Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

congress leader navyashree honey trap : ಸರ್ಕಾರಿ ಅಧಿಕಾರಿಗೆ ಕಾಂಗ್ರೆಸ್ ನಾಯಕಿಯಿಂದ ಹನಿಟ್ಯಾಪ್…?

ಬೇಲಿ ಹಾರಿದ ಸರ್ಕಾರಿ ಅಧಿಕಾರಿ ಅಮಾನತು ಯಾವಾಗ..?

Radhakrishna Anegundi by Radhakrishna Anegundi
July 19, 2022
in ಕ್ರೈಮ್
congress leader navyashree honey trap Fir belagavi
Share on FacebookShare on TwitterWhatsAppTelegram

congress leader navyashree honey trap

ಬೆಳಗಾವಿ : ಹನಿಟ್ರ್ಯಾಪ್ ಮಾಡಿದ ಆರೋಪದಡಿಯಲ್ಲಿ ಕಾಂಗ್ರೆಸ್ ನಾಯಕಿ ನವಶ್ರೀ ರಾಮಚಂದ್ರರಾವ್ ವಿರುದ್ಧ ಬೆಳಗಾವಿ APMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಆಯುಕ್ತ ಸಹಾಯ ನಿರ್ದೇಶಕ ರಾಜ್ ಕುಮಾರ್ ಟಾಕಳೆ ಅವರು ನೀಡಿದ ದೂರಿನ ಆಧಾರದಲ್ಲಿ FIR ದಾಖಲಿಸಲಾಗಿದ್ದು, ( congress leader navyashree honey trap ) ನವ್ಯಶ್ರೀ ಮತ್ತು ಆಕೆಯ ಆಪ್ತ  ತಿಲಕ್ ವಿರುದ್ಧ IPC 384,448,504,506 ಮತ್ತು 34 ಅಡಿಯಲ್ಲಿ ಕೇಸ್ ದಾಖಲಾಗಿದೆ.

ಟಾಕಳೆ ಕೊಟ್ಟಿರುವ ದೂರಿನ ಪ್ರಕಾರ ನವ್ಯಶ್ರೀ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾಳೆ. ನನ್ನ ವಿರುದ್ಧ ಸುಳ್ಳು ಕೇಸ್ ನೀಡಿ ಮಾನನಷ್ಟ ಮಾಡಲು ಯತ್ನಿಸುತ್ತಿದ್ದಾಳೆ, ನನ್ನ ಜೈಲಿಗೆ ಕಳುಹಿಸುವುದಾಗಿ ಬೆದರಿಸುತ್ತಿದ್ದಾಳೆ, ಜೀವ ಬೆದರಿಕೆ ಹಾಕುತ್ತಿದ್ದಾಳೆ, ಹೀಗಾಗಿ ನನ್ನ ಮತ್ತು ನನ್ನ ಕುಟುಂಬಕ್ಕೆ ನವ್ಯಶ್ರೀಯಿಂದ ರಕ್ಷಣೆ ಬೇಕು ಎಂದು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : siri vaibhava ದಿಂದ ಮಹಾವಂಚನೆ : ಬೆಂಗಳೂರಿನಲ್ಲಿ ಮುಳುಗಿದ ಮತ್ತೊಂದು ಸೌಹಾರ್ದ ಸಹಕಾರ ಬ್ಯಾಂಕ್

ಖಾಸಗಿ ಸುದ್ದಿ ವಾಹಿನಿಗಳ ವರದಿ ಪ್ರಕಾರ ಶ್ರೀಮಂತ್ ಪಾಟೀಲ್ ಸಚಿವರಾಗಿದ್ದ ಸಂದರ್ಭದಲ್ಲಿ ರಾಜಕುಮಾರ್ ಟಾಕಳೆ ಪಿಎಸ್ ಆಗಿದ್ದರಂತೆ. ಈ ವೇಳೆ ಸಚಿವರನ್ನು ಭೇಟಿಯಾಗಲು ನವ್ಯಾ ಬಂದಿದ್ದ ಸಂದರ್ಭದಲ್ಲಿ ಟಾಕಳೆ ಜೊತೆಗೆ ಸ್ನೇಹ ಬೆಳೆದಿದೆ. ಇದಾದ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು ಅನ್ನಲಾಗಿದೆ.

navya congress 02

ಬಳಿಕ ಕೆಲಸ ಮನಸ್ತಾಪದ ನಂತ್ರ ಇಬ್ಬರೂ ದೂರವಾಗಿದ್ದರು. ಈ ನಡುವೆ ಟಾಕಲೆ ವಿರುದ್ಧ ನವ್ಯಾಶ್ರೀ ದೂರು ಕೊಟ್ಟಿದ್ದಳಂತ. ಈ ವೇಳೆ ಪೊಲೀಸರು ಸಂಧಾನ ಮಾತುಕತೆ ನಡೆಸಿದ್ದರು.ಇದೇ ವೇಳೆ 2 ಲಕ್ಷ ಡಿಡಿ ಹಣವನ್ನು ರಾಜಕುಮಾರ್ ಟಾಕಳೆ ಯುವ ಕಾಂಗ್ರೆಸ್ ನಾಯಕಿಗೆ ನೀಡಿದ್ದಾರಂತೆ. ಅದ್ಯಾವ ಕಾರಣಕ್ಕೆ ಈ ಹಣದ ವರ್ಗಾವಣೆ ನಡೆದಿದೆ ಅನ್ನುವುದು ಗೊತ್ತಾಗಿಲ್ಲ.

ದಿಗ್ವಿಜಯ ನ್ಯೂಸ್ ಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನವ್ಯಾ, ನಾನು ದೇಶದಲ್ಲಿ ಇರಲಿಲ್ಲ,ವಿದೇಶದಲ್ಲಿ ಇರಲಿಲ್ಲ. ಈಗ ನಾನು ಸೈಬರ್ ಕ್ರೈಂಗೆ ದೂರು ನೀಡಲಿದ್ದೇನೆ. ನನಗೆ ಒಂದು ದಿನ ಕಾಲಾವಕಾಶ ಕೊಡಿ ಎಲ್ಲಾ ಆರೋಪಗಳಿಗೆ ಉತ್ತರ ನೀಡಲಿದ್ದೇನೆ. ನನಗೆ ರಾಜಕುಮಾರ್ ಟಾಕಳೆ ಪರಿಚಯ ಇರೋದು ಹೌದು ಅನ್ನುವುದನ್ನು ಒಪ್ಪಿಕೊಂಡಿದ್ದಾರೆ. ಆದರೆ 50 ಲಕ್ಷ ರೂಪಾಯಿ ಬೇಡಿಕೆ, ಕೊಡದಿದ್ರೆ ಹೆಂಡ್ತಿಗೆ ವಿಡಿಯೋ ಕಳುಹಿಸುವುದಾಗಿ ಹೇಳಿದ್ರಿ ಅನ್ನುವ ಚಾನೆಲ್ ಪ್ರಶ್ನೆಗೆ ನವ್ಯಾಶ್ರೀ ಉತ್ತರಿಸಿಲ್ಲ.

ಆದರೆ ವೈರಲ್ ಆಗಿರುವ ವಿಡಿಯೋ ಗಮನಿಸಿದ್ರೆ ಇಲ್ಲಿ ಕಾಂಗ್ರೆಸ್ ನಾಯಕಿಯನ್ನು ತೋಟಗಾರಿಕೆ ಇಲಾಖೆ ಅಧಿಕಾರಿಯೇ ಹನಿ ಟ್ರ್ಯಾಪ್ ಮಾಡಿದಂತಿದೆ. ಇನ್ನು ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದ್ದು, ಈ ವಿಡಿಯೋ ಕುಮಾರಕೃಪಾ ಗೆಸ್ಟ್ ಹೌಸ್ಟ್ ನಲ್ಲಿ ರೆಕಾರ್ಡ್ ಮಾಡಿದ್ದು ಎಂದು ನವ್ಯಾಶ್ರೀಯವರೇ ಹೇಳಿದ್ದಾರೆ.

navya congress 01

ಈ ನಡುವೆ ಕಾಂಗ್ರೆಸ್ ನಾಯಕರ ಜೊತೆಗೆ ನವ್ಯಾಶ್ರೀ ಜೊತೆಗೆ ತೆಗೆಸಿಕೊಂಡಿರುವ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಕೆಲಸಕ್ಕಿಂದ ಅಂಗಡಿಯಿಂದ 25 ಲಕ್ಷ ಮೌಲ್ಯದ ಚಿನ್ನ ಕದ್ದ ನೌಕರ

ಅನ್ನ ಹಾಕಿದ ಮಾಲೀಕನ ಅಂಗಡಿಗೆ ಕನ್ನ ( Gold theft ) ಹಾಕಿದ ಖದೀಮನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಬೆಂಗಳೂರು : ಕೆಲಸ ಮಾಡುವ ಚಿನ್ನದಂಗಡಿಯಿಂದ ಕಳೆದ ಒಂದು ವರ್ಷದಿಂದ ಚಿನ್ನ ಕಳುವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಈತನ ಕೃತ್ಯಕ್ಕೆ ಸಾಥ್ ಕೊಟ್ಟಿದ್ದ ಮತ್ತೊಬ್ಬ ಸ್ನೇಹಿತನನ್ನು ಕೂಡಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಶವಂತಪುರದ ಚೇತನ್ ನಾಯ್ಡು ( 22) ದಿ ಬೆಸ್ಟ್ ಜ್ಯುವೆಲ್ಲರಿ ಅನ್ನುವ ಅಂಗಡಿಯಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸಕ್ಕೆ ಸೇರಿದ್ದ. 4 ವರ್ಷಗಳಿಂದ ಇಲ್ಲೇ ಕೆಲಸ ಮಾಡುತ್ತಿದ್ದ ಕಾರಣ ಮಾಲೀಕರ ವಿಶ್ವಾಸವನ್ನೂ ಗಳಿಸಿದ್ದ. ಈ ನಡುವೆ ಗ್ರಾಹಕರೊಬ್ಬರು ಚಿನ್ನದರ ಸರಕ್ಕೆ ಆರ್ಡರ್ ಕೊಟ್ಟು ಹೋಗಿದ್ದರು. ಚಿನ್ನದ ಸರವನ್ನು ತಯಾರಿಸಿ ಅಂಗಡಿಯ ಡಿಸ್ ಪ್ಲೇ ಬೋರ್ಡ್ ನಲ್ಲಿ ಹಾಕಲಾಗಿತ್ತು.

ಗ್ರಾಹಕರು ಅಂಗಡಿಗೆ ಬಂದು ಚಿನ್ನದ ಸರ ಕೇಳಿದಾಗ ತೆಗೆದುಕೊಡಲು ಡಿಸ್ ಪ್ಲೇ ಬೋರ್ಡ್ ನೋಡಿದ್ರೆ ಚಿನ್ನದ  ರ ನಾಪತ್ತೆಯಾಗಿತ್ತು. ಈ ವೇಳೆ ಅಂಗಡಿ ಮಾಲೀಕರು ಸಿಸಿಟಿವಿ ಪರಿಶೀಲನೆ ನಡೆಸಿದಾಗ ಸೇಲ್ಸ್ ಮ್ಯಾನ್ ಚೇತನ್ ಚಿನ್ನದ ಸರ ಎಗರಿಸಿರುವುದು ಗೊತ್ತಾಗಿದೆ.

ಹೀಗಾಗಿ ಅಂಗಡಿ ಮಾಲೀಕರು ಯಶವಂತಪುರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಇದೇ ವೇಳೆ ಅಂಗಡಿ ಮಾಲೀರು ಸಂಪೂರ್ಣ ಚಿನ್ನದ ಸ್ಟಾಕ್ ಪರಿಶೀಲನೆ ನಡೆಸಿದಾಗ ದೊಡ್ಡ ಪ್ರಮಾಣದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮತ್ತಷ್ಟು ಸಿಸಿಟಿವಿ ದೃಶ್ಯಗಳನ್ನು ನೋಡಿದ್ರೆ ಕಳೆದ ಒಂದು ವರ್ಷದಿಂದ ಚೇತನ್ ಚಿನ್ನ ಎಗರಿಸಿರುವುದು ಬೆಳಕಿಗೆ ಬಂದಿದೆ. ಎನ್ನಿಲ್ಲ ಅಂದರೂ 25 ಲಕ್ಷ ರೂಪಾಯಿ ಮೊತ್ತದ ಚಿನ್ನಾಭರಣಗಳನ್ನು ಈತ ಎಗರಿಸಿದ್ದ.

ಮೊದ ಮೊದಲು ಈ ಚೇತನ್ ಸಣ್ಣ ಪ್ರಮಾಣದ ಚಿನ್ನದ ಆಭರಣ ಎಗರಿಸುತ್ತಿದ್ದ. ಬಳಿಕ ಅದನ್ನು ಮಾರಾಟವಾಗಿದೆ ಎಂದು ಪುಸ್ತಕದಲ್ಲಿ ನಮೂದಿಸುತ್ತಿದ್ದ. ಬಳಿಕ ಕದ್ದ ಚಿನ್ನವನ್ನು ಸ್ನೇಹಿತ ವಿಜಯ್ ಗೆ ತಲುಪಿಸುತ್ತಿದ್ದ. ಈ ವಿಜಯ್ ಚಿನ್ನವನ್ನು ಕೆಲವೊಮ್ಮೆ ವಿಜಯ್ ಅಡವಿಡುತ್ತಿದ್ದ, ಕೆಲವೊಮ್ಮೆ ಮಾರಾಟ ಮಾಡುತ್ತಿದ್ದ. ಬಳಿಕ ಇಬ್ಬರೂ ಹಣವನ್ನು ಹಂಚಿಕೊಳ್ಳುತ್ತಿದ್ದರು. ಹೀಗೆ ಬಂದ ಹಣದಲ್ಲಿ ಕಾರು ಬೈಕ್ ಖರೀದಿಸಿದ್ದ ಚೇತನ್ ಐಷರಾಮಿ ಜೀವನ ನಡೆಸುತ್ತಿದ್ದ ಎಂದು ಗೊತ್ತಾಗಿದೆ.

Tags: MAIN
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್