Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

chandrashekhar guruji :  ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ : ಇಬ್ಬರು ಪೊಲೀಸರ ವಶಕ್ಕೆ

Radhakrishna Anegundi by Radhakrishna Anegundi
July 5, 2022
in ಟಾಪ್ ನ್ಯೂಸ್
chandrashekhar guruji two-accused-arrested-in-case
Share on FacebookShare on TwitterWhatsAppTelegram

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ( chandrashekhar guruji) ಕೊಲೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಕ್ಷಿಪ್ರ ಪ್ರಗತಿ ಸಾಧಿಸಿದ್ದಾರೆ. ಕೊಲೆ ನಡೆದ ಕೆಲವೇ ಕ್ಷಣಗಳಲ್ಲಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿ :  ಸರಳ ವಾಸ್ತು ಖ್ಯಾತಿ. ಚಂದ್ರಶೇಖರ ಗುರೂಜಿ ( chandrashekhar guruji ) ಕೊಲೆ ಪ್ರಕರಣದ ಸಂಬಂಧ ಪ್ರಮುಖ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಹುಬ್ಬಳ್ಳಿ ಪೊಲೀಸರು ಆರೋಪಿಗಳ ಭೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ ಇರುವ ಪ್ರೆಸಿಂಡೆಂಟ್ ಹೋಟೆಲ್ ನಲ್ಲಿ ಚಂದ್ರಶೇಖರ ಗುರೂಜಿ ಭೀಕರವಾಗಿ ಕೊಲೆಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಚೂರಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಏನಾಗುತ್ತಿದೆ ಎಂದು ತಿಳಿಯುವ ಹೊತ್ತಿಗೆ ಇಬ್ಬರೂ ಸೇರಿ ಗುರೂಜಿಯ ದೇಹಕ್ಕೆ ಎಷ್ಟಾಗುತ್ತದೋ ಅಷ್ಟು ಹೊತ್ತು ತಿವಿದಿದ್ದಾರೆ. ಕ್ರೈಂ ಆಫ್ ಸೀನ್ ಗಮನಿಸಿದರೆ ಗುರೂಜಿ ಮೃತಪಟ್ಟಿರುವುದು ಖಚಿತ ಪಟ್ಟ ಮೇಲೆಯೇ ಅಲ್ಲಿಂದ ತೆರಳಿದ್ದಾರೆ.

ಇದನ್ನು ಓದಿ : ಗುರೂಜಿ ಹತ್ಯೆಗೆ ಕಾರಣ ಇದೇ…

ಈ ನಡುವೆ ಚಂದ್ರಶೇಖರ ಗುರೂಜಿ ( chandrashekhar guruji ) ಕೊಲೆ ಪ್ರಕರಣ ಸಂಬಂಧ ಪೊಲೀಸರ 5 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಇದೀಗ ಇಬ್ಬರು ಪ್ರಮಪಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೊಲೆ ರಹಸ್ಯ ಬೇಧಿಸಲು ಮುಂದಾಗಿದ್ದಾರೆ. ಪೊಲೀಸರ ಕೈಗೆ ಸಿಕ್ಕವರನ್ನು ಮಹಾಂತೇಶ್ ಶಿರೂರು ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ.

ಗುರೂಜಿ ಹತ್ಯೆಗೆ ಕಾರಣ ಇದೇ…

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ( Chandrashekhar Guruji ) ಕೊಲೆಯಾಗಿದೆ. ಇಂದು ಮಧ್ಯಾಹ್ನ ಈ ಕೃತ್ಯ ನಡೆದಿದ್ದು, ಹಾಡಹಗಲೇ ಕೃತ್ಯ ನಡೆದಿರುವುದರಿಂದ ರಾಜ್ಯ ಬೆಚ್ಚಿ ಬಿದ್ದಿದೆ.

ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ತನಿಖೆ ಸಂಬಂಧ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಂ ( Hubballi police commissioner Labhu Ram ) ಮಾಹಿತಿ ನೀಡಿದ್ದು, 5 ವಿಶೇಷ ತಂಡಗಳನ್ನು ರಚಿಸಿರುವುದಾಗಿ ಹೇಳಿದ್ದಾರೆ.

ಈ ನಡುವೆ ಚಂದ್ರಶೇಖರ ಗುರೂಜಿ ಹತ್ಯೆಗೆ ಕಾರಣವೇನು ಅನ್ನುವುದರ ಬಗ್ಗೆ ಪೊಲೀಸರು ಕೆಲವೊಂದು ವಿಷಯಗಳನ್ನು ಪಾಯಿಂಟ್ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಚಂದ್ರಶೇಖರ ಗುರೂಜಿ ಹೋಟೆಲ್ ನಿರ್ಮಾಣ ವಿಚಾರದಲ್ಲಿ ತಂಡವೊಂದರ ಜೊತೆಗೆ ಘರ್ಷಣೆ ಮಾಡಿಕೊಂಡಿದ್ದರು ಅನ್ನಲಾಗಿದೆ. ಹೀಗಾಗಿ ಕೊಲೆಯಾಗಿರಬಹುದೇ ಅನ್ನುವ ಕುರಿತಂತೆ ತಂಡವೊಂದು ಪರಿಶೀಲನೆ ನಡೆಸುತ್ತಿದೆ.

ಮತ್ತೊಂದು ಕಡೆ ವಾಸ್ತು ವಿಚಾರದಲ್ಲಿ ಅನೇಕರಿಗೆ ಮೋಸವಾಗಿದೆ ಅನ್ನಲಾಗಿದೆ. ಚಂದ್ರಶೇಖರ ಗುರೂಜಿ ಕೊಟ್ಟ ಪರಿಹಾರಗಳು ಫಲ ನೀಡದ ಹಿನ್ನಲೆಯಲ್ಲಿ ಅನೇಕರು ಲಕ್ಷಾಂತರ ರೂಪಾಯಿ ಕೈ ಸುಟ್ಟುಕೊಂಡಿದ್ದರಂತೆ. ಈ ಪೈಕಿ ಕೆಲವರು ಪದೇ ಪದೇ ಫೋನ್ ಮಾಡಿ ಒತ್ತಡ ಹೇರುತ್ತಿದ್ದರು ಅನ್ನಲಾಗಿದೆ. ಈ ಪೈಕಿ ಯಾರಾದ್ರೂ ಕೃತ್ಯ ಎಸಗಿರಬಹುದೇ ಎಂದು ಶಂಕಿಸಲಾಗಿದೆ.

ಮಗದೊಂದು ಕಡೆ ತಮ್ಮ ಸಂಸ್ಥೆಯ ಕೆಲ ಉದ್ಯೋಗಿಗಳನ್ನು ಚಂದ್ರಶೇಖರ್ ಗುರೂಜಿ ಕೆಲಸದಿಂದ ತೆಗೆದಿದ್ದರು. ಈ ಕಾರಣಕ್ಕೆ ಪ್ರತೀಕಾರ ತೀರಿಸಲಾಗಿದೆಯೇ ಅನ್ನುವ ಬಗ್ಗೆಯೂ ಅನುಮಾನಗಳು ವ್ಯಕ್ತವಾಗುತ್ತಿದೆ. ಇದೀಗ ಈ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

Tags: FEATURED
ShareTweetSendShare

Discussion about this post

Related News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್