Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bengaluru terror : ತಿಲಕ್‌ ನಗರದಲ್ಲಿ ಬಂಧಿತ ಅಖ್ತರ್‌ಗೆ ಅಲ್‌ಖೈದಾ ನಂಟು..!

Radhakrishna Anegundi by Radhakrishna Anegundi
July 25, 2022
in ಕ್ರೈಮ್
bengaluru-terror-suspected-terrorist-arrested-in-tilak-nagar
Share on FacebookShare on TwitterWhatsAppTelegram

ಬೆಂಗಳೂರು ಮತ್ತು ತೆಲಂಗಾಣದಲ್ಲಿ ವಿದ್ವಂಸಕರ ಕೃತ್ಯ ಎಸಗಲು ಅಲ್‌ಖೈದಾ ಸಂಚು ನಡೆಸಿತ್ತು(Bengaluru terror) ಎಂದು ಹೇಳಲಾಗುತ್ತಿದೆ

ಬೆಂಗಳೂರು :  ರಾಜಧಾನಿಯ ತಿಲಕನಗರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರನ ಕರಾಳ ಮುಖಗಳು ಇದೀಗ ಬಯಲಾಗಲಾರಂಭಿಸಿದೆ. ಸ್ವಿಗ್ಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಸೇರಿಕೊಂಡಿದ್ದ ಈತ ಫುಡ್ ಡೆಲಿವರಿ ಕೆಲಸದೊಂದಿಗೆ ಬೆಂಗಳೂರಿನ ಮೂಲೆ ಮೂಲೆಯನ್ನು ಪರಿಚಯಿಸಿಕೊಳ್ಳುತ್ತಿದ್ದ Bengaluru terror) ಎಂದು ಗೊತ್ತಾಗಿದೆ.

ಸ್ಪಷ್ಟ ಮಾಹಿತಿ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅಖ್ತರ್ ಹುಸೇನ್ ನನ್ನು (Bengaluru terror) ಫಾಲೋ ಮಾಡುತ್ತಿದ್ದ ಸಿಸಿಬಿ ತಂಡ ಸಾಕಷ್ಟು ತಾಂತ್ರಿಕ ಮಾಹಿತಿಗಳನ್ನು ಕೂಡಾ ಕಲೆ ಹಾಕಿತ್ತು. ಹೀಗಾಗಿ ಸೋಮವಾರ ಮುಂಜಾನೆ 5 ಗಂಟೆಗೆ ಅಖ್ತರ್ ವಾಸವಿದ್ದ ಮನೆಯನ್ನು ಸುಮಾರು 30 ಜನರ ಪೊಲೀಸ್ ಟೀಂ ಸುತ್ತುವರಿದಿತ್ತು. ಈ ಹೊತ್ತಿನಲ್ಲಿ ಶಂಕಿತ ಉಗ್ರ ಮನೆಯಲ್ಲಿ ಇರಲಿಲ್ಲ. 7 ಗಂಟೆ ಸುಮಾರಿಗೆ ಆತ ಮನೆಗೆ ಬರುತ್ತಿದ್ದಂತೆ ಏಕಾಏಕಿ ದಾಳಿ ನಡೆಸಿದ ಪೊಲೀಸ್ ತಂಡ ಶಂಕಿತನನ್ನು ವಶಕ್ಕೆ ಪಡೆದಿತ್ತು. ಬೆಳಗ್ಗೆ ಈತ ಮನೆಯೊಳಗಡೆ ಸೇರಿದ್ರೆ ಹಗಲು ಹೊತ್ತಿನಲ್ಲಿ ಹೊರಗೆ ಬರುತ್ತಿರಲಿಲ್ಲ. ಮತ್ತೆ ಸಂಜೆಯೇ ಮನೆ ಬಿಡುತ್ತಿದ್ದ. ಹೀಗಾಗಿ ಈತನ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇರಲಿಲ್ಲ.

ಇದನ್ನೂ ಓದಿ : siri vaibhava ದಿಂದ ಮಹಾವಂಚನೆ : ಬೆಂಗಳೂರಿನಲ್ಲಿ ಮುಳುಗಿದ ಮತ್ತೊಂದು ಸೌಹಾರ್ದ ಸಹಕಾರ ಬ್ಯಾಂಕ್

ಇದೀಗ ಈತನ ಹಲವು ಮಾಹಿತಿಗಳು ಹೊರ ಬಿದ್ದಿದ್ದು, ಕಳೆದ 1 ವರ್ಷದಿಂದ ಅಲ್ ಖೈದಾ (Bengaluru terror) ಜೊತೆಗೆ ನಿರಂತರ ಸಂಪರ್ಕ ಹೊಂದಿದ್ದ ಈತ ಟೆಲಿಗ್ರಾಮ್ ಮತ್ತು ಫೇಸ್ ಬುಕ್ ಮೂಲಕ ಉಗ್ರರ ಸಂಪರ್ಕ ಬೆಳೆಸಿದ್ದ. ಜಿಹಾದ್ ಸಲುವಾಗಿ ಹೋರಾಟಕ್ಕೆ ತಯಾರಾಗಿದ್ದ ಈತ ಮುಂದಿನ ಹದಿನೈದು ದಿನಗಳ ಒಳಗಾಗಿ ಕಾಶ್ಮೀರ ಮಾರ್ಗವಾಗಿ ಅಲ್ ಖೈದಾ ಸೇರುವವನಿದ್ದನಂತೆ.

ಮತ್ತೊಂದು ಮಾಹಿತಿಗಳ ಪ್ರಕಾರ ಬೆಂಗಳೂರು ಮತ್ತು ತೆಲಂಗಾಣದಲ್ಲಿ ಸ್ಪೋಟಕ್ಕೆ ಸಂಚು ರೂಪಿಸಲಾಗುತ್ತಿತ್ತು. ಈ ಕೆಲಸಕ್ಕಾಗಿ ಅಖ್ತರ್ ನ ಬಳಕೆ ಮಾಡಲಾಗುತ್ತಿತ್ತು. ಸ್ಫೋಟಕ ಸೂಕ್ತ ಸ್ಥಳವನ್ನು ಈತ ಹುಡುಕಾಡುತ್ತಿದ್ದ ಅನ್ನಲಾಗಿದೆ.

ಕಳೆದ ತಿಂಗಳಷ್ಟೇ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ ತಾಲೀಬ್ ಹುಸೇನ್ ನನ್ನು ಬಂಧಿಸಲಾಗಿತ್ತು.ಶ್ರೀ ನಗರದಿಂದ ಬಂದು ಶ್ರೀರಾಮಪುರದಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿ ತನಿಖೆಯನ್ನು ಕೈಗೊಂಡ ಬೆನ್ನಲ್ಲೇ ಸಿಸಿಬಿ ಪೊಲೀಸರು ತಮ್ಮದೇ ಮಾಹಿತಿಯನ್ನು ಕಲೆಹಾಕಿ ಮತ್ತೊಬ್ಬ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

Suspected terrorist bengaluru ccb-police-arrest

ಇದನ್ನೂ ಓದಿ :bbmp high court : ಜ್ಯೋತಿಷ್ಯ ಕೇಂದ್ರ ಮುಚ್ಚುವಂತೆ ಆದೇಶಿಸಿದ್ದ ಬಿಬಿಎಂಪಿಗೆ ಮುಖಭಂಗ

Tags: FEATURED
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್