Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bigg Boss Kannada Ott ಮನೆಯಲ್ಲಿ ಅರ್ಜುನ್ ಆಟಾಟೋಪ : ರಾಜಕಾರಣಿಯ ಅಸಲಿ ಮುಖವಾಡ ಬಯಲು

Radhakrishna Anegundi by Radhakrishna Anegundi
August 17, 2022
in ಟಾಪ್ ನ್ಯೂಸ್
Bigg Boss Kannada Ott clash-between-roopesh-shetty-and-arjun-ramesh
Share on FacebookShare on TwitterWhatsAppTelegram

ಅರ್ಜುನ್ ರಾಜಕೀಯ ನಾಯಕನಾಗಿ ಬೆಳೆಯಲು ಪ್ರಯತ್ನಿಸುತ್ತಿರುವ ವ್ಯಕ್ತಿ, ಅವರ ದರ್ಪ ಡಿಕ್ಟೆಟರ್ ಶಿಪ್ ನೋಡಿದ್ರೆ He is fit to it ( Bigg Boss Kannada Ott)

Bigg Boss Kannada Ott ಸೀಸನ್ ಈಗ ಕಲರ್ ಪುಲ್ ಆಗ ತೊಡಗಿದೆ. ವಾರ ಎರಡಾಗುತ್ತಿದ್ದಂತೆ ಸ್ಪರ್ಧಿಗಳ ಮುಖವಾಡ ಕಳಚಿ ಬೀಳಲಾರಂಭಿಸಿದೆ. ಸಭ್ಯರಂತೆ ಕಾಣಿಸಿಕೊಂಡವರೆಲ್ಲಾ ಹೇಗೆ ಅನ್ನುವುದು ಗೊತ್ತಾಗುತ್ತಿದೆ. ಹೊರಗಡೆನೂ ಹೀಗೆ ಒಳಗಡೆಯೂ ಹಾಗೇ ಅಂದವರು, ನಾನು ಅದಲ್ಲ ಅನ್ನುವುದನ್ನು ಸಾಬೀತು ಮಾಡುತ್ತಿದೆ. ಅದರಲ್ಲಿ ಮೊದಲ ಹೆಸರು ಅರ್ಜುನ್.

ಎಲ್ಲವನ್ನು ಬಲ್ಲವರಂತೆ ಮನೆಗೆ ಬಂದ ಅರ್ಜುನ್, ನೇರ ನಡೆ ನುಡಿಗಳ ಮೂಲಕ ಗಮನ ಸೆಳೆದಿದ್ದರು. ಇಬ್ಬರು ಹೆಂಡಿರ ಮುದ್ದಿನ ಗಂಡ ಅನ್ನುವುದನ್ನು ಬಹಿರಂಗವಾಗಿ ಹೇಳುವ ಮೂಲಕ ಎದೆಗಾರಿಕೆ ತೋರಿದ್ದರು. ಆ ಮಟ್ಟಿಗೆ ಅರ್ಜುನ್ ಇಷ್ಟವಾಗಿದ್ದರು. ಅವರ ಕ್ರೀಡಾ ಮನೋಭಾವನೆ ಇಷ್ಟವಾಗಿತ್ತು.

ಇದನ್ನು ಓದಿ : shivamogga incident : ಶಿವಮೊಗ್ಗದ ಹಲ್ಲೆಕೋರರಿಗಿದೆ ಕರಾಳ ಇತಿಹಾಸ : ಗಲಭೆಗೆ ನಡಿದಿದ್ಯಾ ಷಡ್ಯಂತ್ರ

ಆದರೆ ದಿನ ಕಳೆದಂತೆ ಅದು ಅರ್ಜುನ್ ಅಲ್ಲ ಅನ್ನುವುದು ಭಾಸವಾಗುತ್ತಿದೆ. ಅದರಲ್ಲೂ ಕ್ಯಾಪ್ಟನ್ ಆದ ಮೇಲೆ, ಓಟು ಪಡೆದು ಗೆದ್ದ ಮೇಲೆ ವರ್ತಿಸುವ ರಾಜಕಾರಣಿಯಂತೆ ಗೋಚರಿಸುತ್ತಿದ್ದಾರೆ.

ಕ್ಯಾಪ್ಟನ್ ಆದ ಬೆನ್ನಲ್ಲೇ ಸಹ ಸ್ಪರ್ಧಿ ಕಿರಣ್ ಅವರಿಗೆ ಬೆಡ್ ರೂಮ್ ವಿಚಾರದಲ್ಲಿ ಕೊಟ್ಟ ಎಚ್ಚರಿಕೆಯನ್ನು ಗಮನಿಸಿದರೆ ನಾಯಕನಾದ್ರೆ ಮೇಲೆ ಬದಲಾಗುವ ಗುಣ ಇರೋದು ರಾಜಕಾರಣಿಗೆ ಮಾತ್ರ ಅನ್ನುವುದು ಸ್ಪಷ್ಟವಾಗಿದೆ.

ೀೋಸಾೇಪ

ಈ ನಡುವೆ ಚಪಾತಿ ಎಸೆದ ವಿಷಯಕ್ಕೆ ಸಂಬಂಧಿಸಿದಂತೆ ರೂಪೇಶ್ ಮೇಲೆ ಅರ್ಜುನ್ ಎಗರಾಡಿದ್ದಾರೆ. ನನಗೆ ತಿನ್ನಲು ಸಾಧ್ಯವಾಗಿಲ್ಲ ಹೀಗಾಗಿ ಎಸೆದೆ ಅನ್ನುವ ಪ್ರಾಮಾಣಿಕ ಉತ್ತರವನ್ನು ರೂಪೇಶ್ ಕೊಟ್ಟಿದ್ದಾರೆ. ನಾಯಕನಾದವನು ಕನಿಷ್ಟ ಪಕ್ಷ ಯಾಕೆ ಎನಾಗಿತ್ತು ಅನ್ನಬಹುದಿತ್ತು, ನಾನು ಅದನ್ನೇ ತಿಂದೆ ತಾನೇ ಎಂದು ಪ್ರಶ್ನಿಸಿಬಹುದಿತ್ತು, ಉಳಿದವರು ಅದನ್ನೇ ತಿಂದಿಲ್ವಾ ಅಂತ ಕೇಳಬಹುದಿತ್ತು. ಅದ್ಯಾವುದನ್ನು ಮಾಡದೆ ಹೊರಗಡೆ ಅದೆಷ್ಟೋ ಜನ ಊಟ ಇಲ್ಲದೆ ಸಂಕಷ್ಟದಲ್ಲಿದ್ದಾರೆ ಎಂದು ಮತ ಗಳಿಸುವ ಮಾತುಗಳನ್ನಾಡಿದ್ದಾರೆ. ಈ ಡೈಲಾಗ್ ಕಾರಣದಿಂದ ಬಿಗ್ ಬಾಸ್ ಮನೆಯಲ್ಲಿ ಅರ್ಜುನ್ ಹಾಗೂ ರೂಪೇಶ್ ನಡುವೆ ದೊಡ್ಡ ಜಗಳವೇ ನಡೆದು ಹೋಗಿದೆ.

ಟೀ ನರಸೀಪುರದಲ್ಲಿ ಬಿಜೆಪಿಯಿಂದ ಗೆದ್ದು ಪುರಸಭಾ ಸದಸ್ಯರಾಗಿರುವ ಅರ್ಜುನ್ ಸಮಾಜಮುಖಿ ಕೆಲಸಗಳ ಮುಖ ಗುರುತಿಸಿಕೊಂಡಿದ್ದರು. ಹೆಣ್ಣು ಮಕ್ಕಳ ಶಾಲೆಯೊಂದಕ್ಕೆ ಶೌಚಾಲಯ ಕಟ್ಟಿ ಕೊಟ್ಟ ಕೆಲಸ ಗಮನ ಸೆಳೆದಿತ್ತು.

Tags: FEATURED
ShareTweetSendShare

Discussion about this post

Related News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್