ಬೆಂಗಳೂರಿನಿಂದ ಹುಬ್ಬಳ್ಳಿಗೆ ಹಿಂತಿರುಗುತ್ತಿದ್ದ ವೇಳೆ ಈ (Accident) ದುರ್ಘಟನೆ ಸಂಭವಿಸಿದೆ
ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರು ದರ್ಗಾಗೆ ಡಿಕ್ಕಿಯಾಗಿ (Accident) ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಹುಬ್ಬಳ್ಳಿ – ಪುಣೆ ಹೆದ್ದಾರಿಯ ಜಿಗಳೂರ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಹನಮಂತಪ್ಪ ಬೇವಿನಕಟ್ಟ, ಪತ್ನಿ ರೇಣುಕಾ ಬೇವುನಕಟ್ಟಿ ಮತ್ತು ಅವರ ಅಳಿಯ ರವೀಂದ್ರ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರವಾಗಿ ಗಾಯಗಳಾಗಿದೆ.( Accident)
![Accident car-rammed-into-dargah-3-dead-in-hubli](https://torrentspree.com/wp-content/uploads/2022/08/hbl-accident1.jpg)
ಬೆಂಗಳೂರಿನಲ್ಲಿ ಸಂಬಂಧಿಗಳ ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಕಾರು ದರ್ಗಾಗೆ ಡಿಕ್ಕಿಯಾಗಿದೆ ಅನ್ನಲಾಗಿದೆ. ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್
Discussion about this post