Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bengaluru potholes : ಕಣ್ಣಿದ್ದೂ ಕುರುಡಾದ ಬೊಮ್ಮಾಯಿ ಸರ್ಕಾರ : 2 ವರ್ಷದಲ್ಲಿ ರಸ್ತೆ ಗುಂಡಿಗೆ 11 ಬಲಿ

ಮಳೆ ಬಂದ್ರೆ ಬೆಂಗಳೂರು ಮುಳುಗುತ್ತದೆ...ಮಳೆ ನಿಂತ್ರೆ ರಸ್ತೆಯಲ್ಲಿ ಗುಂಡಿ ಕಾಟ...

Radhakrishna Anegundi by Radhakrishna Anegundi
October 22, 2022
in ಟಾಪ್ ನ್ಯೂಸ್
Bengaluru potholes have turned death traps

Bengaluru potholes have turned death traps

Share on FacebookShare on TwitterWhatsAppTelegram

ಜನರ ಪ್ರಾಣದೊಂದಿಗೆ ಚೆಲ್ಲಾಟವಾಡುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು ( Bengaluru potholes)

ಬೆಂಗಳೂರು : ರಾಜ್ಯದಲ್ಲಿ ರಸ್ತೆಗಿಳಿದ ಮೇಲೆ ಮನೆಗೆ ಹಿಂತಿರುಗಿ ಬರುವ ಅದ್ಯಾವ ಗ್ಯಾರಂಟಿಯೂ ಇಲ್ಲ. ಯಾಕಂದ್ರೆ ಕಳಪೆ ಕಾಮಗಾರಿಯ ಕರ್ಮಕ್ಕೆ ರಸ್ತೆಗಳು ಗುಂಡಿ ( Bengaluru potholes)  ಬಿದ್ದಿವೆ. ರಾಜಕಾರಣಿಗಳು ಮತ್ತು ಅಧಿಕಾರಿಗಳು ರಸ್ತೆ ಗುಂಡಿ ಬೀಳಲು ಮಳೆ ಕಾರಣ ಅನ್ನುತ್ತಿದ್ದಾರೆ.) ಹಾಗೇ ನೋಡಿದರೆ ವಿದೇಶದಲ್ಲೂ ಸಾಕಷ್ಟು ಮಳೆ ಬಂದಿದೆ. ಬೆಂಗಳೂರಿನ ರಸ್ತೆಯಲ್ಲಿರುವಷ್ಟು ಗುಂಡಿ ಭಾರತಕ್ಕೆ ಸರಿ ಸಮಾನವಾದ ಅದ್ಯಾವ ರಾಷ್ಟ್ರದ ರಸ್ತೆಗಳಲ್ಲೂ ಇಲ್ಲ.

ಈ ನಡುವೆ ಬಿಬಿಎಂಪಿ ನಿರ್ಲಕ್ಷ್ಯದಿಂದ ಕಳೆದ 5 ವರ್ಷಗಳಲ್ಲಿ ಅಂದ್ರೆ 2017 ರಿಂದ 2020ರ ತನಕ 17 ಅಪಘಾತಗಳು ಕಳಪೆ ರಸ್ತೆ ಮತ್ತು ಗುಂಡಿಗಳಿಂದ ಸಂಭವಿಸಿದೆ. ಇನ್ನು ಕಳೆದ ಎರಡು ವರ್ಷದಲ್ಲಿ 11 ಮಂದಿ ರಸ್ತೆ ಗುಂಡಿಯ ( Bengaluru potholes) ಕಾರಣದಿಂದ ಬೆಂಗಳೂರಿನಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. 2017ರಿಂದ 2020ರ ಅವಧಿಯಲ್ಲಿ 5 ಮಂದಿ ರಸ್ತೆ ಗುಂಡಿಯ ಕಾರಣದಿಂದ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೆ 2021ರಲ್ಲಿ 7 ಮಂದಿಯನ್ನು ಬಿಬಿಎಂಪಿ ನಿರ್ಮಿತ ರಸ್ತೆ ಗುಂಡಿಗಳು ಕೊಲೆ ಮಾಡಿವೆ. 2022ರಲ್ಲಿ ಈಗಾಗಲೇ 4 ಮಂದಿ ರಸ್ತೆ ಗುಂಡಿಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ : Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Potholes

ಕಾನೂನು ಪ್ರಕಾರ ರಸ್ತೆ ಗುಂಡಿಗೆ ( Bengaluru potholes) ಬಲಿಯಾದವರ ಕುಟುಂಬಕ್ಕೆ ಬಿಬಿಎಂಪಿ 3 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಆದರೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ನಮಗೆ ಯಾವುದೇ ಅರ್ಜಿ ಬಂದಿಲ್ಲ ಎಂದು ಕುಂಡೆ ಬಿಸಿ ಮಾಡಿಕೊಂಡು ಕಚೇರಿಯಲ್ಲೇ ಕೂತಿದ್ದಾರೆ. ಹೋಗ್ಲಿ ರಸ್ತೆ ಗುಂಡಿಗೆ ಬಿದ್ದು ಸತ್ರೆ ಪರಿಹಾರ ಕೊಡುವ ವ್ಯವಸ್ಥೆ ಉಂಟು ಅನ್ನುವ ಬಗ್ಗೆ ಜಾಗೃತಿ ಮೂಡಿಸುವ ಕೆಲಸಕ್ಕೂ ಬಿಬಿಎಂಪಿ ಅಧಿಕಾರಿಗಳು ಮುಂದಾಗಿಲ್ಲ.

ಇದನ್ನೂ ಓದಿ : Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಅಧಿಕಾರಿಗಳ ನಿರ್ಲಕ್ಷ್ಯ ಹೀಗೆ ಮುಂದುವರಿದಿದೆ ಅಂದ್ರೆ ಅದಕ್ಕೆ ಸಿಎಂ ಬೊಮ್ಮಾಯಿಯವರ ನಿರ್ಲಕ್ಷ್ಯವೇ ಕಾರಣ. ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದ್ರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಜನರ ಜೀವದ ಬಗ್ಗೆ ಅವರಿಗೆ ಕಾಳಜಿ ಇರುತ್ತಿದ್ರೆ ರಸ್ತೆ ಗುಂಡಿಗೊಂದು ಶಾಶ್ವತ ಪರಿಹಾರವಾದ್ರೂ ಕಂಡುಕೊಳ್ಳಬಹುದಿತ್ತು.

Tags: FEATURED
ShareTweetSendShare

Discussion about this post

Related News

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Latest News

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್