Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟಾಪ್ 3 ಗೂ ಹೋಗೋದಿಲ್ವಂತೆ ದಿವ್ಯಾ ಉರುಡುಗ…. ಲವ್ ಸ್ಟೋರಿಯೇ ಗೆಲುವಿನ ಓಟಕ್ಕೆ ಉರುಳಾಯ್ತೆ..?

Radhakrishna Anegundi by Radhakrishna Anegundi
August 5, 2021
in ಸೀರಿಯಲ್ ಸಂತೆ
divya 1 1
Share on FacebookShare on TwitterWhatsAppTelegram

ದಿವ್ಯಾ ಉರುಡುಗ, ಬಿಗ್ ಬಾಸ್ ಮನೆಯಲ್ಲಿ ಟಾಪ್ 5 ಸ್ಪರ್ಧಿಗಳ ಸಾಲಿನಲ್ಲಿ ಕೂತಿದ್ದಾರೆ. ಅರವಿಂದ್ ಜೊತೆಗಿನ ಲವ್ ಸ್ಟೋರಿ ಇಲ್ಲದಿರುತ್ತಿದ್ರೆ ಉರುಡುಗ ಇಷ್ಟು ಹೊತ್ತಿಗೆ ಮನೆಯಿಂದ ಹೊರ ಹೋಗಿರುತ್ತಿದ್ರು. ಆದರೆ ಪ್ರೀತಿಯೇ ಅವರನ್ನು ಕಾಪಾಡಿಕೊಂಡು ಬಂದಿದೆ. ಅರವಿಂದ್ ಜೊತೆಗಿನ ಒಡನಾಟವೇ ಅವರಿಗೆ ಓಟು ತಂದಿತ್ತು, ಮಾತ್ರವಲ್ಲದೆ ಬಿಗ್ ಬಾಸ್ ಕಂಟೆಂಟ್ ಒದಗಿಸಿತ್ತು.

divya aravind 8

ಇನ್ನು ಟಾಸ್ಕ್ ವಿಚಾರಕ್ಕೆ ಬಂದ್ರೆ ಉರುಡುಗ ಅದ್ಭುತ ಆಟಗಾರ್ತಿ, ಗೆಲ್ಲಲೇಬೇಕು ಅನ್ನುವ ಹಠ ಆಕೆಯಲ್ಲಿತ್ತು. ಈ ಕಾರಣಕ್ಕಾಗಿ ಮೈ ಮೇಲೆ ಬ್ಯಾಂಡೇಜ್ ಇದ್ರು ಅದನ್ನು ಲೆಕ್ಕಿಸಲಿಲ್ಲ. ಗಾಯಾಳುವಾದ ಕಾರಣಕ್ಕೆ ಆಡಲಾಗುತ್ತಿಲ್ಲ ಎಂದು ಕಣ್ಣೀರು ಹಾಕಿದ ಹುಡುಗಿ ಉರುಡುಗ. ಇದು ಆಕೆಯ ಸ್ಪರ್ಧಾಳು ಮನೋಭಾವನೆಗೆ ಸಾಕ್ಷಿ.

ಆದರೆ ಅರವಿಂದ್ ಕಾರಣಕ್ಕೆ ಆಕೆ ಸ್ವಾರ್ಥಿಯಾಗಿದ್ದು ವೀಕ್ಷಕರಿಗೆ ಇಷ್ಟವಾಗಿಲ್ಲ. ಮನೆಯವರಿಗೊಂದು ನ್ಯಾಯ, ಮನದವರಿಗೊಂದು ನ್ಯಾಯವನ್ನು ಉರುಡುಗ ಅನುಸರಿಸಿದ್ದರು. ಅರವಿಂದ್ ಬಗ್ಗೆ ಆಕೆ ಸಾಫ್ಟ್ ಕಾರ್ನರ್ ಹೊಂದಿದ್ದರು ಅನ್ನುವುದಕ್ಕೆ ಅವರು ಕೈಗೊಂಡ ಅನೇಕ ತೀರ್ಮಾನಗಳೇ ಸಾಕ್ಷಿ.

Aravind KP Divya Uruduga

ಇನ್ನು ಮಹಾಮನೆಯ ನಾಯಕಿಯಾಗಿದ್ದ ಸಂದರ್ಭದಲ್ಲಿ ಆಕೆ ಮಾಡಿಕೊಂಡ ಎಡವಟ್ಟು ತೀರ್ಮಾನಗಳು ಸುದೀಪ್ ಕಣ್ಣು ಕೆಂಪಾಗಿಸಿತ್ತು. ಈ ಕಾರಣಕ್ಕಾಗಿ ಕಿಚ್ಚ ತರಾಟೆಗೂ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲದೆ ಪ್ರಶಾಂತ್ ಸಂಬರಗಿಗೆ ಕಳಪೆ ಬೋರ್ಡ್ ಕೊಡುವ ಸಂದರ್ಭದಲ್ಲಿ ದಿವ್ಯಾ ನಡೆ ಕಳಪೆಯಾಗಿತ್ತು.

ಹೀಗಾಗಿ ದಿವ್ಯಾ ಉರುಡುಗ ಅವರ ಮನೆಯ ಜರ್ನಿಯನ್ನು ನೋಡಿದರೆ ಲವ್ ಸ್ಟೋರಿಯ ಕಾರಣಕ್ಕೆ ಅವರು ಮನೆಯಲ್ಲಿ ಉಳಿದುಕೊಂಡರು ಆದರೆ ಇದೇ ಲವ್ ಸ್ಟೋರಿ ಕಪ್ ಗೆಲ್ಲೋ ಪ್ರಯತ್ನಕ್ಕೆ ಉರುಳಾಗಲಿದೆ.

bbk8 sambaragi divya
Tags: bbk8
Share14TweetSendShare

Discussion about this post

Related News

ardhangi serial rajini entry as kalyani

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothejotheyali-ct-ravi-aryavardhan-character

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Bigg Boss Kannada Ott : ಆರ್ಯವರ್ಧನ್ ಚಳಿ ಬಿಡಿಸಿದ ಪತ್ರಕರ್ತ ಸೋಮಣ್ಣ ಮಾಚಿಮಡ

somanna machimada: ಸಿಂಗಲ್ ಎಂದು ಹೋಗಿರುವ ಸೋಮಣ್ಣ ಪ್ರೀತಿಯಲ್ಲಿ ಬೀಳ್ತಾರ

mangala gowri maduve ಗೆ ಮಂಗಳ  ರಾಮ್ ಜೀ ಹೇಳಿದ್ದೇನು…

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್