Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಕ್ಷಿತ್ ಜೊತೆಗಿನ ಬ್ರೇಕಪ್ ಗೆ ರಶ್ಮಿಕಾ ಕಾರಣ ಕೊಡಲೇ ಇಲ್ಲ….

Radhakrishna Anegundi by Radhakrishna Anegundi
September 18, 2018
in ನ್ಯೂಸ್ ರೂಮ್
r and r
Share on FacebookShare on TwitterWhatsAppTelegram

ರಶ್ಮಿಕಾ ಮಂದಣ್ಣ, ರಕ್ಷಿತ್​ ಶೆಟ್ಟಿ ಬ್ರೇಕ್​ ಅಪ್​ ಸಿಕ್ಕಾಪಟ್ಟೆ ಸದ್ದು ಮಾಡಿವೆ. ಈ ಬಗ್ಗೆ ರಶ್ಮಿಕಾ ತಾಯಿ, ನಟ ರಕ್ಷಿತ್​ ಶೆಟ್ಟಿ ತಮ್ಮದೇ ರೀತಿಯಲ್ಲಿ ಅಡ್ಡಗೋಡೆ ಮೇಲೆ ದೀಪವಿಟ್ಟು ಪ್ರತಿಕ್ರಿಯಿಸಿದ್ದಾರೆ.

ಈ ನಡುವೆ ಸೈಲೆಂಟ್ ಆಗಿದ್ದ ರಶ್ಮಿಕಾ ಮಂದಣ್ಣ ಮೌನ ಮುರಿದಿದ್ದಾರೆ. ತಮ್ಮ ಟ್ವಿಟರ್​, ಫೇಸ್​ಬುಕ್ ನಲ್ಲಿ ಬ್ರೇಕ್​ಅಪ್​ ಕುರಿತು ಬರೆದುಕೊಂಡಿದ್ದಾರೆ.

“ಬ್ರೇಕ್​ಅಪ್​ ವಿಚಾರವಾಗಿ ನನ್ನ ಬಗ್ಗೆ ಬಂದ ಲೇಖನ, ಕತೆ, ಕಾಮೆಂಟ್​ಗಳನ್ನು ನೋಡಿದ್ದೇನೆ. ಹಲವು ರೀತಿಯಲ್ಲಿ ಟ್ರೋಲ್​ ಮಾಡಲಾಗಿದೆ. ಇದನ್ನೆಲ್ಲ ಮೌನವಾಗಿಯೇ ಗಮನಿಸುತ್ತಿದ್ದೆ. ಇವೆಲ್ಲ ನನ್ನನ್ನು ಡಿಸ್ಟರ್ಬ್​ ಮಾಡಿವೆ. ನನ್ನನ್ನು ಹೇಗೆಲ್ಲ ಬಿಂಬಿಸಲಾಯಿತು ಎಂದು ನೋಡಿದ್ದೇನೆ. ಆದರೆ ಅದ್ಯಾವುದಕ್ಕೂ ಯಾರನ್ನೂ ದೂಷಣೆ ಮಾಡುವುದಿಲ್ಲ. ಹಾಗೇ ಯಾವುದನ್ನೂ, ಯಾರನ್ನೂ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ

ನಾನಾಗಲೀ, ರಕ್ಷಿತ್​ ಆಗಲಿ ಅಥವಾ ಇಂಡಸ್ಟ್ರಿಯಲ್ಲಿ ಯಾರೇ ಆಗಲಿ ಈ ವಿಚಾರವನ್ನು ಮುಂದುವರಿಸಿಕೊಂಡು ಹೋಗುವುದಿಲ್ಲ. ನಾಣ್ಯಗಳಿಗೆ ಎರಡು ಮುಖ ಇರುವಂತೆ ಎಲ್ಲ ಕತೆಗಳಿಗೂ ಎರಡು ಆಯಾಮ ಇರುತ್ತದೆ. ನಮ್ಮನ್ನು ನಮ್ಮ ಪಾಡಿಗೆ ಕೆಲಸ ಮಾಡಲು ಬಿಡಿ. ನಾನು ಕನ್ನಡ ಸಿನಿಮಾಗಳನ್ನೂ ಮಾಡುತ್ತೇನೆ. ಬೇರೆ ಭಾಷೆಯ ಚಲನಚಿತ್ರಗಳನ್ನೂ ನಟಿಸುತ್ತೇನೆ” ಎಂದು ಹೇಳಿದ್ದಾರೆ.

ರಶ್ಮಿಕಾ ಕೊಟ್ಟಿರುವ ಸ್ಟೇಟ್ ಮೆಂಟ್ ನೋಡಿದರೆ ಕಥೆ ಇನ್ನೂ ಇದೆ ಅನ್ನುವಂತಿದೆ. ಯಾಕೆಂದರೆ ಬ್ರೇಕ್ ಅಪ್ ಗೆ ಕಾರಣಗಳನ್ನು ಯಾರೊಬ್ಬರೂ ನೀಡುತ್ತಿಲ್ಲ. ಪ್ರೀತಿ, ನಿಶ್ಚಿತಾರ್ಥ ಸಂದರ್ಭದಲ್ಲಿ ಅಭಿಮಾನಿಗ ಅಶೀರ್ವಾದ, ಹರಕೆ, ಹಾರೈಕೆ ಅನ್ನುತ್ತಿದ್ದವರು, ಬ್ರೇಕ್ ಅಪ್ ಅನ್ನು ಮಾತ್ರ ಖಾಸಗಿ ವಿಚಾರ ಅನ್ನುತ್ತಿದ್ದಾರೆ.

ಹೌದು ಅದು ಖಾಸಗಿ ವಿಚಾರವೇ..ಆದರೆ ಸೆಲೆಬ್ರೆಟಿಗಳ ಲೈಫು ಅಂದ ಮೇಲೆ ಸಾವಿರ ಕಣ್ಣುಗಳು ಕುತೂಹಲದಿಂದ ನೋಡುತ್ತಿರುತ್ತದೆ. ಹಾಗಾಗಿ ಅದನ್ನು ಧಾರವಾಹಿಯಂತೆ ಎಪಿಸೋಡ್ ಮಾಡುವ ಬದಲು, ಕಿರು ಚಿತ್ರ ಅನ್ನುವಂತೆ ಖಡಕ್ಕ್ ಆಗಿ ಹೇಳಿ ಬಿಡಬೇಕು.

ಅಲ್ಲಿಗೆ ಮುಗಿದು ಹೋಗುತ್ತದೆ, ಇಲ್ಲವಾದರೆ, ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಗಾಯಕ್ಕೆ ಉಪ್ಪು ಸವರುವ ಕೆಲಸ ನಿರಂತರವಾಗಿರುತ್ತದೆ.

With all due respect!!?? pic.twitter.com/hgn6t6o78j

— Rashmika Mandanna (@iamRashmika) September 17, 2018

 

Tags: rashmika mandannaರಶ್ಮಿಕಾ ಮಂದಣ್ಣ
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್