Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ನ್ಯೂಸ್ ರೂಮ್

ಪೊಲೀಸ್ ಬಳಗದಲ್ಲಿ ಕೊರೋನಾ ಸ್ಫೋಟ : ಬೆಂಗಳೂರಿನಲ್ಲಿ 130 ಖಾಕಿಗಳಿಗೆ ಸೋಂಕು

Radhakrishna Anegundi by Radhakrishna Anegundi
January 11, 2022
in ನ್ಯೂಸ್ ರೂಮ್
Share on FacebookShare on TwitterWhatsAppTelegram

ಬೆಂಗಳೂರು : ಒಂದೆಡೆ ಕಾಂಗ್ರೆಸ್ ಪಾದಯಾತ್ರೆ ಮತ್ತೊಂದು ಕಡೆ ಬಿಜೆಪಿ ನಾಯಕ ರೇಣುಕಾಚಾರ್ಯ ಸೇರಿದಂತೆ ವಿವಿಧ ನಾಯಕರ ಜಾತ್ರೆ. ಈ ನಡುವೆ ಹೈರಾಣಾಗಿದ್ದು ಮಾತ್ರ ಪೊಲೀಸ್ ಪಡೆ. ಕೊರೋನಾ ಮುಂಚೂಣಿ ಕಾರ್ಯಕರ್ತರಾಗಿ ದುಡಿಯುತ್ತಿರುವ ಇವರು ರಾಜಕಾರಣಿಗಳ ಕರ್ಮಕಾಂಡದಿಂದ ಕೊರೋನಾ ಸೋಂಕಿಗೆ ತುತ್ತಾಗುವಂತಾಗಿದೆ.

Follow us on:

ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ ಕೊರೋನಾ ಸೋಂಕು ಸ್ಟೋಟಗೊಂಡಿದ್ದು, ಸೋಮವಾರ 35ಕ್ಕೂ ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತ ಪೊಲೀಸರ ಸಂಖ್ಯೆ ಬೆಂಗಳೂರಿನಲ್ಲಿ 139ಕ್ಕೆ ಏರಿಕೆಯಾಗಿದೆ ಅದರಲ್ಲೂ ಪಶ್ಚಿಮ ವಿಭಾಗದಲ್ಲೇ ಸೋಂಕು ತೀವ್ರವಾಗಿದ್ದು ಸೋಮವಾರ ಒಂದೇ 28 ಪೊಲೀಸರಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಪಶ್ಚಿಮ ವಿಭಾಗದಲ್ಲಿ ಸೋಂಕಿತ ಪೊಲೀಸರ ಸಂಖ್ಯೆ 88ಕ್ಕೆ ಏರಿದೆ

ಸೋಂಕಿಗೆ ತುತ್ತಾಗಿರುವ ಪೊಲೀಸರ ಪೈಕಿ ಕಡಿಮೆ ಸೋಂಕಿರುವ ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರ ಸ್ಥಿತಿಯಲ್ಲಿರುವ ಪೊಲೀಸರು, ಪೊಲೀಸರಿಗಾಗಿಯೇ ನಿರ್ಮಿಸಿರುವ  ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: CoronaMAIN
ShareTweetSendShare

Discussion about this post

Related News

afghanistan-on-taliban-diktat-to-cover-faces-afghan-women-anchors-go-virtual-on-news-channels

ಬುರ್ಖಾ ಧರಿಸಿ ಸುದ್ದಿ ಓದಲಾರಂಭಿಸಿದ ಆಘ್ಘನ್ ನಿರೂಪಕಿಯರು

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

ಹೈಕೋರ್ಟ್ ಆವರಣದಲ್ಲಿ ನಮಾಜ್ ವಿಡಿಯೋ ಚಿತ್ರೀಕರಿಸಿದ ಸಂವಾದ ವಿರುದ್ಧ FIR

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

ತಮಿಳುನಾಡು ಸರ್ಕಾರದಿಂದ ಹಿಂದೂ ವಿರೋಧಿ ನೀತಿ : ಪಲ್ಲಕ್ಕಿ ಉತ್ಸವಕ್ಕೆ ನಿಷೇಧ

PSI ಪರೀಕ್ಷಾ ಹಗರಣ : ಪುತ್ರನನ್ನು ಪೊಲೀಸ್ ಮಾಡಲು ತೋಟ ಮಾರಿದ ತಂದೆ

ಬಗೆದಷ್ಟು ಮುಗಿಯುತ್ತಿಲ್ಲ…. ನೇಮಕಾತಿ ಕಚೇರಿಯಲ್ಲೇ ಇದೆ ಅಕ್ರಮದ ಬೇರು..?

ಭಾರತದ ಹೆಸರಿಗೆ ಮಸಿ ಬಳಿಯಲು ಶತ್ರು ರಾಷ್ಟ್ರಗಳಿಂದ ಅಭಿಯಾನ

ಬಲಿಪ ಪರಂಪರೆಯ ಉತ್ತರಾಧಿಕಾರಿ ” ಬಲಿಪ ಪ್ರಸಾದ್ ಇನ್ನು ನೆನಪು ಮಾತ್ರ : ಕುಡ್ವ ರಿಂದ ನುಡಿ ನಮನ

Latest News

afghanistan-on-taliban-diktat-to-cover-faces-afghan-women-anchors-go-virtual-on-news-channels

ಬುರ್ಖಾ ಧರಿಸಿ ಸುದ್ದಿ ಓದಲಾರಂಭಿಸಿದ ಆಘ್ಘನ್ ನಿರೂಪಕಿಯರು

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

gaurav-bhatia-bjp-attacks-rahul-gandhi-for-making-statement-on-india-at-cambridge-university

ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ

bjp-has-spread-kerosene-all-over-the-country-just-one-spark-and-rahul-gandhi-at-london-event-article

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

without-prior-permission-videography-and-streaming-in-samvadas-fb-and-youtube-channel-hc-admin-files-complaint

ಹೈಕೋರ್ಟ್ ಆವರಣದಲ್ಲಿ ನಮಾಜ್ ವಿಡಿಯೋ ಚಿತ್ರೀಕರಿಸಿದ ಸಂವಾದ ವಿರುದ್ಧ FIR

belthangady-mla-ed-acb-bjp-worker-controversial-statement-Shekhar Laila

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

nithya bhavishya

ತಾ.16-05-2022 ರ ಸೋಮವಾರದ ರಾಶಿಭವಿಷ್ಯ.

nithya bhavishya

ತಾ.13-05-2022 ರ ಶುಕ್ರವಾರದ ರಾಶಿ ಭವಿಷ್ಯ

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್