Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಾಂಗ್ರೆಸ್ ನಾಯಕರು ಕೇಸರಿ ಶಾಲು ಹಾಕಿದ್ರೆ ಪರವಾಗಿಲ್ಲ… ಪೊಲೀಸ್ ಹಾಕಿದ್ರೆ ತಪ್ಪಂತೆ : ಸಿದ್ದರಾಮಯ್ಯ ಕೇಸರಿ ರಾಜಕಾರಣ

Radhakrishna Anegundi by Radhakrishna Anegundi
October 17, 2021
in ರಾಜ್ಯ
basavaraj-bommai-siddaramaiah-twitter-war-over-karnataka
Share on FacebookShare on TwitterWhatsAppTelegram

ಬೆಂಗಳೂರು : ಬಣ್ಣಗಳು ಇದೀಗ ಭಾವನೆಗಳ ಸಂಕೇತವಾಗಿಲ್ಲ. ಹೊಲಸು ರಾಜಕೀಯದ ನಾಯಕರಿಗೆ ರಾಜಕಾರಣದ ಸೊತ್ತಾಗಿ ಪರಿಣಣಿಸಿದೆ. ಇದೇ ರಾಜಕೀಯ ನಾಯಕರು ಧರ್ಮಕ್ಕೊಂದು, ಜಾತಿಗೊಂದು ಬಣ್ಣ ಹಂಚಿ ಇದೀಗ ಎಂಜಾಯ್ ಮಾಡುತ್ತಿದ್ದಾರೆ.

ಅದರಲ್ಲೂ ಇದೀಗ ಸದ್ದು ಮಾಡುತ್ತಿರುವುದು ಸಿದ್ದರಾಮಯ್ಯ ಅವರ ಕೇಸರಿ ರಾಜಕಾರಣ. ಹಾಗಂತ ಬಿಜೆಪಿಯೂ ಕಡಿಮೆ ಇಲ್ಲ. ಕೇಸರಿ ಬಣ್ಣವನ್ನು ಗುತ್ತಿಗೆ ಪಡೆದಂತೆ ವರ್ತಿಸುತ್ತಿದೆ. ಟಿಪ್ಪು ಸುಲ್ತಾನ್ ವಿರೋಧಿಸಿದ ಬಿಜೆಪಿ ನಾಯಕರೇ ಟಿಪ್ಪು ವೇಷ ಭೂಷಣ ಧರಿಸಿದ್ದನ್ನು ಜನ ಮರೆತಿಲ್ಲ.

ಅವೆಲ್ಲಾ ಹಳೆ ಕಥೆ ಅಂದ್ರೆ ಹೊಸ ಕಥೆ ಸಿದ್ದರಾಮಯ್ಯ ಅವರದ್ದು. ವಿಜಯಪುರ ಮತ್ತು ಉಡುಪಿಯ ಕಾಪು ಪೊಲೀಸ್ ಠಾಣೆಯ ಸಿಬ್ಬಂದಿ ಕೇಸರಿ ಶಾಲು ಧರಿಸಿ ಹಬ್ಬ ಆಚರಿಸಿದ್ದು ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಗುರಿಯಾಗಿದೆ. ಯಾವುದೇ ಉದ್ದೇಶಗಳಿಲ್ಲದೆ ಖಾಕಿ ಪಡೆಯ ಮಂದಿ ಕೇಸರಿ ಶಾಲು ಧರಿಸಿ ಹಬ್ಬವನ್ನು ಸಂಭ್ರಮಿಸಿದ್ದರು. ಇದನ್ನು ರಾಜಕೀಯವಾಗಿ ಬಳಸಿಕೊಂಡಿರುವ ಸಿದ್ದರಾಮಯ್ಯ ಇದೀಗ ಟ್ವಿಟರ್ ನಲ್ಲಿ ಸಮರ ಸಾರಿದ್ದಾರೆ.

vijayapura police kesari

ಆದರೆ ಇದೇ ಸಿದ್ದರಾಮಯ್ಯ ಈ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕೇಸರಿ ಶಾಲು ಹಾಕಿಕೊಂಡು ಮತಯಾಚನೆ ಮಾಡಿದಾಗ ಸುಮ್ಮನಿದ್ದರು.

mithun rai

ಇದೇ ವರ್ಷದ ಜನವರಿಯಲ್ಲಿ ತೇಜಸ್ವಿ ಸೂರ್ಯ ಜಮೀರ್ ಅಹಮ್ಮದ್ ಅವರಿಗೆ ಕೇಸರಿ ಶಾಲು ಹಾಕಿ ಸನ್ಮಾನಿಸಿದಾಗ ಸುಮ್ಮನಿದ್ದರು.

zameer surya

ಅಷ್ಟೇ ಅಲ್ಲದೆ 2019ರ ಮೇ ತಿಂಗಳಲ್ಲಿ ಭೋಪಾಲ್ ನಲ್ಲಿ ದಿಗ್ವಿಜಯ್ ಸಿಂಗ್ ಪೊಲೀಸರಿಗೆ ಕೇಸರಿ ಶಾಲು ಹಾಕಿಸಿದ್ದಾರೆ ಅನ್ನುವ ಆರೋಪ ಬಂದಾಗ ಸುಮ್ಮನಿದ್ದರು.

bhopal police

ಇದೀಗ ಪೊಲೀಸರು ಕೇಸರಿ ಶಾಲು ಧರಿಸಿದಾಗ ಮಾತ್ರ ಸಿದ್ದರಾಮಯ್ಯ ಎದ್ದು ನಿಂತಿದ್ದಾರೆ ಅಂದ್ರೆ ಇದು ರಾಜಕೀಯವಲ್ಲದೆ ಮತ್ತೇನು..?

ಕರ್ನಾಟಕದ
ಜನಪರವಾದ ಉತ್ತಮ
ಆಡಳಿತಕ್ಕೆ ಒಂದು
ಗೌರವದ ಪರಂಪರೆ ಇದೆ.

ಇದು @myogiadityanath ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ.
@BSBommai ಅವರೇ,
ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು
ಪ್ರಜಾಪ್ರಭುತ್ವ ಉಳಿಸಿ.
4/4 pic.twitter.com/MhyU9Bn1T4

— Siddaramaiah (@siddaramaiah) October 17, 2021
Tags: siddaramaihaFEATURED
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್