Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಿಗ್ ಬಾಸ್ ಗೆ ಶುರುವಾಯ್ತು ಸಂಕಷ್ಟ… ವಿವಾದ ಹುಟ್ಟು ಹಾಕಲಿದೆಯಂತೆ ಕಿಚ್ಚನ ಹೊಸ ಲುಕ್…

Radhakrishna Anegundi by Radhakrishna Anegundi
February 13, 2021
in ಮನೋರಂಜನೆ
bigg boss sudeep promo
Share on FacebookShare on TwitterWhatsAppTelegram

ಬೆಂಗಳೂರು : ಬಿಗ್ ಬಾಸ್ ಕಾರ್ಯಕ್ರಮ ಆರಂಭಕ್ಕೆ ಇನ್ನು ಒಂದಿಷ್ಟು ದಿನಗಳ ಬಾಕಿ ಫೆಬ್ರವರಿ 28ಕ್ಕೆ ಮಹಾಮನೆಯ ಉದ್ಘಾಟನೆ ನಡೆಯಲಿದೆ.

ಈ ನಡುವೆ ಕಾರ್ಯಕ್ರಮದ ಮೊದಲ ಪ್ರೋಮೋ ಬಿಡುಗಡೆಯಾಗಿದ್ದು, ಕ್ರಿಯೇಟಿವಿಟಿ ಕೊರತೆ ತೀರಾ ಸಪ್ಪೆ ಅನ್ನಿಸಿದೆ.

ಬಿಗ್ ಬಾಸ್ ಸೀಸನ್ 8ರ ಮೊದಲ ಪ್ರೋಮೋದಲ್ಲಿ ಧಮ್ ಇಲ್ಲ ಅನ್ನೋದು ಪ್ರೇಕ್ಷಕರ ಅಭಿಪ್ರಾಯ. ಸುದೀಪ್ ಸಲುವಾಗಿ ಮಾತ್ರ ಪ್ರೋಮೋ ಚೆನ್ನಾಗಿದೆ ಅನ್ನಬೇಕು.

ಇದನ್ನೂ ಓದಿ : ಪ್ರೇಮಿಗಳ ದಿನದಂದು ಬಿಗ್ ಬಾಸ್ ಪ್ರಾರಂಭ….ಆದರೆ ನಡೆಸಿಕೊಡೋದು ಸುದೀಪ್ ಅಲ್ಲ ಮೋಹನ್ ಲಾಲ್

ಈ ನಡುವೆ ಮತ್ತೊಂದು ಪ್ರೋಮೋ ಬಿಡುಗಡೆ ಮಾಡಲು ವಾಹಿನಿ ಸಿದ್ದತೆ ನಡೆಸಿದ್ದು, ಮೂಲಗಳ ಪ್ರಕಾರ ಪ್ರೋಮೋ ವಿವಾದ ಸೃಷ್ಟಿಸುವ ಸಾಧ್ಯತೆಗಳಿದೆಯಂತೆ.

suddep bigg boss session08
ಬಿಗ್ ಬಾಸ್ ಗೆ ಶುರುವಾಯ್ತು ಸಂಕಷ್ಟ... ವಿವಾದ ಹುಟ್ಟು ಹಾಕಲಿದೆಯಂತೆ ಕಿಚ್ಚನ ಹೊಸ ಲುಕ್... 1

ಈ ಪ್ರೋಮೋದಲ್ಲಿ ಸುದೀಪ್ ಜ್ಯೋತಿಷಿ ಅವತಾರ ತಳೆದಿದ್ದಾರೆ. ಇದಕ್ಕೆ ಪೂರಕವಾಗಿ ಕಲರ್ಸ್ ವಾಹಿನಿ ಬಿಗ್ ಬಾಸ್ ಎಂಟಕ್ಕೆ ಜೋಯಿಸರು ಇಟ್ಟಿರುವ ಮುಹೂರ್ತ ಯಾವುದು ಎಂದು ಕೇಳಿದೆ.

ಇದನ್ನೂ ಓದಿ : ಬಿಗ್ ಬಾಸ್ ಆಫರ್ ತಿರಸ್ಕರಿಸಿದ ವೈಷ್ಣವಿ ಗೌಡ… ಕಾರಣವೇನು ಗೊತ್ತಾ….?

ಜೋಯಿಸರು ಅನ್ನುವ  ಪದಕ್ಕೆ ತುಂಬಾ ಗೌರವವಿದೆ. ಜೋಯಿಸ ಅನ್ನುವ ನಾಮಪದವನ್ನು ಮನೋರಂಜನೆಗಾಗಿ ಬಳಸಿಕೊಂಡಿರುವುದು ನಿಜಕ್ಕೂ ದುರಂತ ಅನ್ನುತ್ತಾರೆ ಧಾರ್ಮಿಕ ವಿದ್ವಾಂಸರು.

sudeep 01 ts
ಬಿಗ್ ಬಾಸ್ ಗೆ ಶುರುವಾಯ್ತು ಸಂಕಷ್ಟ... ವಿವಾದ ಹುಟ್ಟು ಹಾಕಲಿದೆಯಂತೆ ಕಿಚ್ಚನ ಹೊಸ ಲುಕ್... 2

ಪ್ರತೀ ಸಲವೂ ಹಿಂದೂಗಳ ಭಾವನೆಗಳನ್ನು ಮಾಧ್ಯಮಗಳು ಕೆಣಕುತ್ತಿವೆ. ಹೀಗಾಗಿ ಪೂರ್ತಿ ಪ್ರೋಮೋ ಬಿಡುಗಡೆಯಾಗಲಿ. ಒಂದು ವೇಳೆ ಹಿಂದೂ ಧರ್ಮದ ನಂಬಿಕೆಯನ್ನು ಹಾಸ್ಯ ಮಾಡಿದ್ರೆ ಅಥವಾ ನಂಬಿಕೆಗೆ ಧಕ್ಕೆ ತರುವಂತಿದ್ದರೆ ಹೋರಾಟ ಗ್ಯಾರಂಟಿ ಅಂದಿದ್ದಾರೆ ಹಿಂದೂ ಸಂಘಟನೆ ಮುಖಂಡರೊಬ್ಬರು.

ಇದನ್ನು ಓದಿ : 90 ದಿನದ ಬಿಗ್ ಬಾಸ್ ಆಟಕ್ಕೆ ಸುದೀಪ್ ಗಳಿಸೋದು ಎಷ್ಟು ಕೋಟಿ ಗೊತ್ತಾ….?

ಈ ಹಿಂದೆ ಕಲರ್ಸ್ ವಾಹಿನಿಯ ಪ್ರತಿ ಸ್ಪರ್ಧಿ ವಾಹಿನಿ ಜಾತಿಯೊಂದರ ಭಾವನೆಗಳನ್ನು ಕೆಣಕಿ ವಿವಾದಕ್ಕೆ ಸಿಲುಕಿತ್ತು. ಬಳಿಕ ಕ್ಷಮೆ ಕೇಳಿದ್ದ ವಾಹಿನಿ ಇಕ್ಕಟ್ಟಿನಿಂದ ಪಾರಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ

Share2TweetSendShare

Discussion about this post

Related News

Kantara Box Office 300 crore Kantara Box Office 300 crore

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

dhruva-sarja-and-prerana-expecting-their-first-child

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್