Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Car Accident : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಕೊಂಬೆ : ಅಪಾಯದಿಂದ ಪಾರಾದ ಮಾಜಿ ಸಚಿವೆ ಮೋಟಮ್ಮ ಸಹೋದರ

Radhakrishna Anegundi by Radhakrishna Anegundi
July 7, 2022
in ಕ್ರೈಮ್
Car Accident Car Tree Fall big-branch-of-tree-fell-on-car-scene-captured-in-cctv
Share on FacebookShare on TwitterWhatsAppTelegram

ಮಳೆಗಾಲದಲ್ಲಿ ವಾಹನ ಓಡಿಸಲು ಭಯ. ಒಂದು ಕಡೆ ಕೆಲವರ ನಿರ್ಲಕ್ಷ್ಯದ ಚಾಲನೆ ಮತ್ತೊಂದು ಕಡೆ ರಸ್ತೆಯ ಬದಿಯ ಮಕ ಉರುಳಿ ಬೀಳುವ ಆತಂಕ. ಹೀಗೆ ಮರ ಬಿದ್ದು ನಡೆದ ಅಪಘಾತದ ( Car Accident) ವಿಡಿಯೋ ಇಲ್ಲಿದೆ

ಚಿಕ್ಕಮಗಳೂರು : ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆ ಬಿದ್ದು ಕಾರಿನಲ್ಲಿದ್ದವರು ( Car Accident ) ಅಪಾಯದಿಂದ ಪಾರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆ ಮೂಡಿಗೆರೆ ರಸ್ತೆಯಲ್ಲಿ ನಡೆದಿದೆ.

ಎರಡು ಕಾರುಗಳು ಜೊತೆ ಜೊತೆಗೆ ಸಾಗಿ ಬರುತ್ತದೆ. ಮೊದಲ ಕಾರು ಪಾಸಾಗುತ್ತಿದ್ದಂತೆ ಕೊಂಬೆಯೊಂದು ಮುರಿದು ( Car Tree Fall) ಬೀಳುತ್ತದೆ. ಆದಾದ ಕೆಲವೇ ಕ್ಷಣದಲ್ಲಿ ಮರದ ದೊಡ್ಡ ಕೊಂಬೆ ಕಾರಿನ ಬಾನೆಲ್ ಮೇಲೆ ಬೀಳುತ್ತದೆ. ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಒಂದು ಸೆಕೆಂಡ್ ಮುಂದೆ ಸಾಗಿದ್ದರೂ ದೊಡ್ಡದೊಂದು ಅನಾಹುತಕ್ಕೆ ಚಿಕ್ಕಮಗಳೂರು ಸಾಕ್ಷಿಯಾಗಬೇಕಾಗಿತ್ತು.

ಇದನ್ನೂ ಓದಿ : ಮೈಸೂರಿಗರ ಹೋರಾಟಕ್ಕೆ ಮಣಿದ ಸರ್ಕಾರ : ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಯೋಜನೆ ರದ್ದು

ಇನ್ನು ಕಾರಿನಲ್ಲಿದ್ದವರನ್ನು ಮಾಜಿ ಸಚಿವೆ ಮೋಟಮ್ಮ ಸಹೋದರ ಎಂ.ಎಸ್ ಅನಂತು ಎಂದು ಗುರುತಿಸಲಾಗಿದೆ. ಅನಂತರು ಅವರು ಪತ್ನಿ ಹಾಗೂ ಕುಟುಂಬ ಸದಸ್ಯರೊಂದಿಗೆ ಇದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸೇಫ್ ಆಗಿ ಹೊರ ಬಂದಿದ್ದಾರೆ.

ಚಲಿಸುತ್ತಿದ್ದ ಕಾರಿನ ಮೇಲೇ ಬಿದ್ದ ಬೃಹತ್​ ಕೊಂಬೆ; ಇಲ್ಲಿದೆ ಬೆಚ್ಚಿ ಬೀಳಿಸುವಂಥ ದೃಶ್ಯ..
ವಿವರಗಳಿಗೆ https://t.co/YaFZZchf1J ನೋಡಿ pic.twitter.com/mYSbgkuaqV

— Vijayavani (@VVani4U) July 6, 2022

ಚಾಮರಾಜಪೇಟೆ ಬಂದ್ ಮಾಡಿಸಿದ್ರೆ ಕಠಿಣ ಕ್ರಮ : ಪೊಲೀಸರ ವಾರ್ನಿಂಗ್

ಚಾಮರಾಜನಗರ ಆಟದ ಮೈದಾನ ವಿವಾದ ಇದೀಗ ರಾಜಕೀಯವಾಗಿದೆ. ಈ ನಡುವೆ ಕೆಲ ಸಂಘಟನೆಗಳು ಜುಲೈ 12 ರಂದು ಚಾಮರಾಜಪೇಟೆ ಬಂದ್ ( Chamarajpet bandh) ಮಾಡಲು ಕರೆ ಕೊಟ್ಟಿದೆ. ಇದೀಗ ಈ ಬಗ್ಗೆ ಪೊಲೀಸರು ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು : ಚಾಮರಾಜಪೇಟೆಯ ಆಟದ ಮೈದಾನವನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದರ ವಿರುದ್ಧ ಹೋರಾಟ ತೀವ್ರಗೊಂಡಿದೆ. ಆಟದ ಮೈದಾನವನ್ನು ಆಟದ ಮೈದಾನವಾಗಿಯೇ ಬಿಡಿ ಅನ್ನು ಒತ್ತಾಯ ತೀವ್ರವಾಗಿದೆ. ( Chamarajpet bandh) ಕೆಲ ದಿನಗಳ ಹಿಂದೆ ಹಲವು ಸಂಘಟನೆಗಳು ಸಭೆಯೊಂದನ್ನು ನಡೆಸಿದ್ದು, ಜಮೀರ್ ವಿರುದ್ಧ ಆಕ್ರೋಶವನ್ನು ಹೊರ ಹಾಕುವುದರ ಜೊತೆಗೆ ಆಟದ ಮೈದಾನವನ್ನು ಆಟದ ಮೈದಾನವಾಗಿಯೇ ಉಳಿಸಿ ಎಂದು ಆಗ್ರಹಿಸಿತ್ತು.

ಚಾಮರಾಜಪೇಟೆ ಆಟದ ಮೈದಾನವನ್ನು ವಕ್ಫ್ ಗೆ ಕೊಡುವ ಪ್ರಯತ್ನವನ್ನು ಖಂಡಿಸಿದ್ದ ಈ ಸಭೆ ಜುಲೈ 12 ರಂದು ಚಾಮರಾಜಪೇಟೆ ( Chamarajpet) ಬಂದ್ ನಡೆಸಲು ತೀರ್ಮಾನಿಸಿತ್ತು. ಅಂದು ದೊಡ್ಡ ಮಟ್ಟದಲ್ಲಿ ಮೆರವಣಿಗೆ ನಡೆಸಲು ನಿರ್ಧರಿಸಲಾಗಿತ್ತು.

ಈಗ ಬಂದ್ ಕುರಿತಂತೆ ಪೊಲೀಸರು ಹೋರಾಟಗಾರರಿಗೆ ಎಚ್ಚರಿಕೆ ನೀಡಿದ್ದು, ಜುಲೈ 12 ರಂದು ಬಂದ್ ಮಾಡಲು ಅನುಮತಿ ಕೊಡಲು ಸಾಧ್ಯವಿಲ್ಲ ಎಂದು ಚಾಮರಾಜಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ತಿಳುವಳಿಕೆ ಪತ್ರ ಹೊರಡಿಸಿದ್ದಾರೆ.

Tags: MAIN
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್