Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

amazon job : ಅಮೆಜಾನ್ ನಲ್ಲಿ ಉದ್ಯೋಗವಕಾಶ : ತಿಂಗಳಿಗೆ 26 ಸಾವಿರ ರೂ ಸಂಬಳ : ಮಂಗಳೂರಿನವರಿಗೆ ಅವಕಾಶ

Radhakrishna Anegundi by Radhakrishna Anegundi
July 8, 2022
in ದಕ್ಷಿಣ ಕನ್ನಡ
amazon jobs in mangalore amazon delivery boy 26 thousand salary
Share on FacebookShare on TwitterWhatsAppTelegram

100 ಡೆಲಿವರಿ ಬಾಯ್ ಗಳನ್ನು ನೇಮಿಸಿಕೊಳ್ಳುವ ಸಲುವಾಗಿ ( amazon job) ಅಮೆಜಾನ್ ಸಂಸ್ಥೆ ಸಂದರ್ಶನಕ್ಕೆ ಆಹ್ವಾನ ನೀಡಿದೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತಲಿನ ನಿರುದ್ಯೋಗಿ ಯುವಕರಿಗೆ ಇದೀಗ ಉದ್ಯೋಗದ ಅವಕಾಶವೊಂದು ಬಂದಿದೆ. ಅಮೆಜಾನ್ ಸಂಸ್ಥೆ ನೂರು ಡೆಲಿವರಿ ಬಾಯ್ ಗಳನ್ನು ( amazon job ) ಜಿಲ್ಲೆಯಲ್ಲಿ ನೇಮಿಸಿಕೊಳ್ಳಲು ಮುಂದಾಗಿದ್ದು, ಈ ಹುದ್ದೆಗಳಿಗೆ ಜುಲೈ 12 ರಂದು ಮಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ.

ಈ ಬಗ್ಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ಜುಲೈ 12 ರಂದು ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಮನವಿ ಮಾಡಲಾಗಿದೆ.

ಮಾಹಿತಿಗಳ ಪ್ರಕಾರ ಡೆಲಿವರಿ ಬಾಯ್ ( amazon delivery boy) ಹುದ್ದೆಗೆ 26 ಸಾವಿರ ವೇತನವಿದ್ದು, ( ಅದಕ್ಕೆ ಇರುವ ನಿಬಂಧನೆಗಳು ಸಂದರ್ಶನ ಸಮಯದಲ್ಲಿ ಗೊತ್ತಾಗಲಿದೆ) ಯಾವುದೇ ವಿದ್ಯಾರ್ಹತೆ ಉಳ್ಳವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಇದನ್ನೂ ಓದಿ : kerala bomb blast :  ಊಟದ ಬಾಕ್ಸ್ ಎಂದು ಟಿಫಿನ್ ತೆರೆದ್ರೆ ಸ್ಫೋಟಿಸಿದ್ದು ಬಾಂಬ್ :  ಇಬ್ಬರು ಕಾರ್ಮಿಕರ ಸಾವು

ಉದ್ಯೋಗಾಕಾಂಕ್ಷಿಗಳು, ದ್ವಿಚಕ್ರ ವಾಹನ ಪರವಾನಿಗೆ, ಪಾನ್ ಕಾರ್ಡ್, ಬ್ಯಾಂಕ್ ಖಾತೆ, ಅಂಡ್ರಾಯಿಡ್ ಸ್ಮಾರ್ಟ್ ಫೋನ್ ಹೊಂದಿರಬೇಕಾಗುತ್ತದೆ. ಈ ಎಲ್ಲಾ ದಾಖಲೆಗಳ ಜೊತೆಗೆ ಬೇರೆ ದಾಖಲೆಗಳನ್ನು ಸಂದರ್ಶನದಂದು ಒಯ್ಯುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನದಲ್ಲಲ್ಲದೆ ಮತ್ತೆಲ್ಲಿ ಹನುಮಾನ್ ಚಾಲೀಸಾ ಪಠಿಸಬೇಕು : ಮಧ್ಯಪ್ರದೇಶ ಗೃಹ ಸಚಿವ

ಹನುಮಾನ್ ಚಾಲೀಸಾ ( Hanuman Chalisa Madhya Pradesh ) ಪಠಿಸಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಕಾಲೇಜೊಂದರ ವಿರುದ್ಧ ಮಧ್ಯಪ್ರದೇಶ ಸರ್ಕಾರ ಗರಂ ಆಗಿದೆ.

  • ವೆಲ್ಲೂರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಘಟನೆ
  • ಅನುಮತಿಯಿಲ್ಲದೆ ಹಾಸ್ಟೆಲ್ ನಲ್ಲಿ ಹನುಮಾನ್ ಚಾಲೀಸಾ ಕಾರ್ಯಕ್ರಮ ಆಯೋಜನೆ
  • ಏಳು ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿ ದಂಡ

ಭೋಪಾಲ್ : ಅನುಮತಿ ಇಲ್ಲದೆ ಭೋಪಾಲ್ ನ ಕಾಲೇಜೊಂದರ ಹಾಸ್ಟೆಲ್ ನಲ್ಲಿ ( Hanuman Chalisa Madhya Pradesh  ) ಹನುಮಾನ್ ಚಾಲೀಸಾ ಪಠಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿರುವ ಬಗ್ಗೆ ಮಧ್ಯಪ್ರದೇಶ ಸರ್ಕಾರ ಗರಂ ಆಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ದಂಡ ವಿಧಿಸಬಾರದು ಎಂದು ಸೂಚಿಸಿದ್ದು ಮಾತ್ರವಲ್ಲದೆ, ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿದೆ.

ಭೋಪಾಲ್ ನಿಂದ 60 ಕಿಲೋ ಮೀಟರ್ ದೂರದಲ್ಲಿರುವ ವೆಲ್ಲೂರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಅನುಮತಿಯಿಲ್ಲದೆ ಹಾಸ್ಟೆಲ್ ನಲ್ಲಿ ಹನುಮಾನ್ ಚಾಲೀಸಾ ( Hanuman Chalisa ) ಕಾರ್ಯಕ್ರಮ ಆಯೋಜನೆ ಮಾಡಿದ್ದರ ವಿರುದ್ಧ ಕಾಲೇಜು ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿತ್ತು. ಏಳು ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿ ದಂಡವನ್ನೂ ವಿಧಿಸಿ ಎಚ್ಚರಿಕೆ ನೀಡಲಾಗಿತ್ತು.

ಯಾವಾಗ ಈ ವಿಷಯ ರಾಜ್ಯ ಸರ್ಕಾರಕ್ಕೆ ತಲುಪಿತೋ, ಕಾಲೇಜು ಆಡಳಿತ ಮಂಡಳಿ ನಡೆಗೆ ಸರ್ಕಾರದಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿರುವ  ಮಧ್ಯಪ್ರದೇಶ ( Madhya Pradesh ) ಗೃಹ ಸಚಿವ ನರೋತ್ತಮ್ ಮಿಶ್ರಾ, ( narottam Mishra) ಹಿಂದೂಸ್ಥಾನದಲ್ಲಿ ಅಲ್ಲದೆ ಮತ್ತೆ ಎಲ್ಲಿ ಹನುಮಾನ್ ಚಾಲೀಸಾ ಪಠಿಸಬೇಕು ಎಂದು ಪ್ರಶ್ನಿಸಿದ್ದಾರೆ. ದಂಡ ವಿಧಿಸದಂತೆ ಕಾಲೇಜು ಆಡಳಿತ ಮಂಡಳಿಗೆ ಸೂಚಿಸಿರುವ ಸಚಿವರು, ಮೊದಲು ವಿದ್ಯಾರ್ಥಿಗಳಿಗೆ ತಿಳಿ ಹೇಳಿ. ಅವರಲ್ಲಿ ಅರಿವು ಮೂಡಿಸಿ ಅಂದಿದ್ದಾರೆ.

ಇಲ್ಲಿ ಹನುಮಾನ್ ಚಾಲೀಸಾ ಪಠಿಸಿರುವುದಕ್ಕೆ ವಿರೋಧ ವ್ಯಕ್ತವಾಗಿಲ್ಲ. ಬದಲಾಗಿ ಶಬ್ಧದಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಕೆಲ ವಿದ್ಯಾರ್ಥಿಗಳ ಪೋಷಕರು ದೂರು ನೀಡಿದ್ದರು. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

Tags: MAIN
ShareTweetSendShare

Discussion about this post

Related News

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

kuddupadav-petrol-bunk-theft-case-vittal-police-station

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Mangaluru : ಭಾರತ ಮಾತಾ ಪೂಜಾನಾ ಕಾರ್ಯಕ್ರಮಕ್ಕೆ CFI ವಿರೋಧ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್