Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಒಂದು ನಿಮಿಷ ನನ್ನ ಮಾತು ಕೇಳಯ್ಯ : ಪತ್ರಕರ್ತರ ಅಬ್ಬರಕ್ಕೆ ಬೆಚ್ಚಿ ಬಿದ್ದ ಸಿಎಂ ಯಡಿಯೂರಪ್ಪ

Radhakrishna Anegundi by Radhakrishna Anegundi
July 22, 2021
in ರಾಜ್ಯ
cm journo
Share on FacebookShare on TwitterWhatsAppTelegram

ಬೆಂಗಳೂರು : ಮಾಧ್ಯಮಗಳಿಗೆ ಮೂಗುದಾರ ಹಾಕುವ ವಿಚಾರದಲ್ಲಿ ಸಾಕಷ್ಟು ಸುದ್ದಿ ಮಾಡಿದ್ದು ಬಿಜೆಪಿ ಸರ್ಕಾರ. ಅದು ಮೇಲೂ ಅಷ್ಟೇ, ಕೆಳಗೂ ಅಷ್ಟೇ. ಮೊನ್ನೆ ಮೊನ್ನೆ ಮಾಧ್ಯಮಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿವಾದ ಸೃಷ್ಟಿಸಿದ್ದರು.

ಇನ್ನೂ ಕರ್ನಾಟಕದಲ್ಲೂ ವಿಧಾನಸೌಧದಿಂದ ಮಾಧ್ಯಮದವರನ್ನು ಹೊರಗಟ್ಟುವ ಪ್ರಯತ್ನ ಪ್ರತೀ ಸಲ ಸದ್ದಿಲದೆ ನಡೆಯುತ್ತಿದೆ. ಈಗಾಗಲೇ ಕಲಾಪಗಳಿಂದ ಟಿವಿ ಚಾನೆಲ್ ಕ್ಯಾಮಾರಗಳನ್ನು ಹೊರಗಿಡಲಾಗಿದೆ. ಈ ನಡುವೆ ವಿಧಾನಸೌಧದ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಹಾಗೂ ಛಾಯಾಗ್ರಹಣವನ್ನು ಮಾಡುವುದನ್ನು ನಿಷೇಧಿಸಿ ಸರ್ಕಾರ ಸುತ್ತೂಲೆ ಹೊರಡಿಸಿತ್ತು.

ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಕಲಾಪಗಳು ಹಾಗೂ ಇನ್ನಿತರೇ ಸಂದರ್ಭಗಳಲ್ಲಿ ಕೆಲವು ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರು ವಿಧಾನಸೌಧ ಕಟ್ಟಡದ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣ ಮಾಡುತ್ತಿದ್ದು, ಹಲವಾರು ಬಾರಿ ಗಣ್ಯ ವ್ಯಕ್ತಿಗಳ ಸುಗಮ ಚಲನವಲನಕ್ಕೆ ಅಡ್ಡಿಯುಂಟಾಗಿರುವುದು ಗಮನಕ್ಕೆ ಬಂದಿದ್ದು, ಸುಗಮ ಚಲನೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳು ಹಾಗೂ ಸಚಿವರಿಂದ ಹೇಳಿಕೆಯನ್ನು ಪಡೆಯುವ ಸಲುವಾಗಿ ವಿಧಾನಸೌಧದ ಕೆಂಗಲ್ ದ್ವಾರದ ಬಳಿ ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ಸೂಚಿಸಲಾಗಿತ್ತು

ಗಮನಾರ್ಹ ಅಂಶ ಅಂದ್ರೆ ನಿರ್ದಿಷ್ಟಪಡಿಸಿದ ಜಾಗವನ್ನು ಹೊರತುಪಡಿಸಿ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣವನ್ನು ನಿಷೇಧಿಸುವುದು  ಸೂಕ್ತವೆಂಬ ಪ್ರಸ್ತಾವನೆಯು ಮುಖ್ಯಮಂತ್ರಿಯವರಿಂದ ಅನುಮೋದಿಸಲ್ಪಟ್ಟಿರುತ್ತದೆ ಎಂದು ಬೇರೆ ಹೇಳಲಾಗಿತ್ತು.

ಇದು ಹಿರಿಯ ಪತ್ರಕರ್ತರ ಆಕ್ರೋಶಕ್ಕೂ ಕಾರಣವಾಗಿತ್ತು. ಹೀಗಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಪತ್ರಕರ್ತರು, ಆದೇಶವನ್ನು ತಕ್ಷಣ ವಾಪಾಸ್ ಪಡೆಯುವಂತೆ ಆಗ್ರಹಿಸಿದರು. ಈ ವೇಳೆ ಕೆಲ ಅಧಿಕಾರಿಗಳು ಆದೇಶದ ಸಮರ್ಥನೆಗೂ ಮುಂದಾದರು. ಆಗ ಪತ್ರಕರ್ತರು ಖಾರವಾಗಿಯೇ ಉತ್ತರಿಸಿದ ಬಳಿಕ ತಪ್ಪು ಸರಿ ಮಾಡಿಕೊಳ್ಳುವುದಾಗಿ ಹೇಳಿದ ಸಿಎಂ ಯಡಿಯೂರಪ್ಪ ಮುಖ್ಯಕಾರ್ಯದರ್ಶಿಯವರನ್ನು ಕರೆದು ಆದೇಶ ಹಿಂಪಡೆಯುವಂತೆ ಸೂಚಿಸಿದ್ದಾರೆ.

ಪತ್ರಕರ್ತರ ಅಬ್ಬರಕ್ಕೆ ಬೆಚ್ಚಿ ಬಿದ್ದ ಸಿಎಂ ಯಡಿಯೂರಪ್ಪ pic.twitter.com/Ghl8apIHVt

— TorrentSpree (@TorrentSpree) July 22, 2021
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್