Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಾಸ್ಕ್ ಹಾಕಿ ಇಲ್ಲ ದಂಡ ಕಟ್ಟಿ : ಮಾಸ್ಕ್ ಹಾಕದಿದ್ರೆ 250 ರೂಪಾಯಿ ದಂಡ

ಮಾಸ್ಕ್ ಹಾಕುವುದು ನಮ್ಮ ಆರೋಗ್ಯಕ್ಕೆ ಒಳ್ಳೆಯದು

Radhakrishna Anegundi by Radhakrishna Anegundi
30-06-22, 3 : 17 pm
in ರಾಜ್ಯ
corona mask
Share on FacebookShare on TwitterWhatsAppTelegram

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗುತ್ತಿದೆ. ಹೀಗಾಗಿ ಮಾಸ್ಕ್ ಕಡ್ಡಾಯಕ್ಕೆ ನಿರ್ಧರಿಸಲಾಗಿದೆ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗಲಾರಂಭಿಸಿದೆ. ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಜನರ ಸಹಕಾರ ಮುಖ್ಯವಾಗಿದೆ. ಆದರೆ ದಯವಿಟ್ಟು ಮಾಸ್ಕ್ ಹಾಕಿ ಅನ್ನುವ ಮನವಿಗೆ ಜನ ಕ್ಯಾರೇ ಅಂದಿಲ್ಲ. ಹೀಗಾಗಿ ಮಾಸ್ಕ್ ಇಲ್ಲದೆ ಓಡಾಡುವವರ ವಿರುದ್ಧ ದಂಡದ ಅಸ್ತ್ರ ಪ್ರಯೋಗಿಸಲು ನಿರ್ಧರಿಸಲಾಗಿದೆ.

ಈ ಸಂಬಂಧ ಈಗಾಗಲೇ ದಂಡ ಪ್ರಯೋಗಕ್ಕೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಆರೋಗ್ಯ ಇಲಾಖೆ ಪ್ರಸ್ತಾಪ ಸಲ್ಲಿಸಿದೆ. ಈ ಹಿಂದೆ ಇದ್ದ ದಂಡ ಆದೇಶ ರದ್ದುಗೊಂಡಿರುವ ಕಾರಣ ಹೊಸದಾಗಿ ಆದೇಶ ಹೊರಡಿಸಬೇಕಾಗಿದೆ. ಆರೋಗ್ಯ ಇಲಾಖೆ ಪ್ರಸ್ತಾಪಕ್ಕೆ ಸರ್ಕಾರ ಹಸಿರು ನಿಶಾನೆ ತೋರಿಸುವ ಸಾಧ್ಯತೆಗಳಿದ್ದು, ಕೊರೋನಾ ನಿಯಂತ್ರಣ ಸಮಿತಿ ಕೂಡಾ, ಜನರ  ನಿರ್ಲಕ್ಷ್ಯವನ್ನು ಪರಿಗಣಿಸಿ ದಂಡ ಅನಿವಾರ್ಯ ಅಂದಿದೆ.

ಈಗಾಗಲೇ ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ5ನ್ನು ದಾಟಿದ್ದು,  ಪ್ರತೀ ನಿತ್ಯ ಒಂದು ಸಾವಿರ ಪ್ರಕರಣಗಳು ವರದಿಯಾಗುತ್ತಿದೆ. ಇನ್ನು ಮಾಲ್, ಮಾರುಕಟ್ಟೆ, ಬಾರ್, ಪಬ್ ಗಳಲ್ಲಿ ಜನ ಕೊರೋನಾ ಸೋಂಕು ಅನ್ನೋದು ಇದೆ ಅನ್ನುವುದನ್ನೇ ಮರೆತಿದ್ದಾರೆ. ಮೊನ್ನೆ ಮೊನ್ನೆ ನಾಗಸಂದ್ರ ಸಮೀಪ ಪ್ರಾರಂಭಗೊಂಡ ಐಕಿಯಾ ಮಾಲ್ ಪರಿಸ್ಥಿತಿ ನೋಡಿದರೆ ಸೂಪರ್ ಸ್ರ್ಪೆಡರ್ ಜಾಗದ ರೀತಿಯಲ್ಲಿ ಕಾಣಿಸುತ್ತಿದೆ. ಕಾಂಗ್ರೆಸ್ ಸಮಾವೇಶದಿಂದ ಕೊರೋನಾ ಹರಡುತ್ತದೆ ಅನ್ನುತ್ತಿದ್ದ ಆರೋಗ್ಯ ಸಚಿವ ಸುಧಾಕರ್ ಕಣ್ಣಿಗೆ ಐಕಿಯಾ ಮಾಲ್ ನಲ್ಲಿ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ್ದು ಕಾಣಿಸದೇ ಇರುವುದು ದುರುಂತವೇ ಸರಿ.

Tags: MAIN
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್