Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bigg Boss Kannada Ott ಮನೆಯಲ್ಲಿ ಅರ್ಜುನ್ ಆಟಾಟೋಪ : ರಾಜಕಾರಣಿಯ ಅಸಲಿ ಮುಖವಾಡ ಬಯಲು

Radhakrishna Anegundi by Radhakrishna Anegundi
August 17, 2022
in ಟಾಪ್ ನ್ಯೂಸ್
Bigg Boss Kannada Ott clash-between-roopesh-shetty-and-arjun-ramesh
Share on FacebookShare on TwitterWhatsAppTelegram

ಅರ್ಜುನ್ ರಾಜಕೀಯ ನಾಯಕನಾಗಿ ಬೆಳೆಯಲು ಪ್ರಯತ್ನಿಸುತ್ತಿರುವ ವ್ಯಕ್ತಿ, ಅವರ ದರ್ಪ ಡಿಕ್ಟೆಟರ್ ಶಿಪ್ ನೋಡಿದ್ರೆ He is fit to it ( Bigg Boss Kannada Ott)

Bigg Boss Kannada Ott ಸೀಸನ್ ಈಗ ಕಲರ್ ಪುಲ್ ಆಗ ತೊಡಗಿದೆ. ವಾರ ಎರಡಾಗುತ್ತಿದ್ದಂತೆ ಸ್ಪರ್ಧಿಗಳ ಮುಖವಾಡ ಕಳಚಿ ಬೀಳಲಾರಂಭಿಸಿದೆ. ಸಭ್ಯರಂತೆ ಕಾಣಿಸಿಕೊಂಡವರೆಲ್ಲಾ ಹೇಗೆ ಅನ್ನುವುದು ಗೊತ್ತಾಗುತ್ತಿದೆ. ಹೊರಗಡೆನೂ ಹೀಗೆ ಒಳಗಡೆಯೂ ಹಾಗೇ ಅಂದವರು, ನಾನು ಅದಲ್ಲ ಅನ್ನುವುದನ್ನು ಸಾಬೀತು ಮಾಡುತ್ತಿದೆ. ಅದರಲ್ಲಿ ಮೊದಲ ಹೆಸರು ಅರ್ಜುನ್.

ಎಲ್ಲವನ್ನು ಬಲ್ಲವರಂತೆ ಮನೆಗೆ ಬಂದ ಅರ್ಜುನ್, ನೇರ ನಡೆ ನುಡಿಗಳ ಮೂಲಕ ಗಮನ ಸೆಳೆದಿದ್ದರು. ಇಬ್ಬರು ಹೆಂಡಿರ ಮುದ್ದಿನ ಗಂಡ ಅನ್ನುವುದನ್ನು ಬಹಿರಂಗವಾಗಿ ಹೇಳುವ ಮೂಲಕ ಎದೆಗಾರಿಕೆ ತೋರಿದ್ದರು. ಆ ಮಟ್ಟಿಗೆ ಅರ್ಜುನ್ ಇಷ್ಟವಾಗಿದ್ದರು. ಅವರ ಕ್ರೀಡಾ ಮನೋಭಾವನೆ ಇಷ್ಟವಾಗಿತ್ತು.

ಇದನ್ನು ಓದಿ : shivamogga incident : ಶಿವಮೊಗ್ಗದ ಹಲ್ಲೆಕೋರರಿಗಿದೆ ಕರಾಳ ಇತಿಹಾಸ : ಗಲಭೆಗೆ ನಡಿದಿದ್ಯಾ ಷಡ್ಯಂತ್ರ

ಆದರೆ ದಿನ ಕಳೆದಂತೆ ಅದು ಅರ್ಜುನ್ ಅಲ್ಲ ಅನ್ನುವುದು ಭಾಸವಾಗುತ್ತಿದೆ. ಅದರಲ್ಲೂ ಕ್ಯಾಪ್ಟನ್ ಆದ ಮೇಲೆ, ಓಟು ಪಡೆದು ಗೆದ್ದ ಮೇಲೆ ವರ್ತಿಸುವ ರಾಜಕಾರಣಿಯಂತೆ ಗೋಚರಿಸುತ್ತಿದ್ದಾರೆ.

ಕ್ಯಾಪ್ಟನ್ ಆದ ಬೆನ್ನಲ್ಲೇ ಸಹ ಸ್ಪರ್ಧಿ ಕಿರಣ್ ಅವರಿಗೆ ಬೆಡ್ ರೂಮ್ ವಿಚಾರದಲ್ಲಿ ಕೊಟ್ಟ ಎಚ್ಚರಿಕೆಯನ್ನು ಗಮನಿಸಿದರೆ ನಾಯಕನಾದ್ರೆ ಮೇಲೆ ಬದಲಾಗುವ ಗುಣ ಇರೋದು ರಾಜಕಾರಣಿಗೆ ಮಾತ್ರ ಅನ್ನುವುದು ಸ್ಪಷ್ಟವಾಗಿದೆ.

ೀೋಸಾೇಪ

ಈ ನಡುವೆ ಚಪಾತಿ ಎಸೆದ ವಿಷಯಕ್ಕೆ ಸಂಬಂಧಿಸಿದಂತೆ ರೂಪೇಶ್ ಮೇಲೆ ಅರ್ಜುನ್ ಎಗರಾಡಿದ್ದಾರೆ. ನನಗೆ ತಿನ್ನಲು ಸಾಧ್ಯವಾಗಿಲ್ಲ ಹೀಗಾಗಿ ಎಸೆದೆ ಅನ್ನುವ ಪ್ರಾಮಾಣಿಕ ಉತ್ತರವನ್ನು ರೂಪೇಶ್ ಕೊಟ್ಟಿದ್ದಾರೆ. ನಾಯಕನಾದವನು ಕನಿಷ್ಟ ಪಕ್ಷ ಯಾಕೆ ಎನಾಗಿತ್ತು ಅನ್ನಬಹುದಿತ್ತು, ನಾನು ಅದನ್ನೇ ತಿಂದೆ ತಾನೇ ಎಂದು ಪ್ರಶ್ನಿಸಿಬಹುದಿತ್ತು, ಉಳಿದವರು ಅದನ್ನೇ ತಿಂದಿಲ್ವಾ ಅಂತ ಕೇಳಬಹುದಿತ್ತು. ಅದ್ಯಾವುದನ್ನು ಮಾಡದೆ ಹೊರಗಡೆ ಅದೆಷ್ಟೋ ಜನ ಊಟ ಇಲ್ಲದೆ ಸಂಕಷ್ಟದಲ್ಲಿದ್ದಾರೆ ಎಂದು ಮತ ಗಳಿಸುವ ಮಾತುಗಳನ್ನಾಡಿದ್ದಾರೆ. ಈ ಡೈಲಾಗ್ ಕಾರಣದಿಂದ ಬಿಗ್ ಬಾಸ್ ಮನೆಯಲ್ಲಿ ಅರ್ಜುನ್ ಹಾಗೂ ರೂಪೇಶ್ ನಡುವೆ ದೊಡ್ಡ ಜಗಳವೇ ನಡೆದು ಹೋಗಿದೆ.

ಟೀ ನರಸೀಪುರದಲ್ಲಿ ಬಿಜೆಪಿಯಿಂದ ಗೆದ್ದು ಪುರಸಭಾ ಸದಸ್ಯರಾಗಿರುವ ಅರ್ಜುನ್ ಸಮಾಜಮುಖಿ ಕೆಲಸಗಳ ಮುಖ ಗುರುತಿಸಿಕೊಂಡಿದ್ದರು. ಹೆಣ್ಣು ಮಕ್ಕಳ ಶಾಲೆಯೊಂದಕ್ಕೆ ಶೌಚಾಲಯ ಕಟ್ಟಿ ಕೊಟ್ಟ ಕೆಲಸ ಗಮನ ಸೆಳೆದಿತ್ತು.

Tags: FEATURED
ShareTweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್