Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಾರಕಿಹೊಳಿ ಸಿಡಿ ಪ್ರಕರಣ : ಅಣ್ಣನನ್ನು ಅತ್ಯಾಚಾರಿ ಅಂದ್ರೆ ತಮ್ಮನಿಗೆ ಸಹಿಸಿಕೊಳ್ಳಲು ಸಾಧ್ಯವೇ…

Radhakrishna Anegundi by Radhakrishna Anegundi
23-03-21, 10 : 06 pm
in ರಾಜ್ಯ
balachandra jarakiholi
Share on FacebookShare on TwitterWhatsAppTelegram

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಮಲೀಲೆಯ ಸಿಡಿ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.

ಸಿಡಿ ಅಸಲಿಯೋ ನಕಲಿಯೋ ಎಂದು ತೀರ್ಮಾನವಾಗುವ ಮೊದಲೇ ಸಿಡಕೋರರ ಬಂಧನಕ್ಕೆ ಎಸ್ಐಟಿ ಬಲೆ ಬೀಸಿದೆ.

ಜೊತೆಗೆ ರಮೇಶ್ ಜಾರಕಿಹೊಳಿಯವರನ್ನು ಸಂತ್ರಸ್ಥ ಅನ್ನುವಂತೆ ಬಿಂಬಿಸುವ ಪ್ರಯತ್ನ ಕೂಡಾ ಸಾಗಿದೆ.

ಇಡೀ ರಾಜ್ಯದ ಮುಂದೆ ಜನಪ್ರತಿನಿಧಿಯೊಬ್ಬ ಬೆತ್ತಲಾಗಿದ್ದರೂ, ಆತನನ್ನು ನಿರಪರಾಧಿ ಅನ್ನುವಂತೆ ಬಿಂಬಿಸಲು ಬೇಕಾದ ಎಲ್ಲಾ ಸಿದ್ದತೆಗಳು ಸದ್ದಿಲ್ಲದೆ ನಡೆಯುತ್ತಿದೆ.

ramesh jaraki holi macche
ಜಾರಕಿಹೊಳಿ ಸಿಡಿ ಪ್ರಕರಣ : ಅಣ್ಣನನ್ನು ಅತ್ಯಾಚಾರಿ ಅಂದ್ರೆ ತಮ್ಮನಿಗೆ ಸಹಿಸಿಕೊಳ್ಳಲು ಸಾಧ್ಯವೇ... 1

ಈ ನಡುವೆ ಸದನ ಕಲಾಪವನ್ನು ಕೂಡಾ ರಮೇಶ್ ಜಾರಕಿಹೊಳಿ ಸಾಧನೆ ನುಂಗಿ ಹಾಕಿದೆ.

ಎಸ್ಐಟಿ ಬದಲು ನ್ಯಾಯಾಂಗ ತನಿಖೆ ಪಟ್ಟು ಹಿಡಿದಿರುವ ಕಾಂಗ್ರೆಸ್ ರಮೇಶ್ ಜಾರಕಿಹೊಳಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಸವಾಲು ಹಾಕಿದೆ. ಆದರೆ ರಾಜ್ಯ ಸರ್ಕಾರ ಅತ್ಯಾಚಾರ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಅನ್ನುವ ಮೂಲಕ ನೇರವಾಗಿ ಜಾರಕಿಹೊಳಿ ರಕ್ಷಣೆ ನಿಂತಿದೆ ಅನ್ನುವುದು ಪ್ರತಿಪಕ್ಷದ ಆರೋಪ.

ಈ ನಡುವೆ ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ ಅವರನ್ನು ಅತ್ಯಾಚಾರಿ ಎಂದು ಪದೇ ಪದೇ ಉಲ್ಲೇಖಿಸಿರುವುದು ರಮೇಶ್ ಸಹೋದರ ಬಾಲಚಂದ್ರ ಅವರಿಗೆ ಇರಿಸು ಮುರಿಸು ಉಂಟು ಮಾಡಿದೆ.

ramesh jarakiholi 01
ಜಾರಕಿಹೊಳಿ ಸಿಡಿ ಪ್ರಕರಣ : ಅಣ್ಣನನ್ನು ಅತ್ಯಾಚಾರಿ ಅಂದ್ರೆ ತಮ್ಮನಿಗೆ ಸಹಿಸಿಕೊಳ್ಳಲು ಸಾಧ್ಯವೇ... 2

ಈ ಬಗ್ಗೆ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿರು ಅವರು ಸಿದ್ದರಾಮಯ್ಯ ರೇಪ್ ಪದ ಬಳಕೆ ಮಾಡೋದು ಸರಿಯಲ್ಲ. ಮಾಜಿ ಮುಖ್ಯಮಂತ್ರಿಯಾಗಿ ಇದು ಅವರಿಗೆ ಶೋಭೆ ತರುವುದಿಲ್ಲ ಅಂದಿದ್ದಾರೆ.

ಉಪಚುನಾವಣೆ ಬರುತ್ತಿರುವ ಕಾರಣ ಕಾಂಗ್ರೆಸ್ ಈ ಆರೋಪ ಮಾಡುತ್ತಿದೆ ಎಂದು ದೂರಿರುವ ಬಾಲಚಂದ್ರ ಜಾರಕಿಹೊಳಿ ಯುವತಿಯನ್ನು ಒಂದು ತಂಡ ಹಿಡಿದಿಟ್ಟುಕೊಂಡಿದೆ ಎಂದು ಆರೋಪಿಸಿದ್ದಾರೆ.

Share1TweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್