Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

chandan kumar : ಅವರೇನು ಬ್ಯಾನ್ ಮಾಡೋದು ನಾನೇ ವಾಕೌಟ್ ಮಾಡಿದ್ದೇನೆ

Radhakrishna Anegundi by Radhakrishna Anegundi
August 5, 2022
in ಸೀರಿಯಲ್ ಸಂತೆ
chandan kumar telugu-television-workers-federation-ban-on-srimathi-srinivas-serial-actor
Share on FacebookShare on TwitterWhatsAppTelegram

ತೆಲುಗಿನ ಶ್ರೀಮತಿ ಶ್ರೀನಿವಾಸ್ ಧಾರಾವಾಹಿ ಶೂಟಿಂಗ್ ವೇಳೆ ಕನ್ನಡ ಕಿರುತೆರೆ ನಟ ಚಂದನ್ ಕುಮಾರ್ (chandan kumar) ಮೇಲೆ ಅಲ್ಲಿನ ತಂತ್ರಜ್ಞರು ಹಲ್ಲೆ ಮಾಡಿದ್ದರು. ಕಲಾವಿದರು ಅಂದ್ರೆ ಒಂದೇ ಕುಟುಂಬ ಎಂದು ಬದುಕಬೇಕಾದ ಮಂದಿ ಅದನ್ನು ಮರೆತಿದ್ದರು

ಇದಾದ ಬಳಿಕ ಶ್ರೀಮತಿ ಶ್ರೀನಿವಾಸ್ ಪ್ರಾಜೆಕ್ಟ್ ನಿಂದ ಹೊರ ನಡೆದಿದ್ದ ಚಂದನ್, (chandan kumar) ಬೆಂಗಳೂರಿಗೆ ಬಂದು ತನ್ನ ಮೇಲಾದ ಅನ್ಯಾಯವನ್ನು ಹೇಳಿಕೊಂಡಿದ್ದರು. ಚಂದನ್ ಅವರ ನೋವಿಗೆ ಕೆಲ ಕನ್ನಡ ಪರ ಸಂಘಟನೊಂದು ದನಿಗೂಡಿಸಿತ್ತು. ಅನೇಕ ಕನ್ನಡ ಹೋರಾಟಗಾರರು ಘಟನೆ ಬಗ್ಗೆ ದಿವ್ಯ ಮೌನಕ್ಕೆ ಶರಣಾಗಿದ್ದರು. ಈ ನಡುವೆ ಕಿರಿಕ್ ಕೀರ್ತಿ ಚಂದನ್ ಪರ ಮಾತನಾಡಿದ್ದಾರೆ.

ಈ ನಡುವೆ ಸಮಸ್ಯೆಯನ್ನು ಕೂತು ಬಗೆ ಹರಿಸಬೇಕಾಗಿದ್ದ ತೆಲುಗು ಟಿವಿ ಅಸೋಸಿಯೇಷನ್ ಚಂದನ್ (chandan kumar)ಅವರನ್ನು ಬ್ಯಾನ್ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ತೆಲುಗು ಟಿವಿ ಅಸೋಸಿಯೇಷನ್ ಮುಖಂಡರು ತೆಲುಗು ಇಂಡಸ್ಟ್ರಿಯ ಆತ್ಮಗೌರವ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

ಚಂದನ್ ಅವರು ಇಡೀ ಇಂಡಸ್ಟ್ರೀ ಎತ್ತಿ ಕಟ್ಟುವ ಕೆಲಸ ಮಾಡಿದ್ದಾರೆ. ಚಂದನ್ ಇಲ್ಲದೆ ಶ್ರೀಮತಿ ಶ್ರೀನಿವಾಸ ಶೂಟಿಂಗ್ ನಡೆಯುತ್ತಿದೆ. ಕನ್ನಡದ ಕಲಾವಿದರೇ ಭಾಗವಹಿಸಿದ್ದಾರೆ. ಇದು ನಮ್ಮ ಆತ್ಮಗೌರವದ ವಿಷಯ ಅಂದಿದ್ದಾರೆ.

ಇನ್ನು ತಮ್ಮನ್ನು ಬ್ಯಾನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಚಂದನ್ ಅಯ್ಯೋ ಅವರು ಬ್ಯಾನ್ ಮಾಡುವ ಅಗತ್ಯವಿಲ್ಲ. ನಾನೇ ತೆಲುಗು ಇಂಡಸ್ಟಿಯಿಂದ ವಾಕೌಟ್ ಮಾಡಿದ್ದೇನೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

ardhangi serial rajini entry as kalyani

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothejotheyali-ct-ravi-aryavardhan-character

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Bigg Boss Kannada Ott : ಆರ್ಯವರ್ಧನ್ ಚಳಿ ಬಿಡಿಸಿದ ಪತ್ರಕರ್ತ ಸೋಮಣ್ಣ ಮಾಚಿಮಡ

somanna machimada: ಸಿಂಗಲ್ ಎಂದು ಹೋಗಿರುವ ಸೋಮಣ್ಣ ಪ್ರೀತಿಯಲ್ಲಿ ಬೀಳ್ತಾರ

mangala gowri maduve ಗೆ ಮಂಗಳ  ರಾಮ್ ಜೀ ಹೇಳಿದ್ದೇನು…

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್