Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇನ್ನು ಒಂದೇ ವಾರ… ಮಹಿಳಾ ಪೊಲೀಸರು ಆಮೇಲೆ ಸೀರೆ ತೊಡುವಂತಿಲ್ಲ

Radhakrishna Anegundi by Radhakrishna Anegundi
October 20, 2018
in ಟ್ರೆಂಡಿಂಗ್
women police
Share on FacebookShare on TwitterWhatsAppTelegram

ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಸಮವಸ್ತ್ರ ಮಾದರಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ.ಬಹು ವರ್ಷಗಳ ಬೇಡಿಕೆಯಂತೆ ಖಾಕಿ ಸೀರೆ ಬದಲು ಪ್ಯಾಂಟು-ಶರ್ಟು ಸಮವಸ್ತ್ರ ಧರಿಸುವ ಪದ್ಧತಿಗೆ ಅನುಮತಿ ಕೊಡಲಾಗಿದೆ.

ಆದೇಶ ಪ್ರಕಾರ,ಮಹಿಳಾ ಅಧಿಕಾರಿಗಳು ಇನ್ನುಮುಂದೆ ಖಾಕಿ ಪ್ಯಾಂಟ್- ಶರ್ಟ್, ಬ್ರೌನ್ ಆಕ್ಸ್ಫರ್ಡ್ ಶೂ, ಬ್ರೌನ್ ಕ್ರಸ್ಟೆಡ್ ಲೆದರ್ ಬೆಲ್ಟ್ ಹಾಗೂ ಪೀಕ್ ಅಥವಾ ಬ್ಲ್ಯೂ ಕ್ಯಾಪ್ ವಿತ್ ಬ್ಯಾಡ್ಜ್ ಧರಿಸಬೇಕು.

ಅದೇ ರೀತಿ ಮಹಿಳಾ ಪೇದೆಗಳಿಗೆ ಬ್ಲ್ಯಾಕ್ ಆಕ್ಸ್ಫರ್ಡ್ ಶೂ ಮತ್ತು ಬ್ಲ್ಯಾಕ್ ಕ್ರಸ್ಟೆಡ್ ಲೆದರ್ ಬೆಲ್ಟ್ ಹಾಗೂ ಬೆರೆಟ್ ಕ್ಯಾಪ್ ವಿತ್ ಬ್ಯಾಡ್ಜ್ ಧರಿಸಲು ಅವಕಾಶ ನೀಡಲಾಗಿದೆ.

ಮೂರು ತಿಂಗಳ ಗರ್ಭಿಣಿ ಅಧಿಕಾರಿ ಮತ್ತು ಸಿಬ್ಬಂದಿಗೆ ಸಮವಸ್ತ್ರ ಧರಿಸುವ ನಿಯಮದಲ್ಲಿ ವಿನಾಯಿತಿ ನೀಡಲಾಗಿದೆ.ಅಗತ್ಯವಿದ್ದಲ್ಲಿ ವೈದ್ಯರ ಪ್ರಮಾಣಪತ್ರ ಸಲ್ಲಿಸಿ, ನಿಯಮದಲ್ಲಿ ಸಡಿಲಿಕೆ ಪಡೆದುಕೊಳ್ಳಬಹುದು.

ಬಳಿಕ ಮಾತೃತ್ವ ರಜೆ ಮೇಲೆ ತೆರಳುವವರೆಗೆ ಬುಷ್ ಶರ್ಟ್ – ಪ್ಯಾಂಟ್ ಸಮವಸ್ತ್ರ ಧರಿಸಬಹುದು. ಕರ್ತವ್ಯಕ್ಕೆ ಮರಳಿದ ಮೇಲೆ ನಿಗದಿತ ಮಾದರಿಯ ಸಮವಸ್ತ್ರವನ್ನೇ ಧರಿಸಬೇಕು ಎಂದು ಸೂಚಿಸಲಾಗಿದೆ.

ಈ ಸಂಬಂಧ ಆಯಾ ಸಿಬ್ಬಂದಿಗೆ ಅನುಕೂಲವಾಗುವಂತೆ ಸಮವಸ್ತ್ರ ಹೊಲಿದು ಕೊಡಲು ಪೊಲೀಸ್ ಕಲ್ಯಾಣ ಕೇಂದ್ರಗಳಿಗೆ ಸೂಚನೆ ಕೊಡುವಂತೆ ಸೂಚಿಸಲಾಗಿದ್ದು, ಅಕ್ಟೋಬರ್ ಅಂತ್ಯದ ಒಳಗೆ ಡಿಜಿಪಿ ಕಚೇರಿಗೆ ಕಡ್ಡಾಯವಾಗಿ ವರದಿ ಸಲ್ಲಿಸುವಂತೆ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.

ಇದೀಗ ಡಿಜಿಪಿ ನೀಲಮಣಿ ರಾಜು ಈ ಆದೇಶದ ಅನ್ವಯ ಮತ್ತೊಂದು ಆದೇಶ ಹೊರಡಿಸಿದ್ದು, ಇನ್ನು ಒಂದು ವಾರಗಳ ಒಳಗೆ ಎಲ್ಲರೂ ಕಡ್ಡಾಯ ಸಮವಸ್ತ್ರ ನೀತಿಗೆ ಒಳಪಡಬೇಕು. ಮತ್ತು ಸೀರೆಗೆ ಗುಡ್ ಬೈ ಹೇಳಬೇಕು ಎಂದಿದ್ದಾರೆ. ಮಾತ್ರವಲ್ಲದೆ ಮೇಕಪ್ ಮತ್ತು ಹೇರ್ ಸ್ಟೈಲ್ ಬಗ್ಗೆ ತಲೆ ಕೆಡಿಸಿಕೊಳ್ಳದಂತೆ ಸೂಚಿಸಲಾಗಿದೆ.

ಹೊಸ ಆದೇಶದಿಂದ ಹಳಬರಿಗೆ ಒಂದಿಷ್ಟು ಸಮಸ್ಯೆಯಾಗಲಿದೆ.ಪೇದೆ, ಮುಖ್ಯಪೇದೆ ಹಾಗೂ ಎ.ಎಸ್.ಐಗಳು ಸೀರೆ ಉಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಈವರೆಗೆ ಸೀರೆ, ಚಪ್ಪಲಿ ತೊಟ್ಟು ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಸಿಬ್ಬಂದಿ, ದಿಢೀರ್ ಎಂದು ಪ್ಯಾಂಟು,ಶರ್ಟು,ಬೂಟು ಧರಿಸಿ ಅಂದರೆ ಕೊಂಚ ಸಮಸ್ಯೆಯಾಗಲಿದೆ.

ಕಳ್ಳ-ಕಾಕರನ್ನು ಬೆನ್ನತ್ತಿ ಹಿಡಿಯಲು,ಓಡಲು ಅಸಾಧ್ಯ. ಸಿಬ್ಬಂದಿಯ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶ. ಶಿಸ್ತುಪಾಲನೆ, ಏಕಾಗ್ರತೆ, ಏಕರೂಪತೆ ತರುವ ಉದ್ದೇಶದಿಂದ ಈ ಆದೇಶವನ್ನು ಜಾರಿಗೊಳಿಸಲಾಗಿದೆ.

 

https://www.youtube.com/watch?v=y56pY0ED2qk&t=16s

ShareTweetSendShare

Discussion about this post

Related News

man-puts-rs-100-crore-cheque-simhachalam-temple-hundi

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್