Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದೇವರ ಅಂಗರಕ್ಷಕನ ಅಸಲಿ ಕಥೆಯೇನು ಗೊತ್ತಾ…?

Radhakrishna Anegundi by Radhakrishna Anegundi
July 27, 2019
in ಟ್ರೆಂಡಿಂಗ್
Share on FacebookShare on TwitterWhatsAppTelegram

ಕಳೆದ ಕೆಲ‌ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇದೊಂದು ಚಿತ್ರ ಸಿಕ್ಕಾಪಟ್ಟೆ ವೈರಲ್ ಆಗಿತ್ತು, ಹಾಲಿವುಡ್, ಬಾಲಿವುಡ್ ಹೀರೋಗಳಿಗೆ ಅವರನ್ನು ಹೋಲಿಕೆ ಮಾಡಲಾಗಿತ್ತು. ಪುರಿ ಜಗನ್ನಾಥ ದೇವಸ್ಥಾನ ಆವರಣದಲ್ಲಿ ಕ್ಲಿಕಿಸಿದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಸಂಚಲ ಮೂಡಿಸಿದ್ದು ಸುಳ್ಳಲ್ಲ.

ಹಾಗಾದರೆ ಚಿತ್ರ ಅಸಲಿ ಕಥೆಯೇನು ಎಂದು ಒರಿಸ್ಸಾ ಮೂಲದ ಪತ್ರಿಕೆಗಳನ್ನು ಜಾಲಾಡಿದರೆ ಸಿಕ್ಕಿದ್ದು ಅದ್ಭುತ ವಿವರಗಳು. ಅದನ್ನು ಕನ್ನಡಿಗರಿಗೆ ತಲುಪಿಸಬೇಕು ಅನ್ನುವ ಕಾರಣದಿಂದ ನಾವು ಲೇಖನ ಪ್ರಕಟಿಸುತ್ತಿದ್ದೇವೆ.

q? encoding=UTF8&MarketPlace=IN&ASIN=B01MY09C7U&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=ur2&o=31&camp=3638

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಚಿತ್ರ ಅನಿಲ್ ಗೊಚಿಂಕರ್ ಅನ್ನುವವರದ್ದು. ದೇವರ ದೇವರು ಅಂದ್ರೆ lord of the lords  ಎಂದೇ ಕರೆಸಿಕೊಂಡಿರುವ ಪುರಿ ಜಗನ್ನಾಥನ ಊರಿನ ಅನಿಲ್ ಗೊಚಿಂಕರ್ ಪುರಿ ಜಗನ್ನಾಥ ದೇವಾಲಯದಲ್ಲಿ ‘ದಳಪತಿ’ಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಂದರೆ ದೇವರಿಗೆ ಅಂಗರಕ್ಷಕನಾಗಿ ಕಾರ್ಯ ನಿರ್ವಹಿಸುವುದು. ಪ್ರಮುಖವಾಗಿ ವಿಶ್ವಪ್ರಸಿದ್ಧ ಪುರಿ ರಥಯಾತ್ರೆ ನಡೆಯುವ ಸಂದರ್ಭದಲ್ಲಿ ಇವರ ಕಾರ್ಯ ಮಹತ್ತರವಾದದ್ದು.

https://twitter.com/Times4India/status/1153300421135355904

ಹಾಗಾದರೆ ಇವರು ಕೇವಲ ದಳಪತಿಯೇ ಖಂಡಿತಾ ಅಲ್ಲ. ಇವರೊಬ್ಬ ಬಾಡಿಬಿಲ್ಡರ್ ಆಗಿದ್ದು, ಓರಿಸ್ಸಾದ ರಾಜ್ಯ ಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಜಯಗಳಿಸಿ 2012 ರ ಮಿಸ್ಟರ್ ಓರಿಸ್ಸಾ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ನಂತರ 2016 ರಲ್ಲಿ ನಡೆದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಗೆಲ್ಲುವ ಮೂಲಕ ಮಿಸ್ಟರ್ ಅಂತರಾಷ್ಟ್ರೀಯ ಭಾರತೀಯ ಕಿರೀಟವನ್ನೂ ಸಹ ಇವರು ಮುಡಿಗೇರಿಸಿಕೊಂಡಿದ್ದರು.

https://twitter.com/Times4India/status/1153309480618041345

ವೃತ್ತಿಯಲ್ಲಿ ವಕೀಲರಾಗಿರುವ ಅನಿಲ್ ಗೊಚಿಂಕರ್ ತಮ್ಮ 30 ನೇ ವಯಸ್ಸಿನಲ್ಲಿ ದೇಹದಾರ್ಡ್ಯ ಸ್ಪರ್ಧೆಗಾಗಿ ತಮ್ಮ ದೇಹವನ್ನು ಹುರಿಗೊಳಿಸಲಾರಂಭಿಸಿದ್ದಾರೆ. ಜೊತೆಗೆ ಪುರಿ ಜಿಲ್ಲೆಯಲ್ಲಿ ತಮ್ಮದೇ ಮಾಲೀಕತ್ವದ ಜಿಮ್ ಒಂದನ್ನು ನಡೆಸುತ್ತಿದ್ದಾರೆ.

ಮತ್ತೊಂದು ವಿಶೇಷ ಅಂದ್ರೆ ಕೇವಲ ಸಸ್ಯಹಾರಿಯಾಗಿದ್ದುಕೊಂಡು,ಸಸ್ಯಹಾರದ ಮೂಲಕವೇ ತಮ್ಮ ದೇಹವನ್ನು ಈ ಮಟ್ಟಕ್ಕೆ ಬೆಳೆಸಿರುವುದು. ಕರ್ನಾಟಕದಲ್ಲೂ ಸಸ್ಯಹಾರದಿಂದ ದೇಹ ಹುರಿಗೊಳಿಸಿ ಬಹುಮಾನ ಗೆದ್ದ ದೇಹದಾರ್ಡ್ಯ ಪಟುಗಳಿದ್ದಾರೆ ಅನ್ನುವುದು ಗಮನಾರ್ಹ ಅಂಶ.

q? encoding=UTF8&MarketPlace=IN&ASIN=1941525180&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=1941525180

ಅನಿಲ್ ಅವರ ಕುಟುಂಬ ಈ ಹಿಂದಿನಿಂದಲೂ ಪುರಿ ಜಗನ್ನಾಥನ ದೇವಾಲಯದ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ಹೀಗಾಗಿ ವಂಶ ಪಾರಂಪರ್ಯವಾಗಿ ಬಂದ ಕಾರ್ಯವನ್ನು ಅನಿಲ್ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಇವರು ಸೇವೆ ಸಲ್ಲಿಸುತ್ತಿದ್ದರೂ ಇತ್ತೀಚೆಗೆ ನಡೆದ ರಥಯಾತ್ರೆ ಸಂದರ್ಭದಲ್ಲಿ ಛಾಯಾಗ್ರಾಹಕರೊಬ್ಬರ ಕಣ್ಣಿಗೆ ಇವರ ಕಟ್ಟು ಮಸ್ತಾದ ದೇಹ ಕಣ್ಣಿಗೆ ಬಿದ್ದಿದೆ. ಅವರು ಕ್ಲಿಕಿಸಿದ ಫೋಟೋ ಇದೀಗ ವೈರಲ್ ಆಗಿದೆ.

q? encoding=UTF8&MarketPlace=IN&ASIN=9382652310&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=9382652310

ಇನ್ನು ಅನಿಲ್ ಅವರ ಸಹೋದರ ದಾಮೋದರ್ ಗೊಚಿಂಕರ್ ಕೂಡಾ ಬಾಡಿ ಬಿಲ್ಡರ್ ಆಗಿದ್ದು, ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ. ಆದರೆ ಕೆಲ ವರ್ಷಗಳ ಹಿಂದೆ ದಾಮೋದರ್ ಬಾಡಿಬಿಲ್ಡರ್ ಕಣದಿಂದ ಹಿಂದೆ ಸರಿದಿದ್ದಾರೆ.

Damodar Gochikar
ದೇವರ ಅಂಗರಕ್ಷಕನ ಅಸಲಿ ಕಥೆಯೇನು ಗೊತ್ತಾ...? 1

2006ರಲ್ಲಿ ತಂದೆಯ ನಿಧನ ನಂತರ, ಕುಟುಂಬದ ವ್ಯವಹಾರ ಮತ್ತು ಪುರಿ ಜಗನ್ನಾಥನ ದೇವಾಲಯದ ಸೇವೆ ಮುಂದುವರಿಸಿಕೊಂಡು ಹೋಗಬೇಕಾಗಿದ್ದು ಇದಕ್ಕೆ ಕಾರಣವಂತೆ.

ಇದೀಗ ಅನಿಲ್ ಮತ್ತು ದಾಮೋದರ್ ತಂದೆ ನಡೆಸುತ್ತಿದ್ದ ಹೊಟೇಲ್ ಗೊಚಿಂಕರ್ ಅನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಜೊತೆಗೆ 2010ರಲ್ಲಿ ಹೋಟೆಲ್ ಇರುವ ಕಟ್ಟಡದಲ್ಲೇ ‘ಗೊಚಿಂಕರ್ ಲೈಫ್ ಸ್ಟೈಲ್ ಜಿಮ್’ ಅನ್ನು ಪ್ರಾರಂಭಿಸಿರುವ ಸಹೋದರರು ಉತ್ತಮ ದೇಹದಾರ್ಢ್ಯ ಪಟುಗಳನ್ನು ಹೊರ ತರುವ ಕಾರ್ಯದಲ್ಲಿ ನಿರತರಾಗಿದ್ದಾರೆ.

puri gym
ದೇವರ ಅಂಗರಕ್ಷಕನ ಅಸಲಿ ಕಥೆಯೇನು ಗೊತ್ತಾ...? 2

ತಮ್ಮ ಈ ಸಾಧನೆಗೆ ಸಹೋದರನೆ ಪ್ರೇರಣೆ ಅನ್ನುವ ಅನಿಲ್ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧಿಸಬೇಕು ಅನ್ನುವ ಛಲ ಹೊಂದಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”42″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_4220190727170322″); document.getElementById(“div_4220190727170322”).appendChild(scpt);
Tags: Anil Gochhikarಅನಿಲ್ ಗೊಚಿಂಕರ್Bodyguards Of Lord Jagannatha
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

sanath krishna muliya project-cheetah-puttur-veterinarian-travelled-with-big-cats-from-namibia

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Independence day : ವಿಧಾನಸೌಧದ ಮೇಲೆ ಧ್ವಜ ಹಾರಿಸುವವರ ಬಗ್ಗೆ ನಿಮಗೆಷ್ಟು ಗೊತ್ತು…

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್