Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಗಳೂರಿನಲ್ಲಿ ಐದನೇ ವಿಶ್ವ ಮಹಿಳಾ ಸಮಾವೇಶ

Radhakrishna Anegundi by Radhakrishna Anegundi
September 8, 2019
in ರಾಜ್ಯ
Share on FacebookShare on TwitterWhatsAppTelegram

ಬೆಂಗಳೂರು : ನಗರದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ ನ ಜೆ.ಎನ್. ಟಾಟಾ ಆಡಿಟೋರಿಯಂನಲ್ಲಿ ಬಯೋ ಜಿನೆಸಿಸ್ ಹೆಲ್ತ್ ಕ್ಲಸ್ಟರ್ ಆಶ್ರಯದಲ್ಲಿ ಐದನೇ ವಿಶ್ವ ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಸಮಾವೇಶವನ್ನು ಪುದುಚೇರಿ ರಾಜ್ಯಪಾಲೆ ಕಿರಣ್ ಬೇಡಿ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು 23 ನೇ ವಯಸ್ಸಿನಲ್ಲಿ ಎಸ್ ಪಿ ಯಾಗಿದ್ದೆ. ಪರ್ಸನಲ್‌ ಫಿಟ್ನೆಸ್ ಹಾಗೂ ಮೆಂಟಲ್ ಫಿಟ್ನೆಸ್ ಗೆ ಆದ್ಯತೆ ಕೊಡುತ್ತಿದ್ದೆ. ಬೆಳಗ್ಗೆ ಪೊಲೀಸ್ ಠಾಣೆಗೆ ಹೋಗುತ್ತಿದ್ದೆ. ನನ್ನ ವೃತ್ತಿ ಜೀವನದಲ್ಲಿ ಸಿಬ್ಬಂದಿಗಳಿಂದ ತುಂಬಾ ಕಲಿತಿದ್ದೇನೆ. ನಾವು ಮೊದಲು ಒಳ್ಳೆಯ ನಾಗರಿಕರಾಗಬೇಕು.ಐಪಿಎಸ್ ಅನ್ನೋದು ಜನರಿಗೆ ಸಹಾಯ ಮಾಡುವ ಸರ್ವೀಸ್ ಎಂದು ಹೇಳಿದರು.

world women summit 02

ಇದೇ‌ ವೇಳೆ ಮಾತನಾಡಿದ ರಾಣಿ ಪ್ರಮೋದ ದೇವಿ ಒಡೆಯರ್, ನಾನು ಒಬ್ಬ ಉದ್ಯಮಿಯಾಗಿಲ್ಲ.ಆಗಿ‌ನ‌ ಕಾಲದಲ್ಲಿ ಸಾಕಷ್ಟು ಸ್ವಾತಂತ್ರ್ಯವಿತ್ತು. ಎಲ್ಲರೂ ಒಂದೇ ಎಂಬ ಭಾವನೆ ಇತ್ತು. ಆದರೆ ಈಗ ಎಲ್ಲವೂ ಬದಲಾಗಿದೆ. ಮಹಿಳಾ ಸಬಲೀಕರಣ ಬೇರೆ ಬೇರೆ ರೀತಿ ವರ್ಣಿಸಬಹುದು.. ಸಬಲೀಕರಣ, ಅವಕಾಶ, ವಿದ್ಯಾಭ್ಯಾಸ, ಹೀಗೆ ನಾನಾ ರೀತಿ ವರ್ಣಿಸಬಹುದು. ಸಂಸ್ಕ್ರತಿಯ ಜೊತೆ ಜೊತೆಗೆ ಕೆಲ ವಿಷಯಗಳನ್ನ ಉಳಿಸುವ ಜವಾವ್ದಾರಿ ಮಹಿಳೆಯರದ್ದಾಗಿದೆ. ಕೆಲ‌ಭಾಗಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಬೇಕು. ಮಹಿಳೆಯರು ಆರೋಗ್ಯದ ಕಡೆ ಗಮನ‌ಹರಿಸಬೇಕು. ಎಂದು ಕಿವಿ ಮಾತು ಹೇಳಿದರು.

ಸಮಾವೇಶದ ಸಂಚಾಲಕ ಡಾ. ವಿ.ಪಿ. ರಾವ್ ಮಾತನಾಡಿ, ನನ್ನ 25 ವರ್ಷದ ಅನುಭವದಲ್ಲಿ ಅನೇಕ ಸ್ಪೂರ್ತಿದಾಯಕ ಮಹಿಳಾ ನಾಯಕರನ್ನು ಭೇಟಿಯಾಗಿದ್ದೇನೆ. ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಕಂಡವರು ಇದ್ದಾರೆ. ಈ ಮಹಿಳೆಯರು ಬಲವಾದ ಆತ್ಮವಿಶ್ವಾಸ, ಉತ್ಸಾಹ ಹೊಂದಿದ್ದಾರೆ. ಅಲ್ಲದೆ ನಾನು ಭೇಟಿಯಾಗಿದ್ದು ಅತ್ಯಂತ ಶಕ್ತಿಶಾಲಿ ಮಹಿಳೆಯರನ್ನ ಎಂದು ಭಾವಿಸುತ್ತೇನೆ. ಸಮ್ಮೇಳನದಲ್ಲಿ ಮಹಿಳೆಯರು ಪ್ರಸ್ತಾಪಿಸುವ ಹಾಗೂ ಚರ್ಚಿಸುವ ವಿಚಾರಗಳು ವಿಶ್ವ ಆರ್ಥಿಕತೆಗೆ ಕೊಡುಗೆ ನೀಡಲು ಸಹಾಯ ಮಾಡುತ್ತದೆ. ಆ ಮೂಲಕ ಲಿಂಗ ಸಮಾನತೆಯ, ಮತ್ತು ಮಹಿಳಾ ಸಬಲೀಕರಣಕ್ಕೆ ಇಲ್ಲಿ ನಾಂದಿ ಹಾಡಲಾಗುತ್ತದೆ ಎಂದು ಭವಿಷ್ಯ ನುಡಿದರು.

world women summit 01
ಬೆಂಗಳೂರಿನಲ್ಲಿ ಐದನೇ ವಿಶ್ವ ಮಹಿಳಾ ಸಮಾವೇಶ 1

ಕಾರ್ಯಕ್ರಮದಲ್ಲಿ ಐಪಿಎಸ್ ಅಧಿಕಾರಿಗಳಾದ ಡಾ. ರಶ್ಮಿ ಕೃಷ್ಣನ್, ಡಾ. ಕಲ್ಪನಾ ಗೋಪಾಲನ್, ಡಾ ಸೌಮ್ಯ ಮಿಶ್ರಾ ಭಾಗವಹಿಸಿದ್ರು. ವಿಶ್ವ ಮಹಿಳಾ ಸಮಾವೇಶ ಅಧ್ಯಕ್ಷೆ ಡಾ. ಕಾಮಿನಿ ಎ. ರಾವ್, (ಡಬ್ಲ್ಯೂಸಿಡಬ್ಲ್ಯೂ) ಕಾರ್ಯದರ್ಶಿ ಡಾ. ಪದ್ಮಿನಿ ಪ್ರಸಾದ್ ಅವರು ಭಾಗಿಯಾದ್ರು. .ಬಯೊಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಉಪಸ್ಥಿತರಿದ್ದರು.

ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್