Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

3ನೇ ಅಲೆಯಲ್ಲಿ ರಾಜ್ಯದ ಒಂದೂವರೆ ಲಕ್ಷ ಮಕ್ಕಳಿಗೆ ಸೋಂಕು : ಡಾ.ದೇವಿ ಶೆಟ್ಟಿ ಸಮಿತಿಯ ವರದಿ

Radhakrishna Anegundi by Radhakrishna Anegundi
20-06-21, 10 : 24 am
in ಟಾಪ್ ನ್ಯೂಸ್, ಮನೋರಂಜನೆ
devi shetty
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ಸೋಂಕಿನ ಮೂರನೇ ಅಲೆಯ ಕುರಿತಂತೆ ತಜ್ಞರಲ್ಲೇ ಗೊಂದಲ ಇನ್ನೂ ಮುಂದುವರಿದಿದೆ. ಕೆಲವರ ಪ್ರಕಾರ ಮೂರನೇ ಅಲೆ ಮಕ್ಕಳಿಗೆ ದೊಡ್ಡ ಸಮಸ್ಯೆ ಮಾಡೋದಿಲ್ಲವಂತೆ. ಮತ್ತೆ ಕೆಲ ತಜ್ಞರು ಮೂರನೇ ಅಲೆ ಮಕ್ಕಳಿಗೆ ಅಪಾಯ ಅನ್ನುತ್ತಿದ್ದಾರೆ.

ಆದರೆ ಮೂರನೇ ಅಲೆಯಲ್ಲಿ ವೈರಸ್ ಮಕ್ಕಳನ್ನೇ ಹುಡುಕಿಕೊಂಡು ಬರೋದಿಲ್ಲ. ಹಾಗಿದ್ದರೂ ಬಹುತೇಕ ವಯಸ್ಕರಿಗೆ ಲಸಿಕೆಯಾಗಿರುತ್ತದೆ. ಲಸಿಕೆಯಾಗಿದೆ ಅನ್ನುವ ಕಾರಣಕ್ಕೆ ಅವರೆಲ್ಲಾ ಬೀದಿ ಬೀದಿ ಸುತ್ತುತ್ತಾರೆ. ಈ ವೇಳೆ ಲಸಿಕೆಯಾಗದ ಮಕ್ಕಳೇ ಟಾರ್ಗೆಟ್ ಆಗುವ ಸಾಧ್ಯತೆಗಳಿದೆ.

ಈ ನಡುವೆ 3ನೇ ಅಲೆಯ ಅಧ್ಯಯನ ಕುರಿತಂತೆ ರಾಜ್ಯ ಸರ್ಕಾರ ನೇಮಿಸಿರುವ ಡಾ. ದೇವಿ ಶೆಟ್ಟಿ ನೇತೃತ್ವದ ಸಮಿತಿ ಪ್ರಾಥಮಿಕ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದು, ರಾಜ್ಯದಲ್ಲಿ 1 ರಿಂದ 1.50 ಲಕ್ಷ ಮಕ್ಕಳಿಗೆ ಸೋಂಕು ತಗುಲಬಹುದು ಅಂದಿದೆ.

ಈ ಪೈಕಿ 50 ರಿಂದ 60 ಸಾವಿರ ಮಕ್ಕಳಲ್ಲಿ ಗಂಭೀರ ಲಕ್ಷಣಗಳು ಕಾಣಿಸಿಕೊಳ್ಳಬಹುದು. 5 ಸಾವಿರ ಮಕ್ಕಳಿಗೆ ತೀವ್ರ ನಿಗಾ ಘಚಕದ ಅವಶ್ಯಕತೆ ಬೀಳಬಹುದು. ಪ್ರತೀ ನಿತ್ಯ 500 ಮಕ್ಕಳು ಐಸಿಯುಗೆ ದಾಖಲಾಗಬಹುದು ಎಂದು ಅಂದಾಜಿಸಿದೆ. ಆದರೆ ಮೂರನೇ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಸೂಕ್ತ ಸಿದ್ದತೆ ನಡೆಸಿದರೆ ಇದರ ಪ್ರಮಾಣವನ್ನು ಕಡಿಮೆ ಮಾಡಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಈ ಅಪಾಯವನ್ನು ಎದುರಿಸುವ ನಿಟ್ಟಿನಲ್ಲೂ ಸಮಿತಿ ಹಲವು ಗಂಭೀರ ಸಲಹೆಗಳನ್ನು ಕೊಟ್ಟಿದೆ. ಕೊಟ್ಟಿರುವ ಸಲಹೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದರೆ ಮೂರನೇ ಅಲೆ ಬಂದಿದ್ದು ಗೊತ್ತಾಗಲ್ಲ, ಹೋಗಿದ್ದು ಗೊತ್ತಾಗಲ್ಲ. ಆದರೆ ಕುರ್ಚಿಯ ಆತಂಕದಲ್ಲಿರುವ ಮುಖ್ಯಮಂತ್ರಿಗಳು ಈ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರೆಯೇ ಅನ್ನುವುದು ಈಗಿರುವ ಪ್ರಶ್ನೆ.

Tags: devi shetty
Share20TweetSendShare

Discussion about this post

Related News

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

Uttarkashi Tunnel Collapse : ಯಾವುದೇ ಕ್ಷಣದಲ್ಲಿ ಸಿಹಿ ಸುದ್ದಿ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಊಟ ಇಲ್ಲ ಅನ್ನಬೇಡಿ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕಮಿಟಿಗೆ ಶಾಸಕರ ಸೂಚನೆ

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

ಪದ್ಮನಾಭನಗರದ ಬಿಜೆಪಿ ನಾಯಕ ಅಶೋಕ್ ಗೆ (R Ashok) ಪ್ರತಿಪಕ್ಷ ಸ್ಥಾನ : ಮತ್ತೆ ಎಡವಿತೇ ಬಿಜೆಪಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್