Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇಮ್ರಾನ್ ಬೆವರಿಳಿಸಿದ ಬೆನ್ನಲ್ಲೇ ಅಜ್ ತಕ್ ನ ಅಂಜಲಿ ಕಶ್ಯಪ್ ಗೆ ಬಾಗಿಲು ತೋರಿದ ಸ್ನೇಹ ದುಬೆ

Radhakrishna Anegundi by Radhakrishna Anegundi
September 26, 2021
in ವಿದೇಶ
anjali
Share on FacebookShare on TwitterWhatsAppTelegram

ವಿಶ್ವ ಸಂಸ್ಥೆಯಲ್ಲಿ ಪಾಕಿಸ್ತಾನದ ಬೆವರಳಿಸಿದ ಸ್ನೇಹ ದುಬೆ ಇದೀಗ ವೈರಲ್ ಆಗಿದ್ದಾರೆ. ಜಗತ್ತಿನ ಮುಂದೆ ಪಾಕಿಸ್ತಾನ ಮುಖವಾಡ ಕಳಚಿಟ್ಟಿರುವ ಭಾರತ ನಾರಿ ಶಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ.

ಈ ನಡುವೆ ದುಬೈ ವೈರಲ್ ಆದ ಬೆನ್ನಲ್ಲೇ ಅಜ್ ತಕ್ ನ ವರದಿಗಾರ್ತಿ ಅಂಜಲಿ ಕಶ್ಯಪ್ ಕೂಡಾ ವೈರಲ್ ಆಗಿದ್ದಾರೆ. ನಮ್ಮಲ್ಲಿ ಮಾತ್ರ ಎಂದು ಸುದ್ದಿ ಮಾಡಲು ಸ್ನೇಹ ದುಬೆಯವರ ಕಚೇರಿ ಸಿಬ್ಬಂದಿಯ ಮನವಿ ಲೆಕ್ಕಿಸದೆ ಒಳ ನುಗ್ಗಿದ ಅಂಜಲಿ ಸಂದರ್ಶನಕ್ಕೆ ಮುಂದಾಗಿದ್ದಾರೆ.

#AnjanaOmKashyap and @aajtak haven't learnt, you don't go live to a person or persons who care a tuppence about her and (PM?)#AnjanaOmKashyap having a bad tour .
*Video courtesy @aajtak via @yippeekiyay_dk pic.twitter.com/Lj7SiZDvVR

— Jude David (@judedavid21) September 25, 2021

ಈ ವೇಳೆ ಅಂಜಲಿ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡ ಸ್ನೇಹ ಅಪ್ಪಟ ಭಾರತೀಯ ಶೈಲಿಯಲ್ಲಿ ಕೈಮುಗಿದು ಧನ್ಯವಾದ ಅಂದಿದ್ದಾರೆ. ಮತ್ತೊಂದು ಪ್ರಶ್ನೆ ಕೇಳಲು ಹೋಗುತ್ತಿದ್ದಂತೆ ಕೂತಿದ್ದ ಜಾಗದಿಂದ ಎದ್ದು ನಿಂತು ದಯವಿಟ್ಟು ಹೊರ ನಡೆಯಿರಿ ಎಂದು ಅತ್ಯಂತ ಗೌರವದಿಂದ ಹೇಳಿದ್ದಾರೆ.

Same energy#AnjanaOmKashyap #ShahRukhKhan pic.twitter.com/xybmChE6eO

— 𝓛𝓪𝓪𝓵 𝓢𝓲𝓷𝓰𝓱 𝓒𝓱𝓪𝓭𝓭𝓱𝓪 (@samidsiddiqi91) September 25, 2021

ಇದೀಗ ಅಂಜಲಿ ನಡೆ ಟೀಕೆಗೆ ಗುರಿಯಾಗಿದ್ದು, ಪತ್ರಕರ್ತರಾಗಿದ್ದವರು ಹೇಗೆ ನಡೆದುಕೊಳ್ಳಬಾರದು ಅನ್ನುವುದಕ್ಕೆ ಈ ಘಟನೆ ಸಾಕ್ಷಿ ಅಂದಿದ್ದಾರೆ. ಬಹುತೇಕ ಅಧಿಕಾರಿಗಳು ಮಾಧ್ಯಮಗಳ ಮುಂದೆ ಮಾತನಾಡುವುದಕ್ಕೆ ನಿರ್ಬಂಧವಿದೆ. ಅದರಲ್ಲೂ ವಿಶ್ವಸಂಸ್ಥೆಯಂತಹ ವಿಚಾರಗಳಲ್ಲಿ ಯಾರು ಬೇಕೋ ಅವರು ಮಾತನಾಡುವ ಹಾಗಿಲ್ಲ. ಅಂತರರಾಷ್ಟ್ರೀಯ  ವಿಚಾರಗಳನ್ನು ಯಾರು ಮಾಧ್ಯಮದ ಮುಂದೆ ಮಾತನಾಡಬೇಕು ಅನ್ನುವುದುಕ್ಕೆ ನೀತಿ ನಿಯಮಗಳಿದೆ. ಅವೆಲ್ಲವೂ ಪತ್ರಕರ್ತರಾಗಿದ್ದವರಿಗೆ ಖಂಡಿತಾ ಗೊತ್ತಿರುತ್ತದೆ.

ಒಟ್ಟಿನಲ್ಲಿ ಇತೀ ಬುದ್ದಿವಂತಿಕೆ ಮಾಡಲು ಹೋದ ಅಜ್ ತಕ್ ಅಂಜಲಿ ಕೂಡಾ ದುಬೆಯವರ ಜೊತೆ ವೈರಲ್ ಆಗಿದ್ದಾರೆ.

View this post on Instagram

A post shared by Anjana Om Kashyap (@anjanaomkashyap_aok)

Tags: aaj takMAINanjali kashyap
Share19TweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್