Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BSF : ಭಾರತಕ್ಕೆ ನುಸುಳಿದ ಪಾಕ್ ಮೀನುಗಾರರು : 10 ದೋಣಿಗಳನ್ನು ವಶಪಡಿಸಿಕೊಂಡ BSF

Radhakrishna Anegundi by Radhakrishna Anegundi
July 7, 2022
in ದೇಶ
BSF nabs 4 Pak fishermen 10 boats from Indo-Pak border 4 Pakistanis caught by BSF while sneaking in through Harami Nala 10 boats seized
Share on FacebookShare on TwitterWhatsAppTelegram

ಗುಜರಾತ್ ಕಚ್ ಜಿಲ್ಲೆಯ ಹರಾಮಿ ನಲ್ಲಾ ಬಳಿ BSF ಈ ಕಾರ್ಯಾಚರಣೆಯನ್ನು ನಡೆಸಿದೆ

ನವದೆಹಲಿ : ಸಮುದ್ರ ಮಾರ್ಗದ ಮೂಲಕ ಅಕ್ರಮವಾಗಿ ಭಾರತದ ಗಡಿಯನ್ನು ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನ ಮೀನುಗಾರರನ್ನು BSF ಪಡೆ ಬಂಧಿಸಿದೆ. ಈ ವೇಳೆ ಅವರ ಬಳಿ ಇದ್ದ 10 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂಡೋ ಪಾಕ್ ನ ಗಡಿಭಾಗವಾಗಿರುವ ಗುಜರಾತ್ ಕಚ್ ಜಿಲ್ಲೆಯ ಹರಾಮಿ ನಲ್ಲಾ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಪಾಕಿಸ್ತಾನಿ ಮೀನುಗಾರರು ದೋಣಿಗಳೊಂದಿಗೆ ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದರು. ಈ ವೇಳೆ BSF  ಪಡೆ ಸೂಕ್ತ ಎಚ್ಚರಿಕೆಯನ್ನು ನೀಡಿದೆ.

bsf pak fisher 01

ಆದರೆ ಅವರು ಯೋಧರು ನೀಡಿದ ಎಚ್ಚರಿಕೆಯನ್ನು ಕಡೆಗಣಿಸಿದ ಹಿನ್ನಲೆಯಲ್ಲಿ ತಕ್ಷಣ ನಾಲ್ವು ಮಂದಿ ಮೀನುಗಾರರನ್ನು ವಶಕ್ಕೆ ಪಡೆದಿದೆ.

30 ತರುಣಿಯಂತೆ ಮೇಕಪ್ ಧರಿಸಿ 35ರ ಯುವಕನನ್ನು ಮದುವೆಯಾದ 54 ರ ಆಂಟಿ

ತಮಿಳುನಾಡು : ಮಗನಿಗೆ ಮದುವೆ ಮಾಡಲು ಹೋದ ತಾಯಿಯೊಬ್ಬಳು ಮದುವೆ ವಿಚಾರದಲ್ಲಿ ( marriage cheating) ಮೋಸ ಹೋದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಇಂದ್ರಾಣಿ ಎಂಬ 65 ವರ್ಷದ ಮಹಿಳೆ 35 ವರ್ಷದ ಪುತ್ರನೊಂದಿಗೆ ತಮಿಳುನಾಡಿನ ತಿರುವಲ್ಲೂರಿನ ಪುದುಪೇಟೆ ಎಂಬಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಪುತ್ರ ಡಿವೋರ್ಸ್ ಆಗಿದ್ದ ಕಾರಣ ಮಗನ ಎರಡನೇ ಮದುವೆಗಾಗಿ ಹುಡುಗಿಯ ಹುಡುಕಾಟದಲ್ಲಿದ್ದರು.

ಈ ಸಂದರ್ಭದಲ್ಲಿ ಬ್ರೋಕರ್ ಮೂಲಕ ಆಂಧ್ರ ಪ್ರದೇಶದ ತಿರುಪತಿ ಪುತ್ತೂರು ನಿವಾಸಿ ಶರಣ್ಯ ಅನ್ನುವವರ ಪರಿಚಯವಾಗಿದೆ. ಹೀಗಾಗಿ ಮಗನ ಜೊತೆಗೆ ಇಂದ್ರಾಣಿಯವರು ಶರಣ್ಯಾ ಭೇಟಿಗೆ ಹೋಗಿದ್ದಾರೆ. ಈ ವೇಳೆ 54 ವರ್ಷದ ಶರಣ್ಯ ಬ್ಯೂಟಿ ಪಾರ್ಲರ್ ಗೆ ಹೋಗಿ 30ರ ತರುಣಿಯಂತೆ ಮೇಕಪ್ ಮಾಡಿಸಿಕೊಂಡಿದ್ದಾಳೆ ಆ ಬ್ಯೂಟಿಷಿಯನ್ ಅದೇನು ಜಾದೂ ಮಾಡಿದ್ರೋ ಗೊತ್ತಿಲ್ಲ. ಇದೆಲ್ಲಾ ನಡೆದದ್ದು ಕಳೆದ ವರ್ಷ.

ಹೆಣ್ಣು ನೋಡುವ ಶಾಸ್ತ್ರ ಮುಗಿದ ಬೆನ್ನಲ್ಲೇ ತಿರುವಲ್ಲೂರಿನಲ್ಲಿ ಇಂದ್ರಾಣಿಯ ಪುತ್ರ ಹಾಗೂ ಶರಣ್ಯಾ ಮದುವೆ ಅದ್ದೂರಿಯಾಗಿ ನಡೆದಿದೆ. 25 ಪವನ್ ಚಿನ್ನವನ್ನು ಶರಣ್ಯಾಳಿಗೆ ಈ ವೇಳೆ ಕೊಡಲಾಗಿತ್ತು.

ಇದಾದ ಬಳಿಕ ಪ್ರಾರಂಭವಾಗಿದ್ದು ಆಂಟಿಯ ಅಸಲಿ ಆಟ. ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡಬೇಕು ಎಂದು ಕಾಟ ಪ್ರಾರಂಭಿಸಿದ ಶರಣ್ಯಾ ಅತ್ತೆ ಹಾಗೂ ಗಂಡನೊಂದಿಗೆ ತಗಾದೆ ಪ್ರಾರಂಭಿಸಿದ್ದಾಳೆ. ಒಂದು ಹಂತದಲ್ಲಿ ಇಂದ್ರಾಣಿಯನ್ನು ಮನೆಯಿಂದ ಹೊರ ಹಾಕಲಾಗಿದೆ. ಪತ್ನಿಯ ಕಾಟ ತಡೆಯಲಾಗದ ಪತಿ ಈ ವೇಳೆ ಆಸ್ತಿಯನ್ನು ವರ್ಗಾಯಿಸಿ ಕೊಡುತ್ತೇವೆ ಆಧಾರ್ ಕಾರ್ಡ್ ಕೊಡು ಅಂದಿದ್ದಾನೆ.

ಆಧಾರ್ ಕಾರ್ಡ್ ಪಡೆದು ನೋಡಿದ್ರೆ ಅದರಲ್ಲಿ  ಕೇರ್ ಆಫ್ ( C/O ) ಜಾಗದಲ್ಲಿ ರವಿ ಅನ್ನುವ ಹೆಸರಿತ್ತು. ಹೀಗಾಗಿ ಅನುಮಾನಗೊಂಡ ತಾಯಿ ಮಗ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಪೊಲೀಸರು ತನಿಖೆ ನಡೆಸಿದ ಬಳಿಕ ಇಂದ್ರಾಣಿ ಹಾಗೂ ಆಕೆಯ ಮಗ ಶಾಕ್ ಆಗಿದ್ದಾರೆ. ಶರಣ್ಯಾ 30ರ ಯುವತಿಯಾಗಿರಲಿಲ್ಲ, ಬದಲಾಗಿ ಆಕೆ 54ರ ಆಂಟಿಯಾಗಿದ್ದಳು. ಅಷ್ಟು ಮಾತ್ರವಲ್ಲದೆ ಆಕೆಗೆ ಮದುವೆಯಾಗಿ ಎರಡು ಹೆಣ್ಣು ಮಕ್ಕಳಿದ್ದು, ಆ ಹೆಣ್ಣು ಮಕ್ಕಳಿಗೆ ಮದುವೆಯೂ ಆಗಿದೆ.

ಇನ್ನು ಆಕೆಯ ನಿಜವಾದ ಹೆಸರು ಶರಣ್ಯ ಅಲ್ಲ. ಹೋದ ಕಡೆಯೆಲ್ಲಾ ಬೇರೆ ಬೇರೆ ಹೆಸರು ಇಟ್ಟುಕೊಂಡಿದ್ದ ಆಕೆ ಶರಣ್ಯಾ ಆಲಿಯಾಸ್ ಸುಕನ್ಯ ಆಲಿಯಾಸ್ ಸಂಧ್ಯಾ ಎಂದೆಲ್ಲಾ ಕರೆಸಿಕೊಂಡಿದ್ದಳು.

ಹಲವು ವರ್ಷಗಳ ಹಿಂದೆ ರವಿ ಅನ್ನುವವರನ್ನು ಮದುವೆಯಾಗಿದ್ದ ಈಕೆ ಎರಡು ಹೆಣ್ಣು ಮಕ್ಕಳನ್ನು ಪಡೆದಿದ್ದಳು. ಇದಾದ ಬಳಿಕ  ರವಿಯೊಂದಿಗೆ ಮನಸ್ತಾಪಗೊಂಡು ತಾಯಿ ಮನೆಗೆ ಬಂದಿದ್ದ ಈಕೆ  ಎರಡನೇ ಮದುವೆಗೆ ಮನಸ್ಸು ಮಾಡಿದ್ದಳು.

ಈ ವೇಳೆ ಸುಬ್ರಮಣಿ ಅನ್ನುವವನನ್ನು ಮದುವೆಯಾಗಿ 11 ವರ್ಷ ಸಂಸಾರ ನಡೆಸಿದ್ದಳು. ಕೊರೋನಾ ಕಾಲದಲ್ಲಿ ಆತನನ್ನು ತೊರೆದು ತಾಯಿ ಮನೆಗೆ ಹಿಂತಿರುಗಿದ ಶರಣ್ಯಾ ಇಂದ್ರಾಣಿಯನ್ನು ಬುಟ್ಟಿಗೆ ಬೀಳಿಸಿ ಆಸ್ತಿಗೆ ಬಲೆ ಬೀಸಿದ್ದಾಳೆ.

ಈ ನಡುವೆ ಇದೇ ಶರಣ್ಯಾ ತನ್ನ ಗಂಡ ರವಿ ಮೇಲೆ ಪೊಲೀಸ್ ದೂರು ದಾಖಲಿಸಿ, ಆತನಿಂದ 10 ಲಕ್ಷ ಹಣ ವಸೂಲಿ ಮಾಡಿದ್ದಾಳೆ ಅನ್ನುವ ಆರೋಪ ಕೂಡಾ ಇದೆ.

Tags: MAIN
ShareTweetSendShare

Discussion about this post

Related News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ : ಒಂದೊಳ್ಳೆ ಸ್ಕೀಂ ಜಾರಿಗೆ ತಂದ ಸಿಎಂ ಸ್ಟಾಲಿನ್ ಸರ್ಕಾರ

ಕರ್ತವ್ಯದ ವೇಳೆಯೇ ಕುಸಿದು ಬಿದ್ದು ಮೃತಪಟ್ಟ ಯುವ ವೈದ್ಯಾಧಿಕಾರಿ

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್