಿರುದ್ಧ FIR

belthangady-mla-ed-acb-bjp-worker-controversial-statement-Shekhar Laila

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

nithya bhavishya

ತಾ.16-05-2022 ರ ಸೋಮವಾರದ ರಾಶಿಭವಿಷ್ಯ.

nithya bhavishya

ತಾ.13-05-2022 ರ ಶುಕ್ರವಾರದ ರಾಶಿ ಭವಿಷ್ಯ

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್