Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ನ್ಯೂಸ್ ರೂಮ್ ವಿದೇಶ

ಬುರ್ಖಾ ಧರಿಸಿ ಸುದ್ದಿ ಓದಲಾರಂಭಿಸಿದ ಆಘ್ಘನ್ ನಿರೂಪಕಿಯರು

Radhakrishna Anegundi by Radhakrishna Anegundi
May 23, 2022
in ವಿದೇಶ
afghanistan-on-taliban-diktat-to-cover-faces-afghan-women-anchors-go-virtual-on-news-channels
Share on FacebookShare on TwitterWhatsAppTelegram

ನವದೆಹಲಿ : ಸುದ್ದಿ ವಾಹಿನಿಗಳು TRPಗಾಗಿ ಎನೆಲ್ಲಾ ಸರ್ಕಸ್ ಮಾಡುತ್ತದೆ ಅನ್ನುವುದನ್ನು ತಿಳಿಯಬೇಕಾದರೆ ಭಾರತದ ಟಿವಿ ಚಾನೆಲ್ ಗಳನ್ನು ನೋಡಬೇಕು. ಅದರಲ್ಲೂ ಕನ್ನಡ ಸುದ್ದಿ ವಾಹಿನಿಗಳ ವರದಿಗಾರರು ರಸ್ತೆಯಲ್ಲಿ ಮಲಗಿ, ನೀರಿನಲ್ಲಿ ಮುಳುಗಿ ವರದಿ ಮಾಡಲಾರಂಭಿಸಿದ್ದಾರೆ. ಅದರ ಫಲಶೃತಿ ಮಾತ್ರ ಶೂನ್ಯ ಅನ್ನುವುದು ಬೇರೆ ಮಾತು.

Follow us on:

ಈ ನಡುವೆ ಉಗ್ರರ ಕೈ ವಶವಾಗಿರುವ ತಾಲಿಬಾನ್ ನಲ್ಲಿ ಬುರ್ಖಾ ಧರಿಸಿ ನಿರೂಪಕಿಯರು ಸುದ್ದಿ ಓದಲಾರಂಭಿಸಿದ್ದಾರೆ. ತಾಲಿಬಾನ್ ಸರ್ಕಾರ ಮಹಿಳೆಯರ ಮೇಲೆ ಕಟ್ಟು ನಿಟ್ಟಿನ ಕಾನೂನುಗಳನ್ನು ಜಾರಿಗೊಳಿಸಿದ್ದು, ಮಹಿಳಾ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದೆ. ಅಲ್ಲಿನ ಮಹಿಳೆಯರ ಸ್ಥಿತಿಗತಿ ಚಿಂತಾಜನಕವಾಗಿದ್ದು, ನರಕದಲ್ಲಿ ಬದುಕುತ್ತಿದ್ದಾರೆ. ಈಗಾಗಲೇ ಮಹಿಳೆಯರ ಮೇಲೆ ಹತ್ತು ಹಲವು ನಿರ್ಬಂಧಗಳನ್ನು ಹೇರಿರುವ ತಾಲಿಬಾನ್ ಸರ್ಕಾರ, ಟಿವಿ ಸುದ್ದಿ ವಾಚಕರು ಬುರ್ಖಾ ಧರಿಸಿ ಸುದ್ದಿ ಓದಬೇಕು ಎಂದು ಕಟ್ಟಪ್ಪಣೆ ಹೊರಡಿಸಿತ್ತು.

ಅದರಂತೆ ಇದೀಗ ನಿರೂಪಕಿಯರು ಟಿವಿ ಕಾರ್ಯಕ್ರಮದ ವೇಳೆ ಬುರ್ಖಾ ಧರಿಸಿ, ಮುಖ ಮುಚ್ಚಿ ಸುದ್ದಿ ಓದಲಾರಂಭಿಸಿದ್ದಾರೆ. ಇನ್ನು ಮುಖ ಮುಚ್ಚಿ ಸುದ್ದಿ ಓದಲು ನಿರಾಕರಿಸಿದ ನಿರೂಪಕಿಯರನ್ನು ಹಲವು ಚಾನೆಲ್ ಗಳು ಕೆಲಸದಿಂದ ಕಿತ್ತು ಹಾಕಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡಿವೆ.

TOLOnews and other TV channels in Kabul on Sunday followed the order of the Ministry of Vice and Virtue regarding covering female presenters’ faces.
The Ministry of Vice and Virtue named Sunday morning as the final deadline, and called this order mandatory…1/3#TOLOnews pic.twitter.com/8ijXGWSjJj

— TOLOnews (@TOLOnews) May 22, 2022
Tags: MAIN
ShareTweetSendShare

Discussion about this post

Related News

Saudi authorities seize rainbow toys in crackdown on homosexuality

ಸಲಿಂಗಕಾಮದ ವಿರುದ್ಧ ಸಿಡಿದೆದ್ದ ಸೌದಿ : ಕಾಮನಬಿಲ್ಲಿನ ಬಣ್ಣದ ಬಟ್ಟೆ, ಆಟಿಕೆ ಜಪ್ತಿ

ದಕ್ಷಿಣ ಕೊರಿಯಾದಲ್ಲಿ ತೀವ್ರಗೊಂಡ ಕೊರೋನಾ ಅಬ್ಬರ : ಹೊಸ ಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ದಕ್ಷಿಣ ಕೊರಿಯಾದಲ್ಲಿ ತೀವ್ರಗೊಂಡ ಕೊರೋನಾ ಅಬ್ಬರ : ಹೊಸ ಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ನಿರ್ಬಂಧ ಸಡಿಲಿಸಿದ ಭಾರತಕ್ಕೆ ಎಚ್ಚರಿಕೆ : ಚೀನಾ ಮತ್ತು ದ.ಕೊರಿಯಾದಲ್ಲಿ ಮತ್ತೆ ಕೊರೋನಾ ಅಬ್ಬರ

ಉಕ್ರೇನ್ ನಲ್ಲಿ ಭಾರತದ ವಿದ್ಯಾರ್ಥಿಗೆ ಗುಂಡೇಟು : ತವರೂರಲ್ಲಿ ಹೆಚ್ಚಿದ ಆತಂಕ

6 ದಿನದ ಯುದ್ದದಲ್ಲಿ 6 ಸಾವಿರ ರಷ್ಯನ್ ಸೈನಿಕರ ಹತ್ಯೆ : ಉಕ್ರೇನ್ ಅಧ್ಯಕ್ಷರ ಹೇಳಿಕೆ

ಉಕ್ರೇನ್ ಮೇಲೆ vacuum bomb ದಾಳಿ ಮಾಡಿದ ರಷ್ಯಾ : ಮಾನವನ ದೇಹವನ್ನೇ ಆವಿ ಮಾಡೋ ವ್ಯಾಕ್ಯೂಂ ಬಾಂಬ್

ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿದ ಪಾಕ್ : ಕರ್ನಾಟಕದ ಹಿಜಬ್ ಪ್ರಕರಣ ಖಂಡಿಸಿದ ಪಾಕ್ ಸಚಿವ

ಉಕ್ರೇನ್ ಗಡಿಗೆ ರಷ್ಯಾ ಸೇನೆ : ರಷ್ಯಾ ಉಕ್ರೇನ್ ಬಿಕ್ಕಟ್ಟಿಗೆ ಕಾರಣವೇನು ಗೊತ್ತಾ…?

ವರ್ಕ್ ಫ್ರಂ ಹೋಮ್ ರದ್ದು : ಮಾಸ್ಕ್ ಬೇಡ : ಪ್ರಧಾನಿಯಿಂದ ಮಹತ್ವದ ಘೋಷಣೆ

ವಿಶ್ವದಲ್ಲಿ ಒಮಿಕ್ರೋನ್ ಅಬ್ಬರ : ವರಸೆ ಬದಲಿಸಿದ ವಿಶ್ವ ಆರೋಗ್ಯ ಸಂಸ್ಥೆ

Latest News

Saudi authorities seize rainbow toys in crackdown on homosexuality

ಸಲಿಂಗಕಾಮದ ವಿರುದ್ಧ ಸಿಡಿದೆದ್ದ ಸೌದಿ : ಕಾಮನಬಿಲ್ಲಿನ ಬಣ್ಣದ ಬಟ್ಟೆ, ಆಟಿಕೆ ಜಪ್ತಿ

ಮುಂದುವರಿದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ :  ರೋಹಿತ್ ಚಕ್ರತೀರ್ಥ ನೇತೃತ್ವದ ಪ.ಪ.ಸಮಿತಿ ವಿಸರ್ಜನೆ

ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ರದ್ದಿಲ್ಲ : ಮುಂದೂಡಿಕೆಯಷ್ಟೇ

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕಾಂಗ್ರೆಸ್ ಲಸಿಕೆ ರಾಜಕೀಯ…ಲಸಿಕೆ ಉಚಿತವಾಗಿದ್ರೆ ಖಾಸಗಿ ಆಸ್ಪತ್ರೆಗಳು ಹಣ ಪಡೆಯೋದ್ಯಾಕೆ : ರಾಗಾ ಕಡೆಯಿಂದ ಹೊಸ ಕ್ಯಾತೆ

ತಾಳ್ಮೆಗೆ ದಂಗಾದರು ಎಂದಿದ್ದ ರಾಹುಲ್ ಯುಟರ್ನ್ : ಇಡಿ ಮುಂದೆ  ಸುಸ್ತಿನ ನೆಪ

mangalore ullal man-died-electrick-shock-plucking-mango

ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್ ಸ್ಪರ್ಶ : ಮರದಲ್ಲಿ ಮೃತಪಟ್ಟ ಯುವಕ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

famous-five-rupees-doctor-shankaregowda-from-mandya-recovers-in-fortis-hospital-in-bangalore

5 ರೂಪಾಯಿ ಚಿಕಿತ್ಸೆ ಮುಂದುವರಿಯಲಿದೆ : ಹೃದಯ ಶಸ್ತ್ರ ಚಿಕಿತ್ಸೆ ಮುಗಿಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಶಂಕರೇಗೌಡ

naveen sajju house warming ceremony in mysore

ಮೈಸೂರಿನಲ್ಲಿ ಭರ್ಜರಿ ಮನೆ ಕಟ್ಟಿಸಿ ಸದ್ದಿಲ್ಲದೆ ಗೃಹ ಪ್ರವೇಶ ಮಾಡಿದ ಗಾಯಕ ನವೀನ್ ಸಜ್ಜು

veteran-odia-actor-raimohan-parida-found-dead-at-home-in-bhubaneswar-police-begins-probe

ಮನೆಯಲ್ಲಿ ಶವವಾಗಿ ಪತ್ತೆಯಾದ ಹಿರಿಯ ನಟ ರೈ ಮೋಹನ್

pm-modi-pats-mla-ramdas-remembers-the-gifts-by-the-mlas-late-mother Ramdas Narendra modi relationship

ರಾಮದಾಸ್ ಜೊತೆಗಿನ ನರೇಂದ್ರ ಮೋದಿ ಫ್ರೆಂಡ್ ಶಿಫ್ ಕಥೆ ಕೇಳಿ ದಂಗಾದ ಬಿಜೆಪಿ ನಾಯಕರು

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್