Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Radhakrishna Anegundi by Radhakrishna Anegundi
September 5, 2022
in ರಾಜ್ಯ
BJP Meeting karnataka assembly monsoon session
Share on FacebookShare on TwitterWhatsAppTelegram

ವಿಧಾನ ಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವುದಷ್ಟೇ ಉದ್ದೇಶ ( BJP Meeting)

ಬೆಂಗಳೂರು : ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೀಗೆ ಎಲ್ಲಾ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಸಾಕಷ್ಟು ಹಗರಣಗಳು ನಡೆದಿದೆ. ಆದರೆ ರಾಜಕೀಯ ತೋಳ್ಬಲದ ಕಾರಣದಿಂದ ಅವೆಲ್ಲವೂ ಕೂಡಾ ಮುಚ್ಚಿ ಹೋಗಿದೆ. ಇನ್ನು ಹಗರಣಗಳನ್ನು ಹುಡುಕಿ ತೆಗೆಯಬೇಕಾದ ತನಿಖಾ ಸಂಸ್ಥೆಗಳನ್ನು ಹಲ್ಲು ಕಿತ್ತ ಹಾವಿನಂತೆ ಮಾಡಿರುವ ಸರ್ಕಾರ ಜನತೆಯ ಕಣ್ಣಿಗೆ ಮಣ್ಣೆರಚಿದೆ.( BJP Meeting)

ಪ್ರತೀ ಸಲ ಸರ್ಕಾರ ಬದಲಾದ ವೇಳೆ ಈ ಹಿಂದಿನ ಸರ್ಕಾರದ ಭ್ರಷ್ಟಚಾರದ ತನಿಖೆ ಮಾಡಿಸುತ್ತೇವೆ ಅಂತಾರೆ, ಆದರೆ ಯಾರೊಬ್ಬರೂ ತನಿಖೆ ನಡೆಸುವ ಎದೆಗಾರಿಕೆ ತೋರಿಸುವುದಿಲ್ಲ. ಬದಲಾಗಿ ಬೆದರಿಸಿ ಅವರನ್ನು ಸೈಲೆಂಟ್ ಮಾಡಿಸಲಾಗುತ್ತಿದೆ. ಇದೀಗ ಮತ್ತೆ ಅದೇ ತಂತ್ರಕ್ಕೆ ಬೊಮ್ಮಾಯಿ ಸರ್ಕಾರ ಮುಂದಾಗಿದೆ. ಈ ಮೂಲಕ ಕುಮಾರಸ್ವಾಮಿಯವರ ಹಿಟ್ ಅಂಡ್ ರನ್ ನೀತಿಯನ್ನು ಅಳವಡಿಸಕೊಳ್ಳಲು ನಿರ್ಧರಿಸಿದೆ.

ಇದನ್ನೂ ಓದಿ : Bangalore it companies : ಬೊಮ್ಮಾಯಿ ಆಡಳಿತದಿಂದ ಬೇಸತ್ತ ಐಟಿ ಕಂಪನಿಗಳು : ಬೆಂಗಳೂರು ತೊರೆಯುವುದಾಗಿ ಎಚ್ಚರಿಕೆ

ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ವಾಗ್ದಾಳಿಯನ್ನು ಎದುರಿಸಲು ಆಡಳಿತರೂಢ ಬಿಜೆಪಿ ಸಿದ್ದತೆ ನಡೆಸಿದೆ. ಭಾನುವಾರ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.

BJP Meeting

ಮಳೆ ಬಂದು ಬೆಂಗಳೂರು ಕೊಚ್ಚಿ ಹೋಗಿದ ವಿಚಾರ ಸೇರಿದಂತೆ ಹಲವು ವಿಷಯಗಳನ್ನು ಕಾಂಗ್ರೆಸ್ ಸದನದಲ್ಲಿ ಪ್ರಸ್ತಾಪಿಸಲಿದೆ. ಈ ವೇಳೆ ಮುಜುಗರದಿಂದ ತಪ್ಪಿಸಿಕೊಳ್ಳಲು ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯ ಹಗರಣಗಳನ್ನು ಪ್ರಸ್ತಾಪಿಸುವುದು, ಅಗತ್ಯ ಬಿದ್ದರೆ ತನಿಖೆ ವಹಿಸುವ ಬಗ್ಗೆ ತೀರ್ಮಾನಿಸುವ ಬಗ್ಗೆ ಬಿಜೆಪಿ ನಾಯಕರ ಸಭೆ ನಿರ್ಧರಿಸಿದೆ.

ಸಪ್ಟಂಬರ್ 12 ರಿಂದ 10 ದಿನಗಳ ಕಾಲ ಸದನ ನಡೆಯಲಿದ್ದು, ಈ ವೇಳೆ 40 % ದಂಧೆ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ. ಒಂದು ವೇಳೆ ಕಾಂಗ್ರೆಸ್ ಕೈ ಮೇಲಾದರೆ ಚುನಾವಣಾ ವರ್ಷದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಬೇಕಾಗುತ್ತದೆ. ಹೀಗಾಗಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಬೆದರಿಕೆ ತಂತ್ರಕ್ಕೆ ಮುಂದಾಗಿದೆ.

Tags: FEATURED
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Sumalatha Ambareesh :ಮಂಡ್ಯದ ಜನತೆಗೆ ಫೇಸ್ ಬುಕ್ ನಲ್ಲೇ ಸಾಂತ್ವಾನ… ಮತದಾರರ ಆಕ್ರೋಶಕ್ಕೆ ನಡುಗಿದ ಸಂಸದೆ ಸುಮಲತಾ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್