Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Anupama gowda : ಸೆಲೆಬ್ರೆಟಿ ಪಟ್ಟ ನಿಭಾಯಿಸೋದು ಅಷ್ಟೊಂದು ಕಷ್ಟವೇ… ಅನುಪಮಾ ಹೇಳಿದ ಆತ್ಮಹತ್ಯೆ ಕಥೆ….

Radhakrishna Anegundi by Radhakrishna Anegundi
October 23, 2022
in ಟಾಪ್ ನ್ಯೂಸ್
anupama-gowda-/why-did-anupama-gowda-attempt-suicide-that-day-bbk9-bigg boss kannada

anupama-gowda-/why-did-anupama-gowda-attempt-suicide-that-day-bbk9-bigg boss kannada

Share on FacebookShare on TwitterWhatsAppTelegram

ಸೆಲೆಬ್ರೆಟಿ ಆದ್ರೆ ಬದುಕು ಬಂಗಾರ ಅಂದುಕೊಳ್ಳುತ್ತೇವೆ. ಆದರೆ ಹಾಗಿಲ್ಲ. ಹೊರ ಜಗತ್ತಿಗೆ ಝಗಮಗಿಸುವ ಸೆಲೆಬ್ರೆಟಿಗಳ ಕಥೆಯೇ ಬೇರೆ ( Anupama gowda)

ಇತ್ತೀಚಿನ ದಿನಗಳಲ್ಲಿ ಕಿರುತೆರೆಯ ಕಹಿ ಸುದ್ದಿಗಳೇ ಬರುತ್ತಿದೆ. ಅದರಲ್ಲೂ ಕೊರೋನಾ ಬಳಿಕ ನಟಿಯರ ಆತ್ಮಹತ್ಯೆ ಸುದ್ದಿಗಳು ಕಂಗೆಡಿಸಿವೆ. ಅದಕ್ಕೆ ಕಾರಣ ಏನು ಅಂತಾ ಹುಡುಕಾಡಿದ್ರೆ ನೂರಾರು ಕಾರಣಗಳು ಸಿಕ್ಕಿವೆ. ( Anupama gowda)

ಈ ನಡುವೆ ಬಿಗ್ ಬಾಸ್ ಮನೆಯಿಂದ ಆತ್ಮಹತ್ಯೆ ವಿಚಾರವೊಂದು ಬಂದಿದೆ. ಹೌದು ನಟಿ , ನಿರೂಪಕಿ ಅನುಪಮಾ ಗೌಡ ( Anupama gowda ) ತಾವು ಆತ್ಮಹತ್ಯೆಗೆ ಯತ್ನಿಸಿದ ಘಟನೆಯನ್ನು ಕನ್ನಡಿಗರ ಮುಂದೆ ತೆರೆದಿಟ್ಟಿದ್ದಾರೆ. ಅದು ಕೂಡಾ ಹಳೆಯ ಕಥೆಯಲ್ಲ. ಈ ಹಿಂದೊಮ್ಮೆ ಬಿಗ್ ಬಾಸ್ ಮನೆಗೆ ಬಂದಿದ್ದ ವೇಳೆ ತಮ್ಮ ಪ್ರೇಮ ಪ್ರಸಂಗ, ಅದು ಮುರಿದು ಹೋದ ಕಥೆ, ಕೈ ಕೊಟ್ಟ ಬಾಯ್ ಫ್ರೆಂಡ್ ಸ್ಟೋರಿ ಎಲ್ಲವನ್ನೂ ಹೇಳಿದ್ದರು. ಈ ಮೂಲಕ ತಮ್ಮ ಮನಸ್ಸು ಹಗುರ ಮಾಡಿಕೊಂಡಿದ್ದರು.

ಇದನ್ನು ಓದಿ : BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

ಅದೆಲ್ಲವೂ ಮುಗಿದ ಬಳಿಕ ಹೊಸ ಬದುಕಿನೆಡೆಗೆ ಹೆಜ್ಜೆ ಹಾಕಿದ್ದ ಅನುಪಮಾ ( Anupama gowda) ಖುಷಿ ಖುಷಿಯಾಗಿದ್ರು. ಆದರೆ ಆದೇನಾಯ್ತೋ ಗೊತ್ತಿಲ್ಲ.

ಸ್ಪರ್ಧಿಗಳು ತಮ್ಮ ಮನಸ್ಸಿನಲ್ಲಿ ಇರುವ ಯಾವುದಾದರೂ ಒಂದು ಗುಟ್ಟು, ಯಾರೊಂದಿಗೂ ಇಲ್ಲಿಯವರೆಗೂ ಹಂಚಿಕೊಂಡಿರದ ರಹಸ್ಯವೊಂದನ್ನು ಹಂಚಿಕೊಳ್ಳಲು ‘ಬಿಗ್ ಬಾಸ್’ ಅವಕಾಶ ಕಲ್ಪಿಸಿದರು. ಈ ವೇಳೆ ಮಾತನಾಡಿದ ಅನುಪಮಾ ಒಂದೂವರೆ ವರ್ಷದ ಹಿಂದೆ  ಹಲವು ಕಾರಣಗಳಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿತ್ತು. ನನ್ನ ಬಳಿ ಯಾರೂ ಇಲ್ಲ, ಏನೂ ಇಲ್ಲ ಅನ್ನಿಸುತ್ತಿತ್ತು. ಆಗ ನಾನು ಬದುಕಬಾರದು ಎಂದು ನಿರ್ಧಾರ ಮಾಡಿ ನಿದ್ದೆ ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೆ. ನಾನು ಆತ್ಮಹತ್ಯೆಗೆ ಪ್ರಯತ್ನ ಪಟ್ಟ ವೇಳೆ ನೇಹಾ ನನ್ನ ಜೊತೆ ಇಡೀ ದಿನ ಇದ್ದು ನನ್ನ ಜೀವ ಉಳಿಸಿದಳು. ಆಕೆ ನನ್ನ ಆರೈಕೆ ಮಾಡಿದಳು, ಅವಳಿಂದ ನನಗೆ ಪುನರ್ ಜನ್ಮ ಸಿಕ್ತು ಎಂದು ಅನುಪಮಾ ಭಾವುಕರಾಗಿದ್ದಾರೆ.

Anupama gowda
Anupama gowda

ಇದನ್ನೂ ಓದಿ : ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

ಆದರೆ ಈಗ ಹಾಗಿಲ್ಲ, ನಾನು ತುಂಬಾ ಸ್ಟ್ರಾಂಗ್ ಆಗಿದ್ದೇನೆ. ಸಣ್ಣ ಸಣ್ಣ ವಿಷಯಕ್ಕೆ ಹತಾಶೆಗೊಳ್ಳುವ ಪ್ರಶ್ನೆಯೇ ಇಲ್ಲ. ಈಗ ನನ್ನ ನಾನು ಪ್ರೀತಿಸುತ್ತಿದ್ದೇನೆ. ಇದೇ ನನ್ನ ಜೀವನದ ರಹಸ್ಯ ಅಂದಿದ್ದಾರೆ.

ಹೌದು ಕೆಲವೊಮ್ಮೆ ಸೋಲುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲದೆ ಹೋದಾಗ ಮನಸ್ಸು ಕಾನನವಾಗುತ್ತದೆ. ಒಂಟು ಅನ್ನಿಸಿದಾಗ ಕೆಟ್ಟ ಆಲೋಚನೆಗಳು ಮುತ್ತಿಕ್ಕುತ್ತದೆ. ಆತ್ಮಹತ್ಯೆ ಯೋಚನೆಗಳು ಬರುತ್ತವೆ. ಅವುಗಳಿಂದ ಪಾರಾಗಬೇಕಾದ್ರೆ ಉತ್ತಮ ಗೆಳೆಯನ್ನು ಸಂಪಾದಿಸಬೇಕು. ಒಂಟಿತನ ಕಾಡದಂತೆ ಪುಸ್ತಕಗಳನ್ನು ಸಂಗಾತಿಯನ್ನಾಗಿಸಬೇಕು. ಸೋಲೇ ಗೆಲುವಿನ ಮೆಟ್ಟಿಲು ಅನ್ನುವ ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು.

Tags: FEATURED
ShareTweetSendShare

Discussion about this post

Related News

Tomato Yield Makes Andhra Farmer Crorepati Andhra Pradesh farmer earns three crore in 45 days

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

mandya-bike-riders-ejured-while-wheeling-maddur-bike-car-accident

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್