Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಂಬರಗಿಗೆ ಈ ವಾರದ ಕಿಚ್ಚನ ಚಪ್ಪಾಳೆ : ಕಳಪೆ ಪಟ್ಟ ಕಟ್ಟಿದವರಿಗಿದು ಅವಮಾನವಲ್ಲವೇ..?

Radhakrishna Anegundi by Radhakrishna Anegundi
July 25, 2021
in ಸೀರಿಯಲ್ ಸಂತೆ
PRASHANTH SAMBARGI1
Share on FacebookShare on TwitterWhatsAppTelegram

ಬಿಗ್ ಬಾಸ್ ಮನೆಯ ಆಟ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ. ಹೀಗಾಗಿ ಗೆಲುವಿನ ವೇದಿಕೆಯಲ್ಲದಿದ್ದರೂ, ಟಾಪ್ 5ನಲ್ಲಾದರೂ ಕಾಣಿಸಿಕೊಳ್ಳಬೇಕು ಎಂದು ಸ್ಪರ್ಧಿಗಳು ಗುದ್ದಾಟ ಪ್ರಾರಂಭಿಸಿದ್ದಾರೆ. ವೀಕ್ಷಕರ ಲೆಕ್ಕಚಾರದ ಪ್ರಕಾರ ಅರವಿಂದ್, ಮಂಜು, ವೈಷ್ಣವಿ, ದಿವ್ಯಾ ಉರುಡುಗ ಹಾಗೂ ಶಮಂತ್ ಟಾಪ್ 5 ನಲ್ಲಿರುತ್ತಾರೆ ಎನ್ನಲಾಗಿದೆ. ಆದರೆ ಇದೀಗ ಪ್ರಶಾಂತ್ ಸಂಬರಗಿ ಈ ಪೈಕಿ ಒಬ್ಬರನ್ನು ರಿಪ್ಲೇಸ್ ಮಾಡುವ ಸಾಧ್ಯತೆಗಳಿದೆಯಂತೆ.

ಅದಕ್ಕೆ ಕಾರಣ ಈ ವಾರ ಸಿಕ್ಕ ಕಿಚ್ಚನ ಚಪ್ಪಾಳೆ. ಪ್ರತೀ ವಾರದಂತೆ ವಾರದ ಸಾಧಕನಿಗೆ ನೀಡುವ ಕಿಚ್ಚನ ಚಪ್ಪಾಳೆಯ ಗೌರವ ಪ್ರಶಾಂತ್ ಸಂಬರಗಿಗೆ ಸಂದಿದೆ. ವಿಶೇಷ ಅಂದ್ರೆ ಮನೆಯವರು ಸೇರಿ ಕಳಪೆ ಎಂದು ನಿರ್ಧರಿಸಿದ ಸ್ಪರ್ಧಿಗೆ ಕಿಚ್ಚನ ಚಪ್ಪಾಳೆಯ ಗೌರವ ಸಂದಿದೆ. ಅಲ್ಲಿಗೆ ಮನೆಯವರು ಕಳಪೆ ನೀಡುವ ವೇಳೆ ತಪ್ಪು ಹೆಜ್ಜೆ ಇಟ್ಟಿದ್ದಾರೆ ಅನ್ನುವುದು ಸ್ಪಷ್ಟ. ಅದರಲ್ಲೂ ಕೂಡಾ ಶುಭಾಳಿಗೆ ಕಳಪೆ ಪಟ್ಟ ಸಿಗಬಾರದು ಎಂದು ದಿವ್ಯಾ ಉರುಡುಗ ಪ್ರಶಾಂತ್ ಗೆ ಕಳಪೆ ಪಟ್ಟ ಕಟ್ಟಿದ್ದರು.

sambaragi

ಹಾಗೇ ನೋಡಿದರೆ ಪ್ರಶಾಂತ್ ಸಂಬರಗಿ ಈ ವಾರ ಅದ್ಭುತವಾಗಿ ಆಡಿದ್ದಾರೆ. ಮಾತ್ರವಲ್ಲದೆ ತಮ್ಮ ಹಳೆಯ ಕೋಪ ತಾಪಗಳನ್ನು ಸೈಡಿಗಿಟ್ಟು ಹೆಸರಿಗೆ ತಕ್ಕಂತೆ ಪ್ರಶಾಂತವಾಗಿದ್ದರು. ತಮ್ಮ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದ ಅವರು ಮನೋರಂಜನೆಗೂ ಕೊರತೆ ಮಾಡಿರಲಿಲ್ಲ. ಆದರೆ ಇತರ ಸ್ಪರ್ಧಿಗಳ ಕಣ್ಣಿಗೆ ಅವರ ಸಾಧನೆ ಕಾಣಿಸಿಯೇ ಇರಲಿಲ್ಲ. ಸಂಬರಗಿ ಮೇಲೆ ಪೂರ್ವಾಗ್ರಹ ಪೀಡಿತರಾಗಿರುವ ಬಹುತೇಕ ಸ್ಪರ್ಧಿಗಳು ಕಳಪೆ ಪಟ್ಟ ಕಟ್ಟಿದ್ದಾರೆ.

ಇನ್ನು ಈ ಬೆಳವಣಿಗೆ ನೋಡಿದರೆ ಪ್ರಶಾಂತ್ ಸಂಬರಗಿ ವಿರುದ್ಧ ಗುಂಪುಗಾರಿಕೆ ಅನ್ನುವುದು ಸ್ಪಷ್ಟ. ಇದೇ ಗುಂಪುಗಾರಿಕೆ ಪ್ರಶಾಂತ್ ರನ್ನ ಫೈನಲ್ ವೇದಿಕೆ ತನಕ ಕರೆದುಕೊಂಡು ಹೋದರೂ ಅಚ್ಚರಿ ಇಲ್ಲ.

sudeep bbk8
Tags: bbk8
ShareTweetSendShare

Discussion about this post

Related News

ardhangi serial rajini entry as kalyani

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothejotheyali-ct-ravi-aryavardhan-character

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Bigg Boss Kannada Ott : ಆರ್ಯವರ್ಧನ್ ಚಳಿ ಬಿಡಿಸಿದ ಪತ್ರಕರ್ತ ಸೋಮಣ್ಣ ಮಾಚಿಮಡ

somanna machimada: ಸಿಂಗಲ್ ಎಂದು ಹೋಗಿರುವ ಸೋಮಣ್ಣ ಪ್ರೀತಿಯಲ್ಲಿ ಬೀಳ್ತಾರ

mangala gowri maduve ಗೆ ಮಂಗಳ  ರಾಮ್ ಜೀ ಹೇಳಿದ್ದೇನು…

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್