Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೇವು ತಿನ್ನಲು ಬಂದ ಹಸುಗಳನ್ನೇ ಕಟ್ಟಿ ಹಾಕಿದ ಪೊಲೀಸರು…!

ಗೃಹ ಸಚಿವರೇ ಈ ಪೊಲೀಸರಿಗೊಂದು ಸನ್ಮಾನವನ್ನು ನೀವೇ ಮಾಡಬೇಕು. ವೃದ್ಧೆಯರ ನೋವಿಗೆ ಸ್ಪಂದಿಸುವ ಮನಸ್ಸು ನಿಮಗಿರಲಿ.

Radhakrishna Anegundi by Radhakrishna Anegundi
June 13, 2022
in ರಾಜ್ಯ
Cow Arrest belur-police-arrested-cows-for-eating-tree-at-police-station

Cow Arrest belur-police-arrested-cows-for-eating-tree-at-police-station

Share on FacebookShare on TwitterWhatsAppTelegram

ಬೇಲಿ ಹಾಕದಿದ್ರೆ ಹಸುಗಳು ಹಸಿರು ಗಿಡಗಳನ್ನು ಖಂಡಿತಾ ತಿನ್ನುತ್ತವೆ. ಹಾಗಂತ ಪಶುಪಾಲನೆಯಿಂದ ಜೀವನ ನಡೆಸುವವರ ಮೇಲೆ ದಬ್ಬಾಳಿಕೆ ನಡೆಸುವುದು, ದರ್ಪ ತೋರಿಸೋದು ಸರಿಯೇ

ಹಾಸನ :  ಪೊಲೀಸ್ ಠಾಣೆ ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ತಿಂದು ಹಾಕಿವೆ ಅನ್ನುವ ಕಾರಣಕ್ಕೆ ಎರಡು ಹಸುಗಳನ್ನು ಪೊಲೀಸರೇ ಕಟ್ಟಿ ಹಾಕಿದ ಘಟನೆ ಶನಿವಾರ ಬೇಲೂರು ನೆಹರೂ ನಗರದಲ್ಲಿ ನಡೆದಿದೆ.

ನೆಹರೂ ನಗರದಲ್ಲಿನ ಪೊಲೀಸ್ ಠಾಣೆ ಆವರಣದಲ್ಲಿ ಮೇಯುತ್ತಿದ್ದ ಹಸುಗಳನ್ನು ಪೊಲೀಸ್ ಅಧಿಕಾರಿ ಯೋಗೀಶ್ ಆದೇಶದಂತೆ ಸಿಬ್ಬಂದಿಗಳು ಕಟ್ಟಿ ಹಾಕಿದ್ದಾರೆ. ಸಂಜೆಯಾದರೂ ಹಸುಗಳು ಮನೆಗೆ ಮರಳದ ಹಿನ್ನಲೆಯಲ್ಲಿ ಮಾಲೀಕರಾದ ಸಿಂಗಮ್ಮ ಮತ್ತು ಸಿದ್ದಮ್ಮ ಎಂಬ ವೃದ್ಧೆಯರು ಹುಡುಕಾಟ ಪ್ರಾರಂಭಿಸಿದ್ದಾರೆ. ಆಗ ಹಸುಗಳನ್ನು ಪೊಲೀಸ್ ಠಾಣೆಯಲ್ಲಿ ಕಟ್ಟಿ ಹಾಕಿರುವ ಸುದ್ದಿ ಗೊತ್ತಾಗಿದೆ.

ಆದಾದ ಬಳಿಕ ಹಸುಗಳನ್ನು ಬಿಟ್ಟು ಕಳುಹಿಸುವಂತೆ ಪೊಲೀಸರನ್ನು ಮನವಿ ಮಾಡಿದ್ದಾರೆ. ಆದರೆ ಪೊಲೀಸರು ಇದಕ್ಕೆ ಒಪ್ಪಿಲ್ಲ. ಸಮಯಕ್ಕೆ ಸರಿಯಾಗಿ ಹಾಲು ಕರೆಯದಿದ್ರೆ ಕೆಚ್ಚಲು ಬಾವು ಬಾರುತ್ತದೆ, ಪಶುಪಾಲನೆಯಿಂದ ನಮ್ಮ ಜೀವನ ನಡೆಯುತ್ತಿದೆ ಎಂದು ಬೇಡಿದರೂ ರಾತ್ರಿ 10.30ರ ತನಕ ಹಸುಗಳನ್ನು ಕೂಡಿ ಹಾಕಿದ್ದರು ಎಂದು ವೃದ್ಧೆಯರು ನೋವು ತೋಡಿಕೊಂಡಿದಾಗಿ ಪತ್ರಿಕೆಯೊಂದು ವರದಿ ಮಾಡಿದೆ. ಸಿಪಿಐ ಯೋಗಿಶ್ ನಮ್ಮ ಬಗ್ಗೆ ಕರುಣಿಯನ್ನೇ ತೋರಲಿಲ್ಲ ಅನ್ನುವುದು ವೃದ್ಧೆಯರ ಅಳಲು.

ಆದರೆ ಸಿಪಿಐ ಯೋಗಿಶ್ ಪ್ರತಿಕ್ರಿಯೆ ಕೂಡಾ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಬೇಲೂರು ಪೊಲೀಸ್ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಠಾಣಾ ಆವರದಲ್ಲಿ ಗಿಡಗಳನ್ನು ಬೆಳೆಸಲಾಗಿದೆ. ಕೆಲವು ತಿಂಗಳುಗಳಿಂದ ಹಸುಗಳು ಬಂದು ಗಿಡಗಳನ್ನು ತಿಂದು ಹಾಕುತ್ತವೆ. ನಮ್ಮ ಮನವಿಗೆ ಕ್ಯಾರೆ ಅನ್ನದ ಹಿನ್ನಲೆಯಲ್ಲಿ ಹಸುಗಳನ್ನು ಕಟ್ಟಿ ಹಾಕಲಾಯ್ತು. ಮನವಿ ಬಳಿಕ ಬಿಟ್ಟು ಕಳುಹಿಸಲಾಗಿದೆ ಅಂದಿದ್ದಾರೆ.

ಪೊಲೀಸರ ಪ್ರತಿಕ್ರಿಯೆ ವಿಚಿತ್ರವಾಗಿದೆ. ಗಿಡ ನೆಟ್ಟ ಮೇಲೆ ಬೇಲಿ ಹಾಕಬೇಕು ತಾನೇ. ಮೊದಲೇ ದನಗಳಿಗೆ ಮೇಯಲು ಜಾಗವಿಲ್ಲ. ಇರುವ ಜಾಗವನ್ನು ಕೈಗಾರಿಕೆಗಳಿಗೆ, ವಾಣಿಜ್ಯ ಬಳಕೆಗೆ ಕೊಟ್ಟಾಗಿದೆ. ದನ ಸಾಕಿ, ಹಾಲು ಮಾರಾಟ ಮಾಡಿ ಜೀವನ ಮಾಡುವವರು ಇನ್ನೇನು ಮಾಡಲು ಸಾಧ್ಯ. ಕಳ್ಳತನ ತಡೆಯಲು ಸಿಸಿಟಿವಿ ಹಾಕಿ ಅನ್ನುವ ಪೊಲೀಸರಿಗೆ, ಗಿಡ ನೆಟ್ಟು ದನ ತಿನ್ನದಂತೆ ಬೇಲಿ ಹಾಕಬೇಕು ಅನ್ನುವುದು ಗೊತ್ತಾಗದೆ ಹೋಯ್ತೇ..?

Tags: FEATURED
ShareTweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್