Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಭಾರತದಲ್ಲಿ ಕೊರೋನಾ ಬಲಿಯಾದವರ ಸಂಖ್ಯೆ ನಾಲ್ಕು ಲಕ್ಷವಲ್ಲ 49 ಲಕ್ಷ

Radhakrishna Anegundi by Radhakrishna Anegundi
July 22, 2021
in ಟಾಪ್ ನ್ಯೂಸ್
corona death
Share on FacebookShare on TwitterWhatsAppTelegram

ನವದೆಹಲಿ : ಕೊರೋನಾ ಸೋಂಕಿತರ ಸಾವಿನ ಸಂಖ್ಯೆಯ ಲೆಕ್ಕದಲ್ಲಿ ವಿಶ್ವದ ಅನೇಕ ರಾಷ್ಟ್ರಗಳು ಸುಳ್ಳು ಹೇಳುತ್ತಿವೆ ಅನ್ನುವ ದೂರು ಸಾಕಷ್ಟು ಸಲ ಕೇಳಿ ಬಂದಿದೆ. ಈಗ್ಲೂ ಕೇಳಿ ಬರ್ತಾ ಇದೆ. ಇದೀಗ ಭಾರತವೂ ಕೊರೋನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಸುಳ್ಳು ಹೇಳಿತೇ ಅನ್ನುವ ಅನುಮಾನ ಶುರುವಾಗಿದೆ.

ಹಾಗಂತ ಅನುಮಾನ ಸುಳ್ಳಲ್ಲ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಡೆತ್ ಆಡಿಟ್ ಆಗಬೇಕಾಗಿದ್ದು, ಸಾವಿನ ಸಂಖ್ಯೆಯ ಲೆಕ್ಕದಲ್ಲಿ ತುಂಬಾ ವ್ಯತ್ಯಾಸಗಳಿದೆ ಅನ್ನುವುದು ತುಂಬಾ ಹಳೆಯ ಆರೋಪ. ಆದರೆ ಕೇಂದ್ರ ಸರ್ಕಾರವಾಗ್ಲಿ, ರಾಜ್ಯ ಸರ್ಕಾರವಾಗ್ಲಿ ಡೆತ್ ಅಡಿಟ್ ಮಾಡಲು ಸಿದ್ದವಿಲ್ಲ. ಹೀಗಾಗಿ ಭಾರತದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4 ಲಕ್ಷ ಎನ್ನಲಾಗಿದೆ. ಇದು ಸರ್ಕಾರದ ಲೆಕ್ಕ.
ಆದರೆ ಇದೀಗ ಭಾರತದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4 ಲಕ್ಷವಲ್ಲ 49 ಲಕ್ಷ ಅನ್ನುವ ಆತಂಕಕಾರಿ ಅನ್ನುವ ಅಂಶ ಬೆಳಕಿಗೆ ಬಂದಿದೆ. ವಾಷಿಂಗ್ಟನ್ ಮೂಲಕ ಸೆಂಟರ್ ಫಾರ್ ಗ್ಲೋಬಲ್ ಡೆವಲಪ್ ಮೆಂಟ್ ಸಂಸ್ಥೆ ಇಂತಹುದೊಂದು ವರದಿಯನ್ನು ಕೊಟ್ಟಿದ್ದು, ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ.

ಭಾರತದಲ್ಲಿ ಮೊದಲ ಅಲೆ ಭೀಕರವಾಗಿತ್ತು, ಆದರೆ ಮರಣ ಪ್ರಮಾಣ ಕಡಿಮೆ ಇತ್ತು. ಹಾಗಿದ್ದರೂ ಮೊದಲ ಅಲೆಯಲ್ಲಿ 20 ಲಕ್ಷ ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾರತದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣ್ಯಂ, ಹಾರ್ವಡ್ ವಿವಿಯ ಅಭಿಷೇಕ್ ಆನಂದ್ ಹಾಗೂ ಜಾಗತಿಕ ಅಭಿವೃದ್ಧಿ ಕೇಂದ್ರದ ನ್ಯಾಯಮೂರ್ತಿ ಸೆಂಡ್ ಫೋರ್ಡ್ ಸಿದ್ದಪಡಿಸಿರುವ ವರದಿಯನ್ನು ಮೂರು ರೀತಿಯ ಸಮೀಕ್ಷೆ ಆಧರಿಸಿ ತಯಾರಿಸಲಾಗಿದೆ.

1) BASED ON HOUSEHOLD SURVEY DATA

Centre for Monitoring Indian Economy (CMIE ) ಪ್ರತೀ ನಾಲ್ಕು ತಿಂಗಳಿಗೊಮ್ಮೆ ಈ ಸಮೀಕ್ಷೆಯನ್ನು ನಡೆಸುತ್ತದೆ. ನಾಗರಿಕರ ಪಿರಮಿಡ್ ಮನೆ ಸಮೀಕ್ಷೆ ಎಂದು ಇದನ್ನು ಕರೆಯಲಾಗುತ್ತದೆ. ಈ ಸಮೀಕ್ಷೆಯಲ್ಲಿ ಅಂದಾಜು 8 ಲಕ್ಷ ಮಂದಿಯನ್ನು ಸಂದರ್ಶಿಸಲಾಗುತ್ತದೆ.

2) CIVIL REGISTRATION OF DEATHS

ಈ ವರದಿಗೆ ಮತ್ತೊಂದು ಆಧಾರ, ಸಾವಿನ ನೋಂದಣಿ. ಕೇವಲ 7 ರಾಜ್ಯಗಳ ಡೇಟಾವನ್ನು ಮಾತ್ರ ಪ್ರಸ್ತುತ ವರದಿಗೆ ಬಳಸಲಾಗಿದೆ. ಎಲ್ಲಾ ರಾಜ್ಯಗಳ ಡೇಟಾ ತೆಗೆದುಕೊಂಡರೆ ಸಾವಿನ ಸಂಖ್ಯೆ 49 ಲಕ್ಷ ದಾಟುವ ಸಾಧ್ಯತೆಗಳಿದೆ.

3) ESTIMATES BASED ON SERO-PREVALENCE SURVEY

ಮೂರನೇಯದ್ದು ಸಿರೋ ಸಮೀಕ್ಷೆ. ಇದರಲ್ಲಿ 40 ಲಕ್ಷ ಸಾವನ್ನು ಅಂದಾಜಿಸಲಾಗಿದೆ. ಕೇವಲ ಸಿರೋ ಸಮೀಕ್ಷೆ ಒಂದರಲ್ಲೇ ಮೊದಲ ಅಲೆಯಲ್ಲಿ 15 ಲಕ್ಷ ಹಾಗೂ ಎರಡನೇ ಅಲೆಯಲ್ಲಿ 24 ಲಕ್ಷ ಸಾವು ಸಂಭವಿಸಿದೆ ಎನ್ನಲಾಗಿದೆ.

ಈ ವರದಿಯನ್ನು ಗಮನಿಸಿದ ಮೇಲೆ, ಕೊರೋನಾ ಸಾವಿನ ಸಂಖ್ಯೆಯಲ್ಲಿ ಸರ್ಕಾರ ಆಟವಾಡಿದೆಯೇ ಅನ್ನುವ ಅನುಮಾನ ಶುರುವಾಗಿದೆ. ಅನುಮಾನ ಹುಟ್ಟುವುದರಲ್ಲೇ ತಪ್ಪೇ ಇಲ್ಲ ಬಿಡಿ. ಎರಡನೆ ಅಲೆ ಸಂದರ್ಭದಲ್ಲಿ ಆಕ್ಸಿಜನ್ ಸಿಗದೆ ಅದೆಷ್ಟು ಮಂದಿ ಸತ್ತರು ಅನ್ನುವುದು ಎಲ್ಲರಿಗೂ ಗೊತ್ತಿದೆ. ಚಾಮರಾಜನಗರದಲ್ಲಿ ನಡೆದ ಘಟನೆ ಅದಕ್ಕೆ ಸಾಕ್ಷಿ. ಆದರೆ ಕೇಂದ್ರ ಸರ್ಕಾರ ಆಕ್ಸಿಜನ್ ಕೊರತೆಯಿಂದ ಜನ ಸತ್ತೇ ಇಲ್ಲ ಅಂದಿತ್ತು.

Tags: Corona
ShareTweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್