Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

bengaluru murder crime : ಅಪ್ರಾಪ್ತೆಗೆ ಮೆಸೇಜ್ ಮಾಡಿ ಕಾರಣಕ್ಕೆ ಕೊಲೆಯಾದ 17ರ ಬಾಲಕ

Radhakrishna Anegundi by Radhakrishna Anegundi
July 17, 2022
in ಕ್ರೈಮ್
bengaluru-murder-crime-bengaluru-crime teenager-killed-by-relatives-over-alleged-love-affair-in-bengaluru baiyappanahalli-youth-murder-case-crime-news
Share on FacebookShare on TwitterWhatsAppTelegram

ಮೊಬೈಲ್ ಅನ್ನುವುದು ಇದೀಗ ಹಲವರ ಬದುಕಿಗೆ ಪಾಪಿಯಾಗಿ ಪರಿಣಮಿಸಿದೆ. ( bengaluru murder crime ) ಬಳಸಬಾರದ ಕೆಲಸಕ್ಕೆ ಮೊಬೈಲ್ ಬಳಸಿದ್ರೆ ಅದು ಮತ್ಯಾವುದಕ್ಕೋ ಎಡೆ ಮಾಡಿಕೊಡುತ್ತದೆ

ಬೆಂಗಳೂರು : 9ನೇ ತರಗತಿಯಲ್ಲಿ ಓದುತ್ತಿರುವ ಸಂಬಂಧಿಯಾದ ಬಾಲಕಿಗೆ ಮೆಸೇಜ್ ಮಾಡುತ್ತಿದ್ದ 17ರ ಹರೆಯದ ಬಾಲಕನನ್ನು ಹೊಡೆದು ಕೊಂದ ದಾರುಣ ಘಟನೆ ಬೆಂಗಳೂರಿನ ಹೊಸ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬನಶಂಕರಿ ನಿವಾಸಿ ಪ್ರಜ್ವಲ್ ( 17 ) ಎಂದು ಗುರುತಿಸಲಾಗಿದೆ.( bengaluru murder crime ) ಹತ್ಯೆ ಸಂಬಂಧ ಬಾಲಕಿಯ ಚಿಕ್ಕಪ್ಪ ನಾಗೇಂದ್ರ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ನಾಗಶೆಟ್ಟಿ ಹಳ್ಳಿ ಗ್ರಾಮದ ಪ್ರಜ್ವಲ್ ಹಲವು ವರ್ಷಗಳಿಂದ ಕುಟುಂಬ ಸದಸ್ಯರೊಂದಿಗೆ ಬನಶಂಕರಿಯಲ್ಲಿ ನೆಲೆಸಿದ್ದ. ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಈತ ನ್ಯೂ ಬೈಯಪ್ಪನಹಳ್ಳಿಯಲ್ಲಿ ನೆಲೆಸಿರುವ ತನ್ನ ಸಂಬಂಧಿಯೊಬ್ಬರ ಪುತ್ರಿಗೆ ಮೆಸೇಜ್ ಮಾಡುತ್ತಿದ್ದ. ನನಗೆ ಮೆಸೇಜ್ ಮಾಡಬೇಡ ಎಂದು ಹೇಳಿದರೂ ಪ್ರಜ್ವಲ್ ಕೇಳಿರಲಿಲ್ಲ.

ಕೊನೆಗೆ ಈ ವಿಷಯ ತಿಳಿದ ಬಾಲಕಿಯ ಚಿಕ್ಕಪ್ಪ ನಾಗೇಂದ್ರ ಶುಕ್ರವಾರ ರಾತ್ರಿ ಮಾತುಕತೆ ಸಲುವಾಗಿ ಪ್ರಜ್ವಲ್ ನನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ತಮ್ಮ ಮಗಳ ತಂಟೆಗೆ ಬಾರದಂತೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ವೇಳೆ ಪ್ರಜ್ವಲ್ ಕೂಡಾ ತಿರುಗಿ ಮಾತನಾಡಿದ್ದಾನೆ ಅನ್ನಲಾಗಿದೆ. ಈ ಕಾರಣದಿಂದ ಇಬ್ಬರ ನಡುವೆ ಹೊಡೆದಾಟವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ.

ಒಂದು ಹಂತದಲ್ಲಿ ಆರೋಪಿಗಳು ದೊಣ್ಣೆಯಿಂದ ಪ್ರಜ್ವಲ್ ಗೆ ಹೊಡೆದಿದ್ದಾರೆ. ತಲೆಗೆ ಪೆಟ್ಟು ಬಿದ್ದ ಕಾರಣ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.

ಮನೆ ಬಳಿ ಬಂದ ಪತ್ನಿಯ ಮಾಜಿ ಪ್ರಿಯತಮನ ಹತ್ಯೆ ಮಾಡಿ ಪತಿ

ಪ್ರೇಯಸಿ ಬೇರೆಯವನನ್ನು ಮದುವೆಯಾಗಿದ್ದನ್ನು ಸಹಿಸಲು ಸಾಧ್ಯವಾಗದ ಭಗ್ನ ಪ್ರೇಮಿ ಕಿರಿಕ್ ತೆಗೆದಿದ್ದ. ಇದೀಗ ಪ್ರಾಣವನ್ನೂ ಕಳೆದುಕೊಂಡಿದ್ದಾನೆ.

ಬೆಂಗಳೂರು : ಮಾಜಿ ಪ್ರೇಯಸಿಯ ಮನೆಗೆ ಬಂದು ಗಲಾಟೆ ಮಾಡಿದ ಭಗ್ನ ಪ್ರೇಮಿಯೊಬ್ಬನನ್ನು ಮಾಜಿ ಪ್ರೇಯಸಿ ಗಂಡನೇ ಕೊಲೆ ಮಾಡಿದ ಘಟನೆ ಶಿವಾಜಿನಗರದಲ್ಲಿ ನಡೆದಿದೆ. ಮೃತನನ್ನು ಜಾವದ್ ಖಾನ್ (25) ಎಂದು ಗುರುತಿಸಲಾಗಿದೆ.

 ಶಿವಾಜಿನಗರದ ನಿವಾಸಿಯಾಗಿದ್ದ ಸಿಮ್ರಾನ್ ಮತ್ತು ಮೃತ ಜಾವದ್ ಖಾನ್ ಪರಸ್ಪರ ಪ್ರೀತಿಸುತ್ತಿದ್ದರು. ಎರಡು ವರ್ಷಗಳ ಕಾಲ ಪ್ರೀತಿಯಲ್ಲಿ ಇದ್ದ ಇವರು ವೈಮನಸ್ಸಿನ ಕಾರಣದಿಂದ ಇತ್ತೀಚೆಗೆ ಬೇರೆಯಾಗಿದ್ದರು. ಬಳಿಕ ಮೆಡಿಕಲ್ ರೆಪ್ ಜಿನಾಶ್ ಜೊತೆ ಸಿಮ್ರಾನ್ ವಿವಾಹವಾಗಿದ್ದಳು. ಈ ಮದುವೆಯಿಂದ ಕೆರಳಿದ್ದ ಜಾವದ್, ಮಾಜಿ ಪ್ರೇಯಸಿಯ ಮನೆ ಬಳಿ ಬಂದು ಪದೇ ಪದೇ ಗಲಾಟೆ ಮಾಡುತ್ತಿದ್ದ.

ಇದನ್ನೂ ಓದಿ : zameer ahmed khan : ವಿಚಾರಿಸಬೇಕಿದೆ ಬನ್ನಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಮೀರ್’ಗೆ ಎಸಿಬಿ ನೋಟಿಸ್

ಹಾಗೇ ಶುಕ್ರವಾರ ರಾತ್ರಿ ಮತ್ತೆ ಸಿಮ್ರಾನ್ ಮನೆ ಬಳಿ ಬಂದ ಜಾವದ್ ಖಾನ್, ಕಿರಿಕ್ ತೆಗೆದಿದ್ದಾನೆ. ಈ ವೇಳೆ ಸಿಮ್ರಾನ್ ಪತಿ ಜಿನಾಶ್ ಹಾಗೂ ಜಾವದ್ ಖಾನ್ ನಡುವೆ ಜಗಳವಾಗಿದೆ. ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಆಗ ಜಿನಾಶ್ ಕೈಯಲ್ಲಿದ್ದ ಕತ್ತರಿಯಿಂದ ಖಾನ್ ಕುತ್ತಿಗೆಗೆ ಇರಿದಿದ್ದಾನೆ. ಹಲ್ಲೆಗೆ ಒಳಗಾದ ಖಾನ್ ಸಮೀಪದ ಖಾಸಗಿ ಆಸ್ಪತ್ರೆಗೆ ತೆರಳಿದ್ದಾನೆ. ಆದರೆ ಆಸ್ಪತ್ರೆ ಸೇರಿದ ಕೆಲವೇ ಕ್ಷಣದಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.

ಇದೀಗ ಸಿಮ್ರಾನ್ ಮತ್ತು ಆಕೆಯ ಗಂಡನನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

Tags: MAIN
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್