Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bengaluru kidnap : ದುಡ್ಡಿನಾಸೆಗೆ ಬಿದ್ದು ಮನೆ ಮಾಲೀಕನ ಮಗನನ್ನೇ ಕಿಡ್ನಾಪ್ ಮಾಡಿದ ಕಿರಾತಕ ದಂಪತಿ ಅಂದರ್

Radhakrishna Anegundi by Radhakrishna Anegundi
July 4, 2022
in ಕ್ರೈಮ್
bengaluru kidnap couple-who-tried-to-kidnap-the-son-of-a-house-owner-for-money
Share on FacebookShare on TwitterWhatsAppTelegram

ಕಾಸಿನಾಸೆಗೆ ಬಿದ್ದು ಕೆಲಸಕ್ಕಿದ್ದ ಮನೆಯ ಮಾಲೀಕನ ಪುತ್ರನನ್ನು ಅಪಹರಿಸಿದ ( Bengaluru kidnap) ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು :  ಏಕಾಏಕಿ ಶ್ರೀಮಂತರಾಗುವ ಆಸೆಗೆ ಬಿದ್ದ ದಂಪತಿ ಮನೆ ಮಾಲೀಕನ ಮಗನನ್ನೇ ಅಪಹರಿಸಿ ( Bengaluru kidnap ) ಕಾಸಿಗೆ ಬೇಡಿಕೆ ಇಟ್ಟು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬಂಧಿತರನ್ನು ಶಕ್ತಿವೇಲು ಮತ್ತು ಸುನೀತಾ ಎಂದು ಗುರುತಿಸಲಾಗಿದೆ.

ಬೆಂಗಳೂರು ಪೂರ್ವ ತಾಲೂಕಿನ ಕಿತ್ತಗನೂರಿನ ಹ್ಯಾಪಿ ಲೇ ಜೌಟ್ ( Happy Lay out ) ನಲ್ಲಿ ಈ ಘಟನೆ ನಡೆದಿದ್ದು, ಕೆ ಆರ್ ಪುರಂ ( KR Puram ) ನಿವಾಸಿಗಳಾದ ಶಕ್ತಿವೇಲು ಮತ್ತು ಸುನೀತಾ ಮನೋಜ್ ಕುಮಾರ್ ( Manoj Kumar ) ಅನ್ನುವವರ ಮನೆಯಲ್ಲಿ ಕೆಲಸಕ್ಕಿದ್ದರು. ಈ ವೇಳೆ ದಿಢೀರ್ ಶ್ರೀಮಂತರಾಗುವ ಆಸೆಗೆ ಬಿದ್ದ ದಂಪತಿ, ಮನೆ ಮಾಲೀಕನ ಬಳಿಯೇ ಕಾಸು ವಸೂಲಿಗೆ ಮುಂದಾಗಿದ್ದಾರೆ.

ಇದನ್ನೂ ಓದಿ : ಸೋಮವಾರ ಮತ್ತೆ ಮಂಗಳೂರು ಮುಳುಗಲಿದೆಯೇ…. ಅಲರ್ಟ್ ಕೊಟ್ಟ ಹವಮಾನ ಇಲಾಖೆ

ಮನೋಜ್ ಅವರ 6 ವರ್ಷದ ಮಗ ಶಾಲೆಯಿಂದ ಬರುವ ವ್ಯಾನ್ ಅಡ್ಡ ಹಾಕಿ Kidnap ಮಾಜಲು ಮುಂದಾಗಿದ್ದಾರೆ. ಈ ವೇಳೆ ವ್ಯಾನ್ ಚಾಲಕ ಬಾಲಕನನ್ನು ಕಳುಹಿಸಿಕೊಡಲು ನಿರಾಕರಿಸಿದ್ದಾನೆ. ಪೋಷಕರನ್ನು ತೋರಿಸಿದ್ರೆ ಮಾತ್ರ ಬಾಲಕನನ್ನು ಕಳುಹಿಸಿಕೊಡುವುದಾಗಿ ಹೇಳಿದ ಚಾಲಕನಿಗೆ ಹಲ್ಲೆ ನಡೆಸಿದ್ದಾರೆ. ಆದರೆ ಚಾಲಕ ಅದಕ್ಕೆ ಬಗ್ಗಲಿಲ್ಲ. ಹೀಗಾಗಿ ಕೆಲಸ ಕೆಟ್ಟಿತ್ತು ಎಂದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಆ ಮೇಲಾದ್ರು ಸುಮ್ಮನಾದ್ರ, ಇಲ್ಲ ಬದಲಿಗೆ ಮನೆ ಮಾಲೀಕನಿಗೆ ಕರೆ ಮಾಡಿ ನಿಮ್ಮ ಮಗನನ್ನು ಅಪಹರಿಸಿದ್ದೇವೆ 5 ಲಕ್ಷ ಕೊಡಿ, ತಪ್ಪಿದ್ರೆ ಮಗನನ್ನು ಕೊಲೆ ಮಾಡುತ್ತೇವೆ ಅಂದಿದ್ದಾರೆ.

ಇದನ್ನೂ ಓದಿ : ಬಕ್ರೀದ್ ಹಬ್ಬಕ್ಕೆ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದ 18 ಒಂಟೆಗಳ ರಕ್ಷಣೆ

ಇದರ ಬೆನ್ನಲ್ಲೇ ಮನೋಜ್ ಕುಮಾರ್ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯಾಚರಣೆ ಪ್ರಾರಂಭಿಸಿದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಹೈದರಾಬಾದ್ ನಲ್ಲಿ ನರೇಶನ ಜಾತಕ ಬಿಚ್ಚಿಡ್ತೀವಿ : ಪವರ್ ಟಿವಿಯಲ್ಲಿ ರಮ್ಯ ರಘುಪತಿ ಘೋಷಣೆ

ಬೆಂಗಳೂರು :  ಮೈಸೂರಿನ ಹೋಟೆಲ್ ಒಂದರ ಒಂದೇ ಕೊಠಡಿಯಲ್ಲಿ ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ( Pavithra lokesh ) ನರೇಶ್ ಪತ್ನಿ ರಮ್ಯಾ ರಘುಪತಿ ಕೈಗೆ ರೆಡ್ ಹ್ಯಾಂಡ್ ಹಾಕಿ ಸಿಕ್ಕಿ ಬಿದ್ದಿದ್ದಾರೆ. ಈಗಾಗಲೇ ನರೇಶ್ ಮತ್ತು ಪವಿತ್ರಾ ಸಂಬಂಧ ಏನು ಅನ್ನುವುದನ್ನು ಅವರಿಬ್ಬರು ಬೇರೆ ಬೇರೆ ಟಿವಿ ಚಾನೆಲ್ ಗಳಲ್ಲಿ ಹೇಳಿಕೊಂಡಿದ್ದಾರೆ.

ಈ ನಡುವೆ ಹೋಟೇಲ್ ನಿಂದ ಪವಿತ್ರಾ ಲೋಕೇಶ್ ಜೊತೆ ಪರಾರಿಯಾಗುವ ಸಂದರ್ಭದಲ್ಲಿ ನರೇಶ್ ಆಡಿದ ಮಾತುಗಳು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾನೂನು ಮೂಲಕ, ಕುಟುಂಬ ವ್ಯವಸ್ಥೆಯ ಮೂಲಕ ಪರಿಹರಿಸಬಹುದಿತ್ತು. ಆದರೆ ನರೇಶ್ ಅವರ ಇತ್ತೀಚಿನ ವರ್ತನೆ ಗಮನಿಸಿದರೆ ಕಾಸಿನ ಮೂಲಕ ಎಲ್ಲವನ್ನೂ ನಿಭಾಯಿಸಬಲ್ಲೆ ಅನ್ನುವಂತಿತ್ತು. ಕರ್ನಾಟಕ ವಿವಿಧ ಸುದ್ದಿ ವಾಹಿನಿಗಳಲ್ಲಿ ನರೇಶ್ ಕೊಟ್ಟ ಸಂದರ್ಶನಗಳೇ ಈ ಅನುಮಾನಕ್ಕೆ ಕಾರಣವಾಗಿದೆ.

ಇನ್ನು ಪೂರ್ತಿ ಘಟನೆ ಬಗ್ಗೆ ಪವರ್ ಟಿವಿಯಲ್ಲಿ ಸುದೀರ್ಘ ಚರ್ಚೆ ಪ್ರಸಾರವಾಗಿದ್ದು, ಇದೇ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ,  ತಾವು ಒಬ್ಬ ಅಣ್ಣನಾಗಿ ರಮ್ಯ ರಘುಪತಿ ಜೊತೆಗೆ ನಿಂತಿದ್ದೇನೆ. ಆದರೆ ನರೇಶ್ ಕೆಲವು ಕೆಟ್ಟ ಮಾತುಗಳನ್ನು ಆಡಿದ್ದಾರೆ. ಸಂಬಂಧ ಕಲ್ಪಿಸುವ ಕೆಲಸ ಮಾಡಿದ್ದಾರೆ. ಹೀಗಾಗಿ ರಮ್ಯ ಅವರ ಶೀಲದ ಬಗ್ಗೆ ಮಾತನಾಡಿದ ನೀಚನ ಬಗ್ಗೆ ಹೈದರಬಾದ್ ನಲ್ಲಿ ಜಾತಕ ಬಿಚ್ಚಿಡುವುದಾಗಿ ಘೋಷಿಸಿದ್ದಾರೆ. ತೆಲುಗಿನ ಜನ ಈ ನಟನ ಅಸಲಿ ಮುಖವನ್ನು ನೋಡಲಿ. ಮಾಡಿದ ಅನ್ಯಾಯ ಅವರಿಗೆ ಅರ್ಥವಾಗಲಿ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್