Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bangalore it companies : ಬೊಮ್ಮಾಯಿ ಆಡಳಿತದಿಂದ ಬೇಸತ್ತ ಐಟಿ ಕಂಪನಿಗಳು : ಬೆಂಗಳೂರು ತೊರೆಯುವುದಾಗಿ ಎಚ್ಚರಿಕೆ

ಮಳೆ ಬಂದು ಕೆರೆಯಾದ್ರೆ ಅದ್ಯಾವ ಕಂಪನಿಗಳು ನೆಲೆ ನಿಲ್ಲಲು ಸಾಧ್ಯ

Radhakrishna Anegundi by Radhakrishna Anegundi
September 3, 2022
in ಟಾಪ್ ನ್ಯೂಸ್
Bangalore it companies orr-companies-association-writes-to-cm-says-floods-caused-rs-220-crore-loss
Share on FacebookShare on TwitterWhatsAppTelegram

ಒಂದೇ ದಿನ ಸುರಿದ ಮಳೆಯಿಂದ ( Bangalore it companies) ಐಟಿ ಕಂಪನಿಗಳು 255 ಕೋಟಿ ನಷ್ಟ ಅನುಭವಿಸಿದೆ

ಬೆಂಗಳೂರು : ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತದಿಂದ ಕೇವಲ ಜನ ಸಾಮಾನ್ಯರು ಮಾತ್ರ ಬೇಸತ್ತಿಲ್ಲ. ಬೊಕ್ಕಸಕ್ಕೆ ದೊಡ್ಡ ಮಟ್ಟದಲ್ಲಿ ಆದಾಯ ತಂದುಕೊಡುವ ಐಟಿ ಕಂಪನಿಗಳು ( Bangalore it companies ) ಕೂಡಾ ಅಸಮಾಧಾನ ಹೊರ ಹಾಕಿದೆ.

ಈಗಾಗಲೇ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಗೆ ಸಿಲುಕಿರುವ ಬಿಜೆಪಿ ಸರ್ಕಾರಕ್ಕೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ರಸ್ತೆಗಳು ಗುಂಡಿ ಬಿದ್ದಿದೆ. ಜನರಿಗೆ ಅದ್ಯಾವ ಯೋಜನೆಗಳು ದಕ್ಕುತ್ತಿಲ್ಲ ಹೀಗೆ ಸಾಲು ಸಾಲು ಆರೋಪಗಳು ಸರ್ಕಾರದ ಮೇಲಿದೆ.

ಇದನ್ನೂ ಓದಿ : Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

ಈ ನಡುವೆ ಸರ್ಕಾರದ ಆಡಳಿತ ಕಾರ್ಯವೈಖರಿಯಿಂದ ಬೇಸತ್ತಿರುವ ಐಟಿ ಕಂಪನಿಗಳು ಬೆಂಗಳೂರಿಂದ ವಲಸೆ ಹೋಗುವುದಾಗಿ ಎಚ್ಚರಿಕೆ ನೀಡಿವೆ. ಈ ಸಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹೊರವರ್ತುಲ ರಸ್ತೆಗಳ ಕಂಪನಿಗಳ ಅಸೋಸಿಯೇಷನ್​ ​ ಪತ್ರ ಬರೆದು ಹೂಡಿಕೆ ವಾಪಸ್​ ತೆಗೆದುಕೊಳ್ಳಬೇಕಾಗುತ್ತದೆ ಅಂದಿದೆ.

Memorandum Submitted by ORRCA to CM @BSBommai : pic.twitter.com/BgTgL4r2tJ

— ORRCA (@Namma_ORRCA) September 1, 2022

ಆಗಸ್ಟ್.30ರಂದು ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಐಟಿ ಕಂಪನಿಗಳ ಒಳಭಾಗಕ್ಕೆ ನೀರು ಬಂದಿತ್ತು. ರಸ್ತೆಯಲ್ಲಿ ನೀರು ತುಂಬಿದ ಕಾರಣ ಐದು ಗಂಟೆ ಕಾಲ ಹೊರವರ್ತುಲ ರಸ್ತೆಯಲ್ಲಿ ಟೆಕ್ಕಿಗಳು ಟ್ರಾಫಿಕ್ ಜಾಮ್​ನಲ್ಲಿ ಬಾಕಿಯಾಗಿದ್ದರು. ಈ ಕಾರಣದಿಂದ ಏನಿಲ್ಲ ಅಂದರೂ ಕೆಲವೇ ಗಂಟೆಗಳಲ್ಲಿ 255 ಕೋಟಿ ರೂಪಾಯಿ ನಷ್ಟಕ್ಕೆ ಐಟಿ ಕಂಪನಿಗಳು ತುತ್ತಾಗಿದೆ.

Bangalore it companies

ಇದರಿಂದ ಕೆರಳಿರುವ ಐಟಿ ಕಂಪನಿಗಳು 2019ರಲ್ಲಿ CM ಭೇಟಿ ನೀಡಿ ಹೊರವರ್ತುಲ ಅಭಿವೃದ್ಧಿ ಬಗ್ಗೆ ಭರವಸೆ ಕೊಟ್ಟಿದ್ದರು. ಅದು ಈಡೇರಿದಂತಿಲ್ಲ. ಐಟಿ ಕಾರಿಡಾರ್​ನಲ್ಲಿ ಯಾವ ಮೂಲಭೂತ ಸೌಕರ್ಯಗಳ ಕೊಡಲಾಗಿದೆ ಮಾಹಿತಿ ಕೊಡಿ ಎಂದು ಆಗ್ರಹಿಸಿರುವ ಒಕ್ಕೂಟ ಸಂಚಾರ ದಟ್ಟಣೆ ನಿರ್ವಹಣೆಗೆ ತೆಗೆದುಕೊಂಡ ಕ್ರಮ ಏನು ಎಂದು ಪ್ರಶ್ನಿಸಿದೆ.

ಜೊತೆಗೆ ನಾವು ಎದುರಿಸುತ್ತಿರುವ ಸಮಸ್ಯೆಗಳಿಗೆ ಬ್ರೇಕ್​ ಹಾಕದಿದ್ದಲ್ಲಿ ಅನಿವಾರ್ಯವಾಗಿ ಬೇರೆ ಕಡೆ ನಾವು ವಲಸೆ ಹೋಗಬೇಕಾಗುತ್ತೆ. ಬಂಡವಾಳ ಹೂಡಿಕೆ ವಾಪಸ್​ ತೆಗೆದುಕೊಳ್ಳಬೇಕಾಗುತ್ತೆ ಅಂದಿದೆ.

Bangalore it companies
Tags: FEATURED
ShareTweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್