Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಾರ್ಜಿಂಗ್ ಘಟಕ ಇಲ್ಲದೆ ಎಲೆಕ್ಟ್ರಿಕ್ ಬಸ್ ಪಡೆದ BMTC : 80 ಕಿಮೀಗೆ ರಸ್ತೆಯಲ್ಲೇ ನಿಲ್ಲುತ್ತಿದೆ ಬಸ್

Radhakrishna Anegundi by Radhakrishna Anegundi
February 15, 2022
in ರಾಜ್ಯ
bmtc electric bus problem no charge point in depot
Share on FacebookShare on TwitterWhatsAppTelegram

ಬೆಂಗಳೂರು : ನಮ್ಮ ವ್ಯವಸ್ಥೆಯ ಲೋಪವೇ ಬೊಕ್ಕಸಕ್ಕೆ ಸಾಕಷ್ಟು ಹೊರೆಯಾಗುತ್ತದೆ. ಮಾತ್ರವಲ್ಲದೆ ವ್ಯವಸ್ಥೆಯ ಅವ್ಯವಸ್ಥೆಗೂ ಕಾರಣವಾಗುತ್ತದೆ. ಏರ್ ಪೋರ್ಟ್ ಕಟ್ಟಿದ ಬಳಿಕ ಏರ್ ಪೋರ್ಟ್ ಸಂಪರ್ಕಿಸುವ ರಸ್ತೆ ನಿರ್ಮಿಸುವ ನಮ್ಮ ರಾಜಕಾರಣಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ.

ಈ ಬಿಎಂಟಿಸಿ ಇಲೆಕ್ಟ್ರಿಕ್ ಬಸ್ ಖರೀದಿಯಲ್ಲೂ ಹೀಗೆ ಆಗಿದೆ. ಇಲೆಕ್ಟ್ರಿಕ್ ಬಸ್ ಹಾದು ಹೋಗುವ ಡಿಪೋಗಳಲ್ಲಿ ಜಾರ್ಜಿಂಗ್ ಘಟಕ ಸ್ಥಾಪಿಸದ ಕರ್ಮಕ್ಕೆ ಇದೀಗ  ಇಲೆಕ್ಟ್ರಿಕ್ ಬಸ್ ಗಳು ನಡು ಜಾರಿಯಲ್ಲೇ ನಿಲ್ಲುವಂತಾಗಿದೆ. ನಿಲ್ಲುವಂತಾಗಿದ್ದರೂ ಪರವಾಗಿಲ್ಲ, ಗುತ್ತಿಗೆ ಕೊಟ್ಟ ಕಂಪನಿಗಳಿಗೆ ಬಿಎಂಟಿಸಿ ಜನರ ತೆರಿಗೆ ದುಡ್ಡನ್ನು ಅನ್ಯಾಯವಾಗಿ ನೀಡುವಂತಾಗಿದೆ.

ಕೊರೋನಾ ಲಾಕ್ ಡೌನ್ ಕಾರಣದಿಂದ ಮೊದಲೇ ಬಿಎಂಟಿಸಿ ನೌಕರರ ಸಂಬಳಕ್ಕೆ ಪರದಾಡುತ್ತಿದೆ. ಹೀಗಿರುವ ಸಂದರ್ಭದಲ್ಲಿ ಈ ಎಲೆಕ್ಟ್ರಿಕ್ ಬಸ್ ಗಳ ಅಗತ್ಯವೇನಿತ್ತು. ಪರಿಸರ ಮಾಲಿನ್ಯ ತಡೆಯ ನೆಪದಲ್ಲಿ ಸಮ್ ಥಿಂಗ್ ರಾಂಗ್ ಅನ್ನುವುದು ಸ್ಪಷ್ಟ.

ನಗರದ ಪರಿಸರ ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ನಿಂದ 90 ಬಸ್ ಗಳನ್ನು ಗುತ್ತಿಗೆಗೆ ಪಡೆಯಲಾಗಿದೆ. ಒಪ್ಪಂದದ ಪ್ರಕಾರ 1.5 ಕೋಟಿ ಬೆಲೆಯ ಈ ಬಸ್ ಗಳಿಗೆ ಸ್ಮಾರ್ಟ್ ಸಿಟಿ ಯೋಜನೆಯಿಂದ 50 ಲಕ್ಷ ರೂ ನೀಡಲಾಗಿದೆ. ಇನ್ನುಳಿದಂತೆ ಪ್ರತೀ ಕಿಮೀ 51.67 ರೂಪಾಯಿ ನೀಡಬೇಕಾಗಿದೆ. ದಿನವೊಂದಕ್ಕೆ 180 ಕಿಮೀ ಈ ಬಸ್ ಗಳು ಓಡಾಡಬೇಕಿದ್ದು, ಪ್ರತೀ ನಿತ್ಯ 9,300 ರೂಪಾಯಿ ಒಂದು ಬಸ್ ಗೆ ನೀಡಬೇಕು ಅನ್ನುವುದು ಒಪ್ಪಂದ.

ದಿನಕ್ಕೆ ಒಂದು ಕಿಮೀ ಓಡಿದರೂ, 180 ಕಿಮೀ ಓಡಿದಷ್ಟೇ ಹಣವನ್ನು ಪಾವತಿಸಬೇಕಾಗಿದೆ. ಆದರೆ ಬೆಂಗಳೂರು ರಸ್ತೆಯ ಗುಣಮಟ್ಟ. ಅವೈಜ್ಞಾನಿಕ ಹಂಪ್ಸ್ ಗಳು ಹಾಗೂ ಅನುಭವಿ ಚಾಲಕರ ಕೊರತೆಯ ಕಾರಣದಿಂದ 80 ಕಿಮೀ ಓಡುವಷ್ಟರಲ್ಲಿ ಬಸ್ ಗಳು ನಿಂತು ಹೋಗುತ್ತಿದೆ.  ಹೀಗಾಗಿ ನಿಗದಿತ ಪ್ರಮಾಣದ ಕಿಲೋ ಮೀಟರ್ ಸಂಚರಿಸದಿದ್ದರೂ ಒಪ್ಪಂದದ ಪ್ರಕಾರ ಹೆಚ್ಚುವರಿ ಹಣ ನೀಡೋದು ಅನಿವಾರ್ಯ.

ಇನ್ನು 80 ಕಿಮೀ ಓಡಿದ ಬಳಿಕ ನಿಂತ ಬಸ್ ಗಳನ್ನು ಜಾರ್ಜ್ ಮಾಡೋಣ ಅಂದ್ರೆ, ಬೆಂಗಳೂರು ನಗರದ ಬಿಎಂಟಿಸಿ ಘಟಕಗಳಲ್ಲಿ ಜಾರ್ಜಿಂಗ್ ಘಟಕಗಳಿಲ್ಲ. ಹಾಗಾದ್ರೆ ಪ್ರಾಯೋಗಿಕವಾಗಿ ಬಸ್ ಗಳು ಓಡಾಟ ನಡೆಸಿದ ಸಂದರ್ಭದಲ್ಲಿ ಈ ಸಮಸ್ಯೆಗಳನ್ನು ಕಾಣಿಸಿಕೊಳ್ಳಲಿಲ್ವ ಅನ್ನುವುದು ಈಗಿರುವ ಪ್ರಶ್ನೆ.

ಈ ನಡುವೆ ಈಗಾಗಲೇ NPCL ನಿಂದ BMTCಗೆ 90 ಬಸ್ ಗಳು ಬಂದಿದ್ದು, 28 ಬಸ್ ಗಳು ಮಾತ್ರ ರಸ್ತೆಯಲ್ಲಿ ಓಡಾಡುತ್ತಿದೆ. ಜಾರ್ಜಿಂಗ್ ಪಾಯಿಂಟ್ ಕೊರತೆಯ ಕಾರಣದಿಂದ ಉಳಿದ ಬಸ್ ಗಳನ್ನು ಕಾರ್ಯಾಗಾರದಲ್ಲೇ ನಿಲ್ಲಿಸಲಾಗಿದೆ.

Tags: MAIN
ShareTweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್