Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದೇವರನಾಡಿನಲ್ಲಿ ವರುಣನ ಅಬ್ಬರ : ಒಂದೇ ಕುಟುಂಬದ ಮೂವರು ಸೇರಿ 18 ಮಂದಿ ನಾಪತ್ತೆ

Radhakrishna Anegundi by Radhakrishna Anegundi
October 17, 2021
in ದೇಶ
a-day-after-torrential-rains-heart-wrenching-scenes-in-keralas-high-ranges
Share on FacebookShare on TwitterWhatsAppTelegram

ಇಡುಕ್ಕಿ : ಕೇರಳದಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ಹಲವು ಜಿಲ್ಲೆಗಳು ನೀರಿನಲ್ಲಿ ಮುಳುಗಡೆಯಾಗಿದೆ. ಮತ್ತೊಂದು ಕಡೆ ಕೊಟ್ಟಾಯಂ ಜಿಲ್ಲೆಯ ಕೂಟ್ಟಿಕ್ಕಲ್ ಪಂಚಾಯತ್ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಿದ್ದು, ಮೂರು ಮನೆಗಳು ಕೊಚ್ಚಿಕೊಂಡು ಹೋಗಿದೆ. ಇದೇ ವ್ಯಾಪ್ತಿಯಲ್ಲಿ ಮೂರು ಮಂದಿಯ ಶವಗಳನ್ನು ಹೊರತೆಗೆಯಲಾಗಿದ್ದು, ಈವರೆಗೆ ಮಳೆ ಅವಘಡಕ್ಕೆ ಮೃತಪಟ್ಟವರ ಸಂಖ್ಯೆ 8ಕ್ಕೇರಿದೆ. ಈ ಪೈಕಿ ಒಂದೇ ಕುಟುಂಬದ 6 ಮಂದಿಯ ಪೈಕಿ ಮೂರು ಜನ ಮೃತಪಟ್ಟಿದ್ದಾರೆ.

ಈಗಾಗಲೇ 18 ಮಂದಿ ನಾಪತ್ತೆಯಾಗಿರುವ ವರದಿಗಳು ಬಂದಿದ್ದು, ಇದರಲ್ಲಿ 5 ಮಂದಿ ಮಕ್ಕಳು ಸೇರಿದ್ದಾರೆ. ಕೊಟ್ಟಾಯಂ ಹಾಗೂ ಇಡುಕ್ಕಿ ಜಿಲ್ಲೆಯಲ್ಲಿ ಸರಣಿ ಭೂಕುಸಿತ, ಗುಡ್ಡ ಕುಸಿತ ಮುಂದುವರಿದಿದೆ. ಕಾಣೆಯಾದವರಿಗೆ ಶೋಧ ಕಾರ್ಯ ಮುಂದುವರಿದಿದ್ದು, ಸುರಿಯುತ್ತಿರುವ ಭಾರೀ ಮಳೆ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಘಟನಾ ಸ್ಥಳದಲ್ಲಿ NDRF ಹಾಗೂ ಶ್ವಾನ ದಳ ಬೀಡು ಬಿಟ್ಟಿದೆ.

A friend just sent me this.
This is Idukki Dam top
Apparently there was a mudflow. (Urulpottal)#keralarain #keralarains #idukki pic.twitter.com/HT2xOJTmpF

— Bobins Abraham Vayalil (@BobinsAbraham) October 16, 2021

ಪ್ರಸ್ತುತ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಕೊಚ್ಚಿಯಲ್ಲಿ ನೌಕಾಪಡೆ ಸನ್ನದ್ಧ ಸ್ಥಿತಿಯಲ್ಲಿದ್ದು, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಜ ಜೊತೆ ಸತತ ಸಂಪರ್ಕದಲ್ಲಿದೆ.

ಇನ್ನು ಮ್ಯಾಥಮನ್, ಕಲ್ಲುಪ್ಪರ, ತುಂಪಮಾನ್, ಪುಲ್ಲಕಾಯರ್, ಮಾಣಿಕ್ಕಲ್, ವೆಲ್ಲೈಕಡವು ಮತ್ತು ಅರುವಿಪುರಂ ಅಣೆಕಟ್ಟುಗಳಲ್ಲಿ ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ತಿರುವನಂತಪುರಂ ಜಿಲ್ಲೆಗಳಲ್ಲಿ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲೂ ಅಪಾಯ ಸ್ಫೋಟಿಸುವ ಸಾಧ್ಯತೆಗಳಿದೆ.

Heavy rains lash across #Kerala. Red alert issued for five districts. A friend said this is Mundakkayam bridge. #keralarain pic.twitter.com/UW1nurcziv

— Rohit Thayyil (@RohitThayyil) October 16, 2021
Tags: MAINkerala rain
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್