Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Akasa air ಏರ್ ಲೈನ್ಸ್ ಉದ್ಯಮಕ್ಕೆ ಕಾಲಿಟ್ಟ 7ನೇ ದಿನಕ್ಕೆ ಇಹಲೋಕ ತ್ಯಜಿಸಿದ ಉದ್ಯಮಿ

Radhakrishna Anegundi by Radhakrishna Anegundi
August 14, 2022
in ಟಾಪ್ ನ್ಯೂಸ್
Akasa air veteran-investor-and-stock-trader-rakesh-jhunjhunwala-passes-away
Share on FacebookShare on TwitterWhatsAppTelegram

ಆಗಸ್ಟ್ 7 ರಂದು ರಾಕೇಶ್​ ಜುಂಜುನ್​ವಾಲಾ ( rakesh jhunjhunwala) ಆಕಾಶ್ ಏರ್ ( akasa air) ಅನ್ನುವ ಸಂಸ್ಥೆಗೆ ಅಧಿಕೃತ ಚಾಲನೆ ನೀಡಿದ್ದರು

ಮುಂಬೈ : 5000 ರೂಪಾಯಿಗಳೊಂದಿಗೆ ಅವರು ಷೇರು ಮಾರುಕಟ್ಟೆಗೆ ಪ್ರವೇಶಿಸಿ ಬಿಲಿಯನೇರ್ ಆಗಿ ಬೆಳೆದಿದ್ದ ರಾಕೇಶ್​ ಜುಂಜುನ್​ವಾಲಾ (62) ( rakesh jhunjhunwala) ಅವರು ಹೃದಯಾಘಾತದಿಂದ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ( akasa air)

ಇದನ್ನೂ ಓದಿ : Bigg Boss Kannada Ott : ಆರ್ಯವರ್ಧನ್ ಚಳಿ ಬಿಡಿಸಿದ ಪತ್ರಕರ್ತ ಸೋಮಣ್ಣ ಮಾಚಿಮಡ

ಬಿಲಿಯನೇರ್ ಉದ್ಯಮಿ, ಷೇರು ವ್ಯಾಪಾರಿ ಮತ್ತು ಹೂಡಿಕೆದಾರರಾಗಿ ಗುರುತಿಸಿಕೊಂಡಿದ್ದ ರಾಕೇಶ್​ ಜುಂಜುನ್​ವಾಲಾ ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯಲ್ಲಿ ಬೆಳಗ್ಗೆ 6.45ರ ಸುಮಾರಿಗೆ ವಿಧಿವಶರಾಗಿದ್ದಾರೆ.

Akasa air
Akasa air ಏರ್ ಲೈನ್ಸ್ ಉದ್ಯಮಕ್ಕೆ ಕಾಲಿಟ್ಟ 7ನೇ ದಿನಕ್ಕೆ ಇಹಲೋಕ ತ್ಯಜಿಸಿದ ಉದ್ಯಮಿ 1

ರಾಕೇಶ್ ಜುಂಜುನ್​ವಾಲಾ ಅವರು ಇತ್ತೀಚೆಗೆ ಆಗಸ್ಟ್ 7 ರಂದು ಆಕಾಶ ಏರ್‌ ಅನ್ನುವ ಸಂಸ್ಥೆ ಮೂಲಕ ವಾಯುಯಾನ ಉದ್ಯಮಕ್ಕೆ ಕಾಲಿಟ್ಟಿದ್ದರು.

1985ರಲ್ಲಿ ಕೇವಲ 5000 ರೂಪಾಯಿಗಳೊಂದಿಗೆ ರಾಕೇಶ್​ ಅವರು ಷೇರು ಮಾರುಕಟ್ಟೆಗೆ ಪ್ರವೇಶಿಸಿ ಬಳಿಕ ಕಮಾಲ್ ಮಾಡಿದ್ದರು.

Tags: FEATURED
ShareTweetSendShare

Discussion about this post

Related News

Tomato Yield Makes Andhra Farmer Crorepati Andhra Pradesh farmer earns three crore in 45 days

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

mandya-bike-riders-ejured-while-wheeling-maddur-bike-car-accident

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್