Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

Radhakrishna Anegundi by Radhakrishna Anegundi
June 28, 2022
in ದೇವನುಡಿ
Amavasya Avoid buying these things on the new moon day, there may be a big loss Amavasya Ashadha
Share on FacebookShare on TwitterWhatsAppTelegram

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಹಿಂದೂ ನಂಬಿಕೆಯಲ್ಲಿ ಪ್ರಕೃತಿದೆ ದೊಡ್ಡ ಸ್ಥಾನವನ್ನು ನೀಡಲಾಗಿದೆ. ಪಶು, ಪ್ರಾಣಿ, ಪಕ್ಷಿಗಳಿಗೂ ಈ ನಂಬಿಕೆಯಲ್ಲಿ ಜಾಗವಿದೆ. ಮಾತ್ರವಲ್ಲದೆ ಪ್ರತಿಯೊಂದು ದಿನಾಂಕ ಕೂಡಾ ತನ್ನದೇ ರೀತಿ ಮಹತ್ವ ಪಡೆದುಕೊಂಡಿದೆ.  ಅದರಲ್ಲಿ ಅಮವಾಸ್ಯೆ ಹಾಗೂ ಹುಣ್ಣಿಮೆ ಬಗ್ಗೆ ವಿಶೇಷವಾದ ಮಾತುಗಳನ್ನು ಕೇಳಲಾಗಿದೆ. ಅಮಾವಾಸ್ಯೆಯನ್ನು ಪಿತೃಗಳಿಗಾಗಿ ಅಂದ್ರೆ ಸಂದು ಹೋದವರಿಗಾಗಿ ಮೀಸಲಿಡಲಾಗಿದೆ. ಈ ದಿನ ಆಚರಣೆಗೂ ತನ್ನದೇ ಆದ ನಿಯಮ, ವಿಧಿ ವಿಧಾನಗಳಿವೆ.

ಇನ್ನು ಅಮವಾಸ್ಯೆಯ ದಿನ ಕೆಲ ವಸ್ತುಗಳ ಖರೀದಿಸಬೇಡಿ ಅನ್ನಲಾಗಿದೆ.  ಹೀಗಾಗಿ  ಅಮವಾಸ್ಯೆ ದಿನ ನೀವು ಈ ವಸ್ತುಗಳ ಖರೀದಿ ಮಾಡುವಾಗ ಎಚ್ಚರಿಕೆ ವಹಿಸಿ

ಪೂಜೆಗೆ ಸಂಬಂಧಿಸಿದ ವಸ್ತುಗಳು

ಅಮಾವಾಸ್ಯೆ ಪಿತೃ ಕರ್ಮಕ್ಕೆ ಸೂಕ್ತ ದಿನ.  ಹಾಗಂತ ಈ ದಿನ ಪೂಜೆಗೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸಬಾರದಂತೆ.

ಎಣ್ಣೆ

ಅಮಾವಾಸ್ಯೆ ಪಿತೃಗಳನ್ನು ಗೌರವಿಸುವ ದಿನವಾದ ಕಾರಣ, ಯಾವುದೇ ರೀತಿಯ ಅಲಂಕಾರವನ್ನು ಮಾಡಬಾರದಂತೆ. ಹೀಗಾಗಿ ಈ ದಿನ ಅಂದ್ರೆ ಅಮಾವಾಸ್ಯೆಯಂದು ತಲೆಗೆ ಎಣ್ಣೆ ಹಚ್ಚಬಾರದೆಂದು ಹೇಳಲಾಗಿದೆ. ಬದಲಾಗಿ, ಈ ದಿನದಲ್ಲಿ ಎಣ್ಣೆ ದಾನ ಮಾಡುವುದು ಪ್ರಯೋಜನಕಾರಿಯಂತೆ. ಶನಿ ದೋಷ ತೊಡೆದುಹಾಕಲು ಇದು ಸಹಾಯ ಮಾಡುತ್ತದೆ.

ಗೋಧಿ

ಅಮಾವಾಸ್ಯೆ ದಿನ ಗೋಧಿ ಸೇರಿದಂತೆ ಯಾವುದೇ ಧಾನ್ಯ ಖರೀದಿಸುವುದು ಸೂಕ್ತವಲ್ಲ.ಇದು ಅಶುಭ ಎಂದು ನಂಬಲಾಗಿದೆ.

ಮದ್ಯ – ಮಾಂಸ

ಮದ್ಯವನ್ನು ಈ ದಿನ ಮಾತ್ರವಲ್ಲ ಜೀವನಪೂರ್ತಿ ಖರೀದಿಸದೇ ಇರುವುದು ತುಂಬಾ ಒಳ್ಳೆಯದು. ಜೀವನ ಪೂರ್ತಿ ಮದ್ಯ ಸೇವಿಸದೇ ಇರುವುದು ತುಂಬಾ ಶುಭಕರ. ಅದರಂತೆ ಅಮಾವಾಸ್ಯೆಯಂದು ಮದ್ಯ ಮಾಂಸ ಖರೀದಿಸುವುದು ಹಾಗೂ ಸೇವಿಸುವುದು ಅಶುಭ ಅನ್ನಲಾಗಿದೆ. ಲಾಲ್ ಕಿತಾಬ್ ಪ್ರಕಾರ, ಈ ದಿನದಲ್ಲಿ ಮಾಂಸ ಸೇವನೆಯಿಂದ ಶನಿಯ ತೊಂದರೆಗಳು ಹೆಚ್ಚಾಗುತ್ತವೆ ಅನ್ನಲಾಗಿದೆ

ಪೊರಕೆ

ಅಮಾವಾಸ್ಯೆಯಂದು ಜನ ಶನಿ ದೇವನನ್ನು ಪೂಜಿಸುತ್ತಾರೆ. ಪೊರಕೆಯು ಲಕ್ಷ್ಮಿ ದೇವಿಗೆ ಸಂಬಂಧಿಸಿದೆ. ಹೀಗಾಗಿ ಅಮಾವಾಸ್ಯೆಯಂದು ಪೊರಕೆ ಖರೀದಿಸಿದರೆ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳಂತೆ. ಹೀಗೆ ಮಾಡಿದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ತುಂಬುತ್ತದೆ ಅನ್ನುವುದು ನಂಬಿಕೆ.

Tags: MAIN
ShareTweetSendShare

Discussion about this post

Related News

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ತಾ.14-06-2022 ರ ಮಂಗಳವಾರದ ರಾಶಿಭವಿಷ್ಯ

ಯಾವ ರಾಶಿಯವರು ಹೆಚ್ಚು ಹಣವನ್ನು ಖರ್ಚು ಮಾಡುತ್ತಾರೆ…?

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್