Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಜ್ಯದ 31ನೇ ಜಿಲ್ಲೆಯಾಗಿ ವಿಜಯ ನಗರ : ಕೊರೋನಾ ಸಂಕಷ್ಟ ಕಾಲದಲ್ಲೂ ಅದ್ದೂರಿ ಕಾರ್ಯಕ್ರಮ

Radhakrishna Anegundi by Radhakrishna Anegundi
October 2, 2021
in ರಾಜ್ಯ
vijayanagara dist 01
Share on FacebookShare on TwitterWhatsAppTelegram

ಹೊಸಪೇಟೆ : ದಶಕಗಳ ಹೋರಾಟದ ಫಲವಾಗಿ ರಾಜ್ಯದ 31ನೇ ಜಿಲ್ಲೆಯಾಗಿ ಜನ್ಮ ತಳೆದಿರುವ ರಾಜ್ಯದ ವಿಜಯನಗರ ಜಿಲ್ಲೆ ಇಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.ಜಿಲ್ಲೆ ಉದ್ಘಾಟನೆ ಹಿನ್ನಲೆಯಲ್ಲಿ ಅಕ್ಟೋಬರ್ 2 ಹಾಗೂ 3 ರಂದು ವಿಜಯನಗರ ಉತ್ಸವ ಕೂಡಾ ನಡೆಯಲಿದೆ.

ಹಂಪಿಯ ಹೆಬ್ಬಾಗಿಲು ಅನ್ನಿಸಿಕೊಂಡಿರುವ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆ ಘೋಷಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಉಪಸ್ಥಿತರಿರುತ್ತಾರೆ.

ಇನ್ನು ಜಿಲ್ಲಾ ಉದ್ಘಾಟನಾ ಸಮಾರಂಭಕ್ಕಾಗಿ ವಿಜಯನಗರದ ಗತ ವೈಭವ ಮರುಕಳಿಸುವಂತೆ ಶ್ರೀವಿದ್ಯಾರಣ್ಯ ವೇದಿಕೆ ನಿರ್ಮಾಣವಾಗಿದ್ದು, ಮಾತಂಗ ಪರ್ವತದ ವಿಹಂಗಮ ನೋಟ ಹಾಗೂ ಶ್ರೀವಿರೂಪಾಕೇಶ್ವರ ದೇಗುಲದ ರಾಜಗೋಪರ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ. ವೇದಿಕೆಯಲ್ಲಿ ಕಲ್ಲಿನ ರಥ, ಉಗ್ರ ನರಸಿಂಹ ವಿನ್ಯಾಸವನ್ನು ಕೂಡಾ ಕಾಣಬಹುದಾಗಿದ್ದು, ಮಹಾನವಮಿ ದಿಬ್ಬದ ಮಾದರಿಯಲ್ಲಿ ವೇದಿಕೆಯಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ.ವಿಜಯನಗರ ಜಿಲ್ಲೆ ಸಚಿವ ಆನಂದ್ ಸಿಂಗ್ ಅವರ ಹೋರಾಟದ ಫಲವಾಗಿದ್ದು, ಹೀಗಾಗಿ ಇಡೀ ಕಾರ್ಯಕ್ರಮದ ಯಶಸ್ವಿಗಾಗಿ ಕಾಲಿಗೆ ಚಕ್ರ ಕಟ್ಟಿಕೊಂಡು ಅವರು ಓಡಾಡುತತಿದ್ದಾರೆ.

11 district offices to be opened in Hosapete in the first phase
11 district offices to be opened in Hosapete in the first phase
ವಿಜಯನಗರ ಜಿಲ್ಲೆಯ ಇತಿಹಾಸ

1997ರಲ್ಲಿ ಕೊಪ್ಪಳ ಜಿಲ್ಲೆ ರಚನೆಯಾಗುವ ಸಂದರ್ಭದಲ್ಲೇ ಹೊಸಪೇಟೆಯನ್ನು ಕೇಂದ್ರವಾಗಿರಿಸಿ ಜಿಲ್ಲೆ ರಚನೆ ಮಾಡಬೇಕು ಅನ್ನುವ ಆಗ್ರಹವಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ವೇಳೆ ಆಗಿನ ಮುಖ್ಯಮಂತ್ರಿ ಜೆಎಚ್ ಪಟೇಲರನ್ನು ಭೇಟಿಯಾಗಿದ್ದ ನಿಯೋಗ ಜಿಲ್ಲೆ ರಚನೆಗೆ ಮನವಿ ಮಾಡಿತ್ತು. ಬಳಿಕ ನಡೆದ ಹೋರಾಟಕ್ಕೆ ರಾಜಕೀಯ ಬಲ ಸಿಗಲಿಲ್ಲ.

ಇನ್ನು ರೆಡ್ಡಿಗಳು ರಾಜಕೀಯ ಪ್ರಾಬಲ್ಯಕ್ಕೆ ಬಂದಾಗ ಬಳ್ಳಾರಿಯನ್ನು ಒಡೆದು ಮತ್ತೊಂದು ಜಿಲ್ಲೆ ರಚನೆ ಮಾಡುವುದು ಸಾಧ್ಯವೇ ಇರಲಿಲ್ಲ. ಹಾಗಿದ್ದರೂ 2005ರಲ್ಲಿ ಧರಂಸಿಂಗ್ ಸಿಎಂ ಆಗಿದ್ದ ವೇಳೆ ಜಿಲ್ಲೆಗಾಗಿ ಹೋರಾಟ ತೀವ್ರವಾಯ್ತು. ಆಗ್ಲೂ ಮನವಿ ಸಲ್ಲಿಸಿದ ಜಿಲ್ಲಾ ಹೋರಾಟ ಸಮಿತಿ 100 ದಿನಗಳ ಕಾಲ ನಿರಂತರ ಹೋರಾಟ ನಡೆಸಿತು. ಆದರೆ ಫಲ ಸಿಗಲಿಲ್ಲ.

ಯಾವಾಗ ಆನಂದ್ ಸಿಂಗ್ ಹೋರಾಟಕ್ಕೆ ಕೈ ಜೋಡಿಸಿದರೋ, ಹೋರಾಟದ ದಿಕ್ಕು ಬದಲಾಯ್ತು. ರಾಜಕೀಯ ಸ್ಥಾನ ಮಾನ ತ್ಯಾಗಕ್ಕ ಮುಂದಾದ ಸಿಂಗ್, ಯಡಿಯೂರಪ್ಪ ಜೊತೆ ಕೈ ಜೋಡಿಸಿದರು. ಜೊತೆಗೆ ಜಿಲ್ಲೆಯನ್ನೂ ಪಡೆದರು.

Karnataka’s 31st district of Vijayanagara will be officially unveiled by Chief Minister Basavaraj Bommai on October 2 (Gandhi Jayanti). In February

Tags: MAINvijayanagaraವಿಜಯನಗರ
Share12TweetSendShare

Discussion about this post

Related News

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್