Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ಟಾಪ್ ನ್ಯೂಸ್

ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸೋದಿಲ್ಲ… ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಪೊಲೀಸರಿಗೆ ಮಾತು ಕೊಟ್ಟ ಮುಸ್ಲಿಂ ಮುಖಂಡರು

Radhakrishna Anegundi by Radhakrishna Anegundi
March 16, 2022
in ಟಾಪ್ ನ್ಯೂಸ್
2022 Karnataka hijab row muslim-leaders-call-for-karnataka-bandh-on-thursday-kamal pant-security-arrangment
Share on FacebookShare on TwitterWhatsAppTelegram

ಬೆಂಗಳೂರು : ಹಿಜಾಬ್ ಕುರಿತಂತೆ ಬಂದಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಕದ ತಟ್ಟಿದ ಬೆನ್ನಲ್ಲೇ ನ್ಯಾಯಾಲಯದ ವಿರುದ್ಧವೇ ಹೋರಾಟ ನಡೆಸಲು ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸಭೆ ಸೇರಿದ ಮುಸ್ಲಿಂ ಮುಖಂಡರು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ನ ಕೆಲ ಮುಸ್ಲಿಂ ಶಾಸಕರು ಕೂಡಾ ಪಾಲ್ಗೊಂಡಿದ್ದರು ಅನ್ನಲಾಗಿದೆ.

Follow us on:

ಈ ನಡುವೆ ನಾಳೆಯ ಬಂದ್ ಕುರಿತಂತೆ ಮಾತನಾಡಿರುವ ಮುಸ್ಲಿಂ ಮುಖಂಡ ಮೌಲನಾ ಮುಸ್ಕೂದ್ ಇಬ್ರಾನ್ ರಶೀದ್,  ನಾಳೆ ಮನೆಯಿಂದ ಯಾರೂ ಕೂಡಾ ಹೊರಗೆ ಬರಬಾರದು. ಮೈದಾನಗಳಲ್ಲಿ ಸೇರಬಾರದು. Rally ನಡೆಸಬಾರದು. ಮುಸ್ಲಿಮ ವಿದ್ಯಾರ್ಥಿಗಳು ಶಾಲೆಗೆ ಹೋಗಬಾರದು. ಪ್ರತಿಭಟನೆ ನಡೆಸದೇ ಶಾಂತಿಯುತವಾಗಿ ನಮ್ಮ ನೋವು ತೋರಿಸಬೇಕು ಅಂದಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿಯಾದ ಮುಸ್ಲಿಂ ಮುಖಂಡರ ನಿಯೋಗ, ನಾಳಿನ ಬಂದ್ ಕುರಿತಂತೆ ಮಾಹಿತಿ ಹಂಚಿಕೊಂಡಿದೆ. ಈ ವೇಳೆ ಗುರುವಾರ ಹೊರಗಡೆ ಯಾವುದೇ ಕಾರ್ಯಕ್ರಮ ನಡೆಸುವುದಿಲ್ಲ. ಬಲವಂತವಾಗಿ ಅಂಗಡಿ ಮುಚ್ಚಿಸೋದಿಲ್ಲ. ಕಚೇರಿಗೆ ತೆರಳುವವರನ್ನು ತಡೆಯೋದಿಲ್ಲ ಎಂದು ಭರವಸೆ ನೀಡಿದ್ದಾರೆ.

Tags: MAIN
ShareTweetSendShare

Discussion about this post

Related News

Seven aborted fetuses found in Belagavi, probe ordered venkatesh maternity hospital seized

ಸಪ್ತ ಭ್ರೂಣ ಪತ್ತೆ ಪ್ರಕರಣ : ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್

pm-modi-pats-mla-ramdas-remembers-the-gifts-by-the-mlas-late-mother Ramdas Narendra modi relationship

ರಾಮದಾಸ್ ಜೊತೆಗಿನ ನರೇಂದ್ರ ಮೋದಿ ಫ್ರೆಂಡ್ ಶಿಫ್ ಕಥೆ ಕೇಳಿ ದಂಗಾದ ಬಿಜೆಪಿ ನಾಯಕರು

ಪಠ್ಯದಲ್ಲಿ ಕಮ್ಯುನಿಸ್ಟ್ ಸಿದ್ದಾಂತ : ಮುಸ್ಲಿಮರ ದೌರ್ಜನ್ಯ ಮರೆಮಾಚಲು ಯತ್ನ : ಬರಗೂರು ಯಡವಟ್ಟು

ಮೈಸೂರು ಅರಮನೆಯಲ್ಲಿ ಬೆಳಗಿನ ಉಪಹಾರ ಸವಿಯಲಿರುವ ಪ್ರಧಾನಿ ನರೇಂದ್ರ ಮೋದಿ

ಭ್ರಷ್ಟರ ಪಾಲಿಗೆ BLACK FRIDAY : 21 ಲಂಚಬಾಕ ಅಧಿಕಾರಿಗಳ ಮನೆಗೆ ಎಸಿಬಿ ದಾಳಿ

ಅಕ್ಟೋಬರ್ ನಲ್ಲಿ ಅಬ್ಬರಿಸಲಿದೆ ಕೊರೋನಾ : ಡಾ. ಸುಧಾಕರ್ ಎಚ್ಚರಿಕೆ

ಬೆಂಗಳೂರು ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಸಿದ್ದಾಂತ್ ಕಪೂರ್ :  ಶಕ್ತಿ ಕಪೂರ್ ಪುತ್ರ – ಶ್ರದ್ಧಾ ಕಪೂರ್ ಸಹೋದರನ ಬಗ್ಗೆ ನಿಮಗೆಷ್ಟು ಗೊತ್ತು…

ನಾಲ್ಕನೇ ಅಲೆಯ ಭೀತಿಯಲ್ಲಿ ಭಾರತ : 10 ದಿನದಲ್ಲಿ ಶೇ300ರಷ್ಟು ಏರಿದ ಕೊರೋನಾ

ರಾಜಧಾನಿಯಲ್ಲಿ ಏರಿದ ಸೋಂಕು : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ – ಲಸಿಕೆ ಪತ್ರ ಕಡ್ಡಾಯ

ಮುಂದುವರಿದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ : ರೋಹಿತ್ ಚಕ್ರತೀರ್ಥ ನೇತೃತ್ವದ ಪ.ಪ.ಸಮಿತಿ ವಿಸರ್ಜನೆ

Latest News

Seven aborted fetuses found in Belagavi, probe ordered venkatesh maternity hospital seized

ಸಪ್ತ ಭ್ರೂಣ ಪತ್ತೆ ಪ್ರಕರಣ : ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್

Saudi authorities seize rainbow toys in crackdown on homosexuality

ಸಲಿಂಗಕಾಮದ ವಿರುದ್ಧ ಸಿಡಿದೆದ್ದ ಸೌದಿ : ಕಾಮನಬಿಲ್ಲಿನ ಬಣ್ಣದ ಬಟ್ಟೆ, ಆಟಿಕೆ ಜಪ್ತಿ

ಮುಂದುವರಿದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ :  ರೋಹಿತ್ ಚಕ್ರತೀರ್ಥ ನೇತೃತ್ವದ ಪ.ಪ.ಸಮಿತಿ ವಿಸರ್ಜನೆ

ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ರದ್ದಿಲ್ಲ : ಮುಂದೂಡಿಕೆಯಷ್ಟೇ

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕಾಂಗ್ರೆಸ್ ಲಸಿಕೆ ರಾಜಕೀಯ…ಲಸಿಕೆ ಉಚಿತವಾಗಿದ್ರೆ ಖಾಸಗಿ ಆಸ್ಪತ್ರೆಗಳು ಹಣ ಪಡೆಯೋದ್ಯಾಕೆ : ರಾಗಾ ಕಡೆಯಿಂದ ಹೊಸ ಕ್ಯಾತೆ

ತಾಳ್ಮೆಗೆ ದಂಗಾದರು ಎಂದಿದ್ದ ರಾಹುಲ್ ಯುಟರ್ನ್ : ಇಡಿ ಮುಂದೆ  ಸುಸ್ತಿನ ನೆಪ

mangalore ullal man-died-electrick-shock-plucking-mango

ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್ ಸ್ಪರ್ಶ : ಮರದಲ್ಲಿ ಮೃತಪಟ್ಟ ಯುವಕ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

famous-five-rupees-doctor-shankaregowda-from-mandya-recovers-in-fortis-hospital-in-bangalore

5 ರೂಪಾಯಿ ಚಿಕಿತ್ಸೆ ಮುಂದುವರಿಯಲಿದೆ : ಹೃದಯ ಶಸ್ತ್ರ ಚಿಕಿತ್ಸೆ ಮುಗಿಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಶಂಕರೇಗೌಡ

naveen sajju house warming ceremony in mysore

ಮೈಸೂರಿನಲ್ಲಿ ಭರ್ಜರಿ ಮನೆ ಕಟ್ಟಿಸಿ ಸದ್ದಿಲ್ಲದೆ ಗೃಹ ಪ್ರವೇಶ ಮಾಡಿದ ಗಾಯಕ ನವೀನ್ ಸಜ್ಜು

veteran-odia-actor-raimohan-parida-found-dead-at-home-in-bhubaneswar-police-begins-probe

ಮನೆಯಲ್ಲಿ ಶವವಾಗಿ ಪತ್ತೆಯಾದ ಹಿರಿಯ ನಟ ರೈ ಮೋಹನ್

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್