Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

biggboss shashi : ಹಸೆಮಣೆ ಏರಲು ಸಜ್ಜಾದ ಬಿಗ್ ಬಾಸ್ ಮನೆಯ ಮಾರ್ಡನ್ ರೈತ ಶಶಿಕುಮಾರ್

ಚಿಕ್ಕಬಳ್ಳಾಪುರದ ಹುಡುಗನಿಗೆ ದೊಡ್ಡಬಳ್ಳಾಪುರದ ಹುಡುಗಿಯೊಂದಿಗೆ ಮದುವೆ

Radhakrishna Anegundi by Radhakrishna Anegundi
July 24, 2022
in ಗಾಂಧಿ ಕ್ಲಾಸ್
biggboss shashi marriage with swathi
Share on FacebookShare on TwitterWhatsAppTelegram

ಬಿಗ್ ಬಾಸ್ ಸೀಸನ್ 6ರಲ್ಲಿ ಸ್ಪರ್ಧಿಯಾಗಿದ್ದ ಶಶಿಕುಮಾರ್,(biggboss shashi) ತಮ್ಮ ಸಹ ಸ್ಪರ್ಧಿಯೊಬ್ಬರನ್ನು ವಿವಾಹವಾಗುತ್ತಾರೆ ಅನ್ನಲಾಗಿತ್ತು. ಆದರೆ ಅವರು ಮತ್ತೊಬ್ಬರ ಕೈ ಹಿಡಿದಿದ್ದಾರೆ

ಬೆಂಗಳೂರು : ಕನ್ನಡ ಬಿಗ್ ಬಾಸ್ ಸೀಸನ್ 6ರ ಮೂಲಕ ಸಮಾಜಕ್ಕೆ ಪರಿಚಯವಾದ ರೈತ ಪ್ರತಿಭೆ ಶಶಿಕುಮಾರ್ (biggboss shashi) ಇದೀಗ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ.

ಬಿಗ್ ಬಾಸ್ ಮನೆಯ ಮೂಲಕ ಮಾರ್ಡನ್ ರೈತ ಎಂದೇ ಪ್ರಸಿದ್ಧರಾಗಿರುವ ಶಶಿಕುಮಾರ್ (biggboss shashi) ಆಗಸ್ಟ್ 6 ಮತ್ತು ಆಗಸ್ಟ್ 7 ರಂದು ಬೆಂಗಳೂರಿನಲ್ಲಿ ಹಸೆಮಣೆ ಏರಲಿದ್ದಾರೆ. ದೊಡ್ಡಬಳ್ಳಾಪುರದ ಸ್ವಾತಿ ಅನ್ನುವವರೊಂದಿಗೆ ಶಶಿಕುಮಾರ್ ವಿವಾಹ ನೆರವೇರಲಿದೆ.

ಇದನ್ನೂ ಓದಿ : Wife murdered husband : ಅಪಘಾತವಾಗಿದೆ ಅಂದ ಪತಿಯನ್ನು ಪತ್ನಿಯೇ ಬಂದು ಸಾಯಿಸಿದ್ಲು

shashi 04

ಚಿಕ್ಕಬಳ್ಳಾಪುರದ ಚಿಂತಾಮಣಿ ಮೂಲಕ ಶಶಿಕುಮಾರ್ ಜಿಕೆವಿಕೆ ಕೃಷಿ ವಿವಿಯಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದು, ಕೃಷಿಯೊಂದಿಗೆ, ಕೃಷಿಗೆ ಸಂಬಂಧಿಸಿದ ವ್ಯವಹಾರವೊಂದನ್ನು ನಡೆಸುತ್ತಿದ್ದಾರೆ. ಜೊತೆಗೆ ಮೆಹಬೂಬಾ ಸಿನಿಮಾ ಮೂಲಕ ಚಂದನವನದಲ್ಲಿ ಅದೃಷ್ಟ ಪರೀಕ್ಷೆಗೆ ಶಶಿಕುಮಾರ್ ಮುಂದಾಗಿದ್ದಾರೆ.

shashi 03

ಇನ್ನು ಶಶಿಕುಮಾರ್ ಮದುವೆಯಾಗಲಿರುವ ಹುಡುಗಿ ಸ್ವಾತಿ ಇತ್ತೀಚೆಗಷ್ಟೇ ಯುಪಿಎಸ್ಸಿ ಪ್ರಿಲಿಮ್ಸ್ ಪಾಸ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

shashi 02

ಎರಡನೇ ಮದುವೆಯಾದ್ರ ವಿಜಯಾನಂದ ಕಾಶಪ್ಪನವರ : ಮಗುವಿನ ಜನನ ಪ್ರಮಾಣ ಪತ್ರ ವೈರಲ್

ವೀಣಾ ಕಾಶಪ್ಪನವರ್ ಜೊತೆ ಸಂಬಂಧ ಹದಗೆಟ್ಟಿದೆ. ವಿಜಯಾನಂದ ಕಾಶಪ್ಪನವರ್ ಎರಡನೇ ಮದುವೆಯಾಗಿದ್ದಾರೆ ಅನ್ನುವ ಸುದ್ದಿ ಹಿಂದೆ ಹರಡಿತ್ತು, ಇದೀಗ ಮತ್ತೆ ಅದಕ್ಕೆ ರೆಕ್ಕೆ ಪುಕ್ಕ ಬಂದಿದೆ

ಬಾಗಲಕೋಟೆ : ಮೊದಲ ಪತ್ನಿ ವೀಣಾ ಕಾಶಪ್ಪನವರ್ ಅವರಿಗೆ ಡಿವೋರ್ಸ್ ಕೊಡುವ ಮುನ್ನವೇ ಹುನಗುಂದ ಕಾಂಗ್ರೆಸ್ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ಮದುವೆಯಾಗಿದ್ರೆ ಅನ್ನುವ ಸುದ್ದಿ ಹಿಂದೊಮ್ಮೆ ಹರಡಿತ್ತು. ಆದರೆ ಅದಕ್ಕೆ ಯಾವುದೇ ಸಾಕ್ಷಿಗಳು ಇರಲಿಲ್ಲ.

ಇದನ್ನೂ ಓದಿ : Karnataka politics : ರಾಜ್ಯಪಾಲರಿಗೆ ಯಡಿಯೂರಪ್ಪ : ಆಫರ್ ಒಪ್ಪಿಕೊಳ್ತಾರ ರಾಜಾಹುಲಿ

ಆದರೆ ಇದೀಗ ಮಗುವೊಂದರ ಜನನ ಪ್ರಮಾಣ ಪತ್ರ ವೈರಲ್ ಆಗಿದ್ದು, ತಂದೆ ಕಾಲಂನಲ್ಲಿ ವಿಜಯಾನಂದ ಕಾಶಪ್ಪನವರ ಎಂದು ಉಲ್ಲೇಖಿಸಲಾಗಿದೆ. ತಾಯಿಯ ಹೆಸರು ಪೂಜಾಶ್ರೀ ಎಂದು ನಮೂದಾಗಿದೆ. ಈ ಮೂಲಕ ಈ ಹಿಂದೆ ಹರಡಿದ್ದ ನಟಿ ಪೂಜಾಶ್ರೀ ಮತ್ತು ವಿಜಯಾನಂದ ಮದುವೆ ಸುದ್ದಿಗೆ ಜೀವ ಬಂದಿದೆ. ಅಷ್ಟು ಮಾತ್ರವಲ್ಲದೆ ವಿಜಯಾನಂದ ಕಾಶಪ್ಪನವರ ಎರಡನೇ ಮದುವೆಯಾಗಿದ್ದು ಹೌದು ಅನ್ನುತ್ತಿದೆ ಮೂಲಗಳು.

ಇದನ್ನೂ ಓದಿ : Talakala swamiji : ತಲಕಳದ ಶ್ರೀ ಕೃಷ್ಣ ದೇವಿ ಪ್ರಸಾದ ತೀರ್ಥ ಸ್ವಾಮೀಜಿ ಆತ್ಮಹತ್ಯೆ

ಇನ್ನು ವರ್ಷದ ಹಿಂದೆಯೇ ವಿಜಯಾನಂದ ಕಾಶಪ್ಪನವರ ಹಾಗೂ ವೀಣಾ ಕಾಶಪ್ಪನವರ್ ಸಂಬಂಧ ಹದಗೆಟ್ಟಿದೆ ಅನ್ನಲಾಗಿದೆ. ಆದರೆ ಈ ಬಗ್ಗೆ ವೀಣಾ ಅವರಾಗಲಿ ಪೂಜಾಶ್ರೀಯವರಾಗಲಿ ಪ್ರತಿಕ್ರಿಯೆ ನೀಡಿಲ್ಲ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಜಯಾನಂದ ಕಾಶಪ್ಪನವರ, ನನಗೆ ಈ ಬಗ್ಗೆ ಏನೂ ಗೊತ್ತಿಲ್ಲ. ಮಾಹಿತಿ ಇಲ್ಲದೆ ಏನು ಮಾತನಾಡಲಿ, ಫೋಟೋ ವೈರಲ್ ಬಗ್ಗೆ ನನಗೆ ಗೊತ್ತಿಲ್ಲ. ದಾಖಲೆ ಕೊಡಿ, ದಾಖಲೆ ಕೊಟ್ಟರೆ ಮಾತನಾಡುತ್ತೇನೆ ಅಂದಿದ್ದಾರೆ. ವೈಯುಕ್ತಿಕ ಜೀವನವೇ ಬೇರೆ, ರಾಜಕೀಯವೇ ಬೇರೆ, ವಿರೋಧಿಗಳೇ ಹೀಗೆ ಮಾಡುತ್ತಿದ್ದಾರೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

Kantara Box Office 300 crore Kantara Box Office 300 crore

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

dhruva-sarja-and-prerana-expecting-their-first-child

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

Gaalipata2 : ಗಾಳಿಪಟ 2 ವಿತರಿಸುವ ಹಕ್ಕು ಪಡೆದ ಕೆವಿಎನ್ ಸಂಸ್ಥೆ

vikranth rona :13 ವರ್ಷಗಳ ಬಳಿಕ ದೆಹಲಿಗೆ ಭೇಟಿ : ವಿಕ್ರಾಂತ್ ರೋಣ ಬಿಡುಗಡೆಗೂ ಮುನ್ನ ಬಿಜೆಪಿ ಸಚಿವರ ಮನೆಗೆ ದೌಡು

ಶಿರಡಿಯಲ್ಲಿ ಶರ್ಮಿಳಾ ಮಾಂಡ್ರೆ : ಗುರುವಾರ ಬಾಬಾನಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ

ಚಂದನವನದ ವಜ್ರೇಶ್ವರಿಯಾಗ್ತಾರ ಅಶ್ವಿನಿ : ಅತ್ತೆಯ ಫೋಟೋದೊಂದಿಗೆ ಸೊಸೆ

ಮೈಸೂರಿನಲ್ಲಿ ಭರ್ಜರಿ ಮನೆ ಕಟ್ಟಿಸಿ ಸದ್ದಿಲ್ಲದೆ ಗೃಹ ಪ್ರವೇಶ ಮಾಡಿದ ಗಾಯಕ ನವೀನ್ ಸಜ್ಜು

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್