Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Radhakrishna Anegundi by Radhakrishna Anegundi
August 3, 2022
in ವಿದೇಶ
Ayman al Zawahir
Share on FacebookShare on TwitterWhatsAppTelegram

ಕರ್ನಾಟಕದ ಹಿಜಾಬ್ ವಿವಾದ ಸಂದರ್ಭದಲ್ಲಿ ಮಂಡ್ಯದ ಹುಡುಗಿಗೆ ಬೆಂಬಲವಾಗಿ ನಿಂತಿದ್ದ ಈ ಜವಾಹರಿ (Ayman al Zawahir)9 ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿದ್ದ. ಈ ಮೂಲಕ ಹಿಜಾಬ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಕೂಡಾ ಸಿಕ್ಕಿತ್ತು.

ವಾಷಿಂಗ್ಟನ್ : ಸುಮಾರು 3 ಸಾವಿರ ಮಂದಿಯನ್ನು ಬಲಿ ಪಡೆದಿದ್ದ 9/11 ಎಂದೇ ಹೇಳಲಾಗುವ 2001 ಸಪ್ಟಂಬರ್ 11ರ ಅಮೆರಿಕಾದ ಟ್ವಿನ್ ಟವರ್ ಮೇಲೆ ನಡೆದ ದಾಳಿಯ ಮಾಸ್ಟರ್ ಮೈಂಡ್ ಐಮನ್ ಆಲ್ ಜವಾಹಿರಿಯನ್ನು ((Ayman al Zawahir)) ಅಮೆರಿಕಾ ಸರ್ಜಿಕಲ್ ಸ್ಟ್ರೈಕ್ ಮಾಡಿ ಹೊಡೆದುರುಳಿಸಿದೆ. ಒಸಾಮಾ ಬಿನ್ ಲಾಡೆನ್ ಹತ್ಯೆ ಬಳಿಕ ಅಲ್ ಖೈದಾ ಸಂಘಟನೆ ಮುಖ್ಯಸ್ಥನಾಗಿ ಇದೇ ಜವಾಹಿರಿ ಅಧಿಕಾರ ವಹಿಸಿಕೊಂಡಿದ್ದ.

ಲಾಡೆನ್ ನ ಬಂಟನಾಗಿದ್ದ ಜವಾಹಿರಿ ((Ayman al Zawahir)) ಹತ್ಯೆಗಾಗಿ ಅಮೆರಿಕಾ 200 ಕೋಟಿ ರೂಗಳ ಬಹುಮಾನ ಘೋಷಿಸಿತ್ತು. ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳ ಗುಪ್ತಚರ ಸಂಸ್ಥೆಗಳು ಈತನ ಸುಳಿವು ಪತ್ತೆ ಹಚ್ಚಲು ವಿಫಲವಾಗಿತ್ತು. ಹಾಗಾದ್ರೆ ಆತ ಅದೆಷ್ಟರ ಮಟ್ಟಿಗೆ ಬುದ್ದಿವಂತನಾಗಿರಬೇಕು.

ಇದನ್ನೂ ಓದಿ : jagan mohan reddy : ಸರ್ಕಾರದ ಸಾಧನೆ ಪ್ರಚಾರಕ್ಕೆ ಸರ್ಕಾರದಿಂದಲೇ ಟಿವಿ ಚಾನೆಲ್

ಇನ್ನು ಜವಾಹಿರಿಯನ್ನು ಮುಗಿಸುವ ನಿಟ್ಟಿನಲ್ಲಿ ಕಳೆದ 6 ತಿಂಗಳಿನಿಂದ ಅಮೆರಿಕಾದ ಗುಪ್ತಚರ ಸಂಸ್ಥೆ ಸಿಐಎ ಭರ್ಜರಿ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಈ ಬಾರಿ ಗುರಿ ತಪ್ಪಲೇಬಾರದು ಅನ್ನುವುದು ಅದರ ನಿಲುವಾಗಿತ್ತು. ಈ ಹಿಂದೆ ಪಾಕಿಸ್ತಾನದಲ್ಲಿದ್ದ ಜವಾಹಿರಿ, ತಾಲಿಬಾನಿಗಳು ಅಫ್ಘಾನ್ ನಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲಿಗೆ ತನ್ನ ವಾಸ್ತವ್ಯ ಬದಲಾಯಿಸಿಕೊಂಡಿದ್ದ.  ಅಫ್ಘಾನಿಸ್ತಾನದಲ್ಲಿ ನೆಲೆ ನಿಂತ ಉಗ್ರ ಮುಖಂಡನ ಬೆನ್ನು ಹತ್ತಿದ ಸಿಐಎ, ಆತನ ಮನೆಯ ವಿನ್ಯಾಸ, ಆತನ ದಿನಚರಿಯನ್ನು ಅಭ್ಯಾಸ ನಡೆಸಿದರು.

ಕೊನೆಗೆ ಜುಲೈ 1 ರಂದು ಜವಾಹಿರಿಯ ತಲೆ ಉರುಳಿಸಲು ಮುಹೂರ್ತ ಫಿಕ್ಸ್ ಮಾಡಿದ ಅಮೆರಿಕಾ ಜುಲೈ 25 ರಂದು ಏರ್ ಸ್ಟ್ರೈಕ್ ನಡೆಸಲು ಬೈಡೆನ್ ಅನುಮತಿ ಕೊಟ್ಟರು. ಅದರಂತೆ ಜುಲೈ 30 ರಂದು ಜವಾಹಿರಿ ಬಾಲ್ಕನಿಗೆ ಬಂದು ನಿಂತ ಬೆನ್ನಲ್ಲೇ ಹೆಲ್ ಫೈರ್ ಕ್ಷಿಪಣೆ ಮೂಲಕ ಹತ್ಯೆಗೈಯಲಾಗಿದೆ.

ಇನ್ನು ಈ ದಾಳಿಗಾಗಿ ಯುಎಇ ಮತ್ತು ಪಾಕ್ ಅನ್ನು ಅಮೆರಿಕಾ ಬಳಸಿಕೊಂಡಿದೆ. ಯುಎಇ ನಿಂದ ಹಾರಿದ ಹೆಲ್ ಫೈರ್ ಆರ್9ಎಕ್ಸ್ ಕ್ಷಿಪಣಿ ಪಾಕ್ ವಾಯು ಸೀಮೆ ಮೂಲಕ ಪ್ರಯಾಣ ಬೆಳೆಸಿತ್ತು. ಅಮೆರಿಕಾದ ಕ್ಷಿಪಣಿ ಹಾರಾಟದ ಬಗ್ಗೆ ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ಇತ್ತು ಅನ್ನಲಾಗಿದೆ.

ಮೊದಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನ ಅಮೆರಿಕಾದ ಮುಂದೆ ಕೆಮ್ಮುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಅಮೆರಿಕಾದ ಆರ್ಥಿಕ ನೆರವು ಪಡೆಯುವ ನಿಟ್ಟಿನಲ್ಲಿ ಜವಾಹಿರಿಯನ್ನು ಬಲಿಕೊಟ್ಟಿದೆ ಅನ್ನಲಾಗಿದೆ.

Tags: FEATURED
ShareTweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Pakistan journalist : ಪತ್ತೆದಾರಿಕೆ ಸಲುವಾಗಿಯೇ ಬೆಂಗಳೂರಿಗೆ ಬಂದಿದ್ದ ಪಾಕ್ ಪತ್ರಕರ್ತ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್