Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚೂಡ್ ಚಳಿ ಬಿಡಿಸಿದ ಕಿಚ್ಚ ಸುದೀಪ್… ಸುಳ್ಳು ಹೇಳಿ ಸಿಕ್ಕಿ ಬಿದ್ದ ‘ಪತ್ರವಳ್ಳಿ’

Radhakrishna Anegundi by Radhakrishna Anegundi
July 10, 2021
in ಸೀರಿಯಲ್ ಸಂತೆ
sudeep chandrachudu
Share on FacebookShare on TwitterWhatsAppTelegram

ಮಹಾಮನೆಯ ವಾತಾವರಣವೇ ಇದೀಗ ಬದಲಾಗಿದೆ. ಅದರಲ್ಲೂ ಇಷ್ಟು ಸೀಸನ್ ಗಳ ಪೈಕಿ ಈ ಸೀಸನ್ ನ ಎರಡನೇ ಇನ್ನಿಂಗ್ಸ್ ತುಂಬಾ ಕೆಟ್ಟ ಮನಸ್ಥಿತಿಯವರಿಂದ ಕೂಡಿದೆ ಅನ್ನುವುದು ಸ್ಪಷ್ಟ. ಅದರಲ್ಲೂ ಚಂದ್ರಚೂಡ್ ಮನೆಯ ಶಕುನಿ ಅಂದ್ರೆ ಕಡಿಮೆಯಾದೀತು. ಇಡೀ ಮನೆಯ ವಾತಾವರಣ ಕೆಡಿಸುವಲ್ಲಿ, ಸ್ಪರ್ಧಿಗಳ ನಡುವೆ ತಂದಿಡುವಲ್ಲಿ ಚಂದ್ರಚೂಡ್ ಅವರದ್ದು ಎತ್ತಿದ್ದ ಕೈ. ಅಚ್ಚರಿ ಅಂದ್ರೆ ನಾನು ಪತ್ರಕರ್ತ, ನಾನು ಬರಹಗಾರ, ನಾನು ಸಿನಿಮಾ ನಿರ್ದೇಶಕ, ಹೀಗೆ 11-12 ವಿದ್ಯೆಗಳನ್ನು ಬಲ್ಲವ ಎಂದು ಹೇಳುತ್ತಿದ್ದ ಚಂದ್ರಚೂಡ್ ಇವರೇನಾ ಅನ್ನುವಂತಿದೆ ಇವರ ವರ್ತನೆ.

ಸೂಕ್ಷ್ಮ ಸಂವೇದನೆಯ ಬರಹಗಾರನ ಮನಸ್ಥಿತಿ ಇವರದ್ದಾಗಿರುತ್ತಿದ್ರೆ ಸಂಬರಗಿಯಂತಹ ಜೀವದ ಗೆಳೆಯನ ವಿರುದ್ಧ ತಿರುಗಿ ಬೀಳುವ ಪ್ರಮೇಯ ಬರುತ್ತಿರಲಿಲ್ಲ. ಮಗಳೇ ಎಂದು ಕರೆದ ದಿವ್ಯಾ ಸುರೇಶ್ ಬಗ್ಗೆ ಬೇಲಿ ಬದಿಯ….ಕಥೆ ಕಟ್ಟುತ್ತಿರಲಿಲ್ಲ. ಒಟ್ಟಿನಲ್ಲಿ ಚಂದ್ರಚೂಡ್ ಅವರ ಅಸಲಿ ಮುಖವನ್ನು ಬಿಗ್ ಬಾಸ್ ಅನಾವರಣ ಮಾಡಿದೆ ಅನ್ನುವುದು ಸ್ಪಷ್ಟ.

suddep

ಈ ನಡುವೆ ಶನಿವಾರದ ಸಂಚಿಕೆಯಲ್ಲಿ ಸುದೀಪ್ ಚಂದ್ರಚೂಡ್ ಅವರನ್ನು ಸಿಕ್ಕಾಪಟ್ಟೆ ತೊಳೆದಿದ್ದಾರೆ. ಈ ಬಗ್ಗೆ ಪ್ರೋಮೋ ಬಿಡುಗಡೆಯಾಗಿದ್ದು, ಚಂದ್ರಚೂಡ್ ಹೇಳಿರುವ ಸುಳ್ಳಿನ ಕಂತೆಯನ್ನು ಕಿಚ್ಚ ಬಿಚ್ಚಿದ್ದಾರೆ. ವೈಷ್ಣವಿ ಹಾಗೂ ಸಂಬರಗಿ ನಡುವೆ ತಂದಿಡಲು ಚಂದ್ರಚೂಡ್ ನಡೆಸಿದ ಪ್ರಯತ್ನ ವಿಫಲವಾದ ಬೆನ್ನಲ್ಲೇ ನಡೆದ ಎಲ್ಲಾ ಡ್ರಾಮಾ ಬಗ್ಗೆ ಸುದೀಪ್ ಮಾತನಾಡಿದ್ದು, ಮಹಾಮನೆಯಲ್ಲಿ ಚಂದ್ರಚೂಡ್ ಮತ್ತೊಮ್ಮೆ ತಲೆ ತಗ್ಗಿಸಿದ್ದಾರೆ.

ಈ ಹಿಂದೆ ಮಾವ ಹಾಗೂ ಮಾಮ ಅನ್ನುವ ಪದದ ವಿಚಾರದಲ್ಲಿ ತಪ್ಪು ಮಾಡಿದ್ದ ಚಂದ್ರಚೂಡ್, ತಮ್ಮ ಮದುವೆ ಡಿವೋರ್ಸ್ ವಿಚಾರದಲ್ಲಿ ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದರು. ಇದೀಗ ಮಹಾ ಅವಮಾನಕ್ಕೆ ಗುರಿಯಾಗಿರುವ ಚಂದ್ರಚೂಡ್ ಬಿಗ್ ಬಾಸ್ ಮನೆ ತೊರೆಯುವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನಾವು ಅಂದುಕೊಂಡ್ರೆ ನಮ್ಮಷ್ಟು ದೊಡ್ಡ ಮೂರ್ಖರು ಮತ್ತೊಬ್ಬರಿಲ್ಲ.

chandrachuda1 1
Share4TweetSendShare

Discussion about this post

Related News

ardhangi serial rajini entry as kalyani

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothejotheyali-ct-ravi-aryavardhan-character

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Bigg Boss Kannada Ott : ಆರ್ಯವರ್ಧನ್ ಚಳಿ ಬಿಡಿಸಿದ ಪತ್ರಕರ್ತ ಸೋಮಣ್ಣ ಮಾಚಿಮಡ

somanna machimada: ಸಿಂಗಲ್ ಎಂದು ಹೋಗಿರುವ ಸೋಮಣ್ಣ ಪ್ರೀತಿಯಲ್ಲಿ ಬೀಳ್ತಾರ

mangala gowri maduve ಗೆ ಮಂಗಳ  ರಾಮ್ ಜೀ ಹೇಳಿದ್ದೇನು…

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್