Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರಯಾಣಿಕನೇ ಊಬರ್ ಚಾಲಕನಾದ ಕಥೆ…..

Radhakrishna Anegundi by Radhakrishna Anegundi
September 15, 2018
in ಟ್ರೆಂಡಿಂಗ್
uber
Share on FacebookShare on TwitterWhatsAppTelegram

ಊಬರ್ ನಲ್ಲಿ ಟ್ಯಾಕ್ಸಿ ಬುಕ್ ಮಾಡಿದ್ರೆ, ಹಿಂದೆ ಕೂತು ಮೊಬೈಲ್ ನೋಡಿಕೊಂಡು, ಪುಸ್ತಕ ಓದಿಕೊಂಡು ಮನೆಯೋ, ಕಚೇರಿಯೋ ಸೇರುವುದು ಮಾಮೂಲಿ. ಆದರೆ ಕ್ಯಾಬ್ ಬುಕ್ ಮಾಡಿದ ಪ್ರಯಾಣಿಕನೇ ಟ್ಯಾಕ್ಸಿ ಚಾಲನೆ ಮಾಡಿದ್ದಾನೆ ಅಂದರೆ.ಪ್ರಯಾಣಿಕನೇ ಊಬರ್ ಟ್ಯಾಕ್ಸಿಯನ್ನು ಹೈಜಾಕ್ ಮಾಡಿದ್ದಾನೆ ಅಂದುಕೊಳ್ಳಬೇಡಿ.

ಇದು ಡಿಫರೆಂಟ್ ಸ್ಟೋರಿ.

ಸೆಪ್ಟಂಬರ್ 9 ರಂದು ಮಧ್ಯರಾತ್ರಿ ಕಳೆದ ಮೇಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸೂರ್ಯ ಒರುಗಂಟಿ ಮನೆಗೆ ಹೋಗಲು ಉಬರ್ ಕ್ಯಾಬ್ ಬುಕ್ ಮಾಡಿದ್ದಾರೆ. ಒಂದಿಷ್ಟು ಕಾದವರ ಬಳಿಗೆ ಪಿಕ್ ಮಾಡಲು ಕ್ಯಾಬ್ ಬಂದಿದೆ. ಆದರೆ ಅವರಿಗೆ ಶಾಕ್ ಕಾದಿತ್ತು.

APP ನಲ್ಲಿ ತೋರಿಸಿದ್ದ ಡೈವರ್ ಹಾಗೂ ಪಿಕಪ್ ಮಾಡಲು ಬಂದ ಡ್ರೈವರ್ ಬೇರೆ ಬೇರೆಯಾಗಿದ್ದರು. ಏನಪ್ಪ ಎಂದು ವಿಚಾರಿಸಿದರೆ, ಫ್ರೆಂಡ್ ಗಾಡಿ ಎಂದು ನಾಲಗೆ ಹೊರಳದ ರೀತಿಯಲ್ಲಿ ಉತ್ತರಿಸಿದ್ದಾನೆ.

ಸೂರ್ಯ ಒರುಗಂಟಿ ಅಗ್ಲೇ ಗೊತ್ತಾಗಿದ್ದು, ನನ್ನನ್ನು ಪಿಕಪ್ ಮಾಡಲು ಡ್ರೈವರ್ ಕಂಠಪೂರ್ತಿ ಕುಡಿದಿದ್ದಾನೆ ಎಂದು. ಇನ್ನೇನು ಊಬರ್ ಗೆ ಕರೆ ಮಾಡಲು ಕಸ್ಟಮರ್ ಕೇರ್ ನಂಬರ್ ಇಲ್ಲ. ಕ್ಯಾನ್ಸಲ್ ಮಾಡಿದ್ರೆ ಕಂಪನಿಯವರು ದುಡ್ಡು ವಸೂಲಿ ಮಾಡ್ತಾರೆ. ಮತ್ತೊಂದು ಕ್ಯಾಬ್ ಬುಕ್ ಮಾಡುವಷ್ಟು ಟೈಂ ಇಲ್ಲ.

ಹೀಗಾಗಿ ಸ್ಟೇರಿಂಗ್ ಹಿಡಿಯಲು ಸಾಧ್ಯವಿಲ್ಲದ ಡ್ರೈವರ್ ಅನ್ನು ಪಕ್ಕದ ಸೀಟಿಗೆ ಸರಿಸಿದ ಸೂರ್ಯ, ತಾವೇ ಡೈವಿಂಗ್ ಸೀಟಿನಲ್ಲಿ ಕೂತಿದ್ದಾರೆ. ತಾವೇ ಡೈವ್ ಮಾಡಿಕೊಂಡು ಮನೆ ಸೇರಿದ್ದಾರೆ.

U1

ಬಳಿಕ ತಾವು ಮಾಡಿದ ವಿಡಿಯೋ ಮತ್ತು ಕ್ಲಿಕಿಸಿದ ಫೋಟೋಗಳನ್ನು ಟ್ಯಾಗ್ ಮಾಡಿ ಊಬರ್ ಗೆ ಟ್ವೀಟ್ ಮಾಡಿದ್ದಾರೆ.

ಈ ನಡುವೆ ಟ್ವೀಟ್ ಮಾಡಿದ 20 ಗಂಟೆಗಳ ಬಳಿಕ ಸೂರ್ಯ ಒರುಗಂಟಿ  ಅವರಿಗೆ ಕರೆ ಮಾಡಿರುವ ಊಬರ್ ಸಂಸ್ಥೆಯವರು ನೀವು ಡ್ರೈವ್ ಮಾಡಬಾರದಿತ್ತು, ಇದು safety issue ಅಂದಿದ್ದಾರೆ.

Here’s a video of the driver who was drunk enough to not know he was being recorded. He was not the driver claimed by the app either. pic.twitter.com/IPnwBkTZ7R

— Surya Oruganti (@suryaoruganti) September 9, 2018

Uber safety team promptly called back about 20 hours later. They said I shouldn’t drive a cab because that’s a safety issue. And that they’ll educate the driver whatever that means and might terminate the driver if there’s recurrence.#sorrynotsorry @UberINSupport @Uber_India

— Surya Oruganti (@suryaoruganti) September 15, 2018

 

Tags: Uber
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

sanath krishna muliya project-cheetah-puttur-veterinarian-travelled-with-big-cats-from-namibia

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Independence day : ವಿಧಾನಸೌಧದ ಮೇಲೆ ಧ್ವಜ ಹಾರಿಸುವವರ ಬಗ್ಗೆ ನಿಮಗೆಷ್ಟು ಗೊತ್ತು…

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್