Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಮ್ ಜಿ ಗರಡಿಗೆ ಬಂದ ಸಿರಿ : ರಾಮಾಚಾರಿಯಲ್ಲಿ ರಂಗೋಲಿ ನಾಯಕಿಗೇನು ಪಾತ್ರ

Radhakrishna Anegundi by Radhakrishna Anegundi
January 21, 2022
in ಸೀರಿಯಲ್ ಸಂತೆ
baduku-and-rangoli-serial-actress-siri-serial- sirija serial actor-ramji ramachari serial
Share on FacebookShare on TwitterWhatsAppTelegram

ಕೆಲ ವರ್ಷಗಳ ಸೋಶಿಯಲ್ ಮೀಡಿಯಾ ಅಷ್ಟೊಂದು ಗಟ್ಟಿಯಾಗಿರಲಿಲ್ಲ. ಆಗ್ಲೂ ಮೆಗಾ ಧಾರಾವಾಹಿಗಳು ಪ್ರಸಾರವಾಗುತ್ತಿತ್ತು. ಆಗ ಪ್ರಸಾರವಾಗುತ್ತಿದ್ದ ಧಾರವಾಹಿಯ ನಾಯಕ ನಾಯಕಿಯರಿಗೂ ಈಗಿನಷ್ಟೇ ಅಭಿಮಾನಿಗಳಿದ್ದರು. ಈಗಿನ ಧಾರವಾಹಿಗಳಂತೆ ಆಗಿನ ಧಾರವಾಹಿಗಳು ಕೂಡಾ ಸಾಕಷ್ಟು ಸದ್ದು ಮಾಡುತ್ತಿತ್ತು. ಆ ಪೈಕಿ ಸದ್ದು ಮಾಡಿದ ಧಾರವಾಹಿ ಪೈಕಿ ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು ಕೂಡಾ ಸೇರಿದೆ.

ಈ ಧಾರವಾಹಿಗಳಲ್ಲಿ ನಟಿಸಿದ ಸಿರಿ ಆಗಿನ ಕಿರುತೆರೆ ಪ್ರೇಕ್ಷಕರ ಹಾಟ್ ಫೇವರಿಟ್ ನಟಿಯಾಗಿದ್ದರು. ಅದರಲ್ಲೂ ಮನೆ ಮನೆಯ ಗೃಹಿಣಿಯರ ಪಾಲಿಗಂತು ಸಿರಿ ಸ್ಟಾರ್ ನಟಿಯಾಗಿದ್ದರು.

9ನೇ ತರಗತಿಯಲ್ಲಿದ್ದಾಗಲೇ ಅಂಬಿಕಾ ಧಾರವಾಹಿಯಲ್ಲಿ ನಟಿಸಿದ್ದ ಸಿರಿ, ಬಳಿಕ ಹಲವು ಪ್ರಾಜೆಕ್ಟ್ ಗಳಲ್ಲಿ ಕಾಣಿಸಿಕೊಂಡಿದ್ದರು. ಉಷಾ ಕಿರಣ್ ಬ್ಯಾನರ್‌ನಡಿ ಜ್ಯೂನಿಯರ್ ಎನ್‌ಟಿಆರ್‌ ಅವರ ‘ನಿನ್ನು ಚೂಡಾಲನಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಇದೇ ಸಂದರ್ಭದಲ್ಲಿ  ಇನ್ನು  ರಂಗೋಲಿ ಧಾರವಾಹಿ ಮಾಡುವಾಗ ಸಿರಿ ಪಿಯುಸಿ ವಿದ್ಯಾರ್ಥಿನಿಯಾಗಿದ್ದರು.

3oಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ ಸಿರಿ, ಒಮ್ಮೊಮ್ಮೆ 3-4 ಧಾರಾವಾಹಿ ಮಾಡುತ್ತಿದ್ದರು. ಏಕಕಾಲಕ್ಕೆ ಕನ್ನಡ ಹಾಗೂ ತಮಿಳು, ತೆಲುಗು ಪ್ರಾಜೆಕ್ಟ್ ಮಾಡೋ ಮೂಲಕ ದಣಿವರಿಯದೆ ದುಡಿದಿದ್ದರು. ಕನ್ನಡಕ್ಕಿಂತ ಹೆಚ್ಚಾಗಿ ತಮಿಳು ಧಾರವಾಹಿ ಕಡೆ ಮುಖ ಮಾಡಿದ ಸಿರಿ ಅಲ್ಲೆ ಬ್ಯುಸಿಯಾಗಿದ್ದರು.

ಈ ನಡುವೆ  ಮನೆಯವರಿಗೆ ಟೈಮ್ ಕೊಡೋದು ಕಷ್ಟವಾಗುತ್ತಿರುವ ಕಾರಣ ಪ್ರಾಜೆಕ್ಟ್ ಕಡಿಮೆ ಮಾಡಿದ ಸಿರಿ ಕೊರೋನಾ ಕಾರಣದಿಂದ ತಮಿಳು ಪ್ರಾಜೆಕ್ಟ್ ಕೂಡಾ ಕೈ ಬಿಟ್ಟರು. ಕೆಲ ತಿಂಗಳ ಹಿಂದೆ ನಮ್ಮನೆ ಯುವರಾಣಿ ಧಾರವಾಹಿಯಲ್ಲಿ ಗೆಸ್ಟ್ ರೋಲ್ ಮಾಡಿದ್ದ ಸಿರಿಜಾ, ಕನ್ನಡ ಕಿರುತೆರೆ ಪ್ರೇಕ್ಷಕರಿಗೂ ದರ್ಶನ ಕೊಟ್ಟಿರಲಿಲ್ಲ.

Tags: serialMAIN
ShareTweetSendShare

Discussion about this post

Related News

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

ardhangi serial rajini entry as kalyani

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Bigg Boss Kannada Ott : ಆರ್ಯವರ್ಧನ್ ಚಳಿ ಬಿಡಿಸಿದ ಪತ್ರಕರ್ತ ಸೋಮಣ್ಣ ಮಾಚಿಮಡ

somanna machimada: ಸಿಂಗಲ್ ಎಂದು ಹೋಗಿರುವ ಸೋಮಣ್ಣ ಪ್ರೀತಿಯಲ್ಲಿ ಬೀಳ್ತಾರ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್