Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

Radhakrishna Anegundi by Radhakrishna Anegundi
August 10, 2022
in ಆರೋಗ್ಯ / ಆಹಾರ
cracked heels ayurvedic-remedies
Share on FacebookShare on TwitterWhatsAppTelegram

ಸಾಕಷ್ಟು ಮಂದಿ ಪಾದ ಮತ್ತು ಹಿಮ್ಮಡಿ ( cracked heels)ಬಗ್ಗೆ ಆರೈಕೆಯ ಬಗ್ಗೆ ಕಾಳಜಿ ವಹಿಸೋದಿಲ್ಲ

ಹೀಗಾಗಿಯೇ ಹಿಮ್ಮಡಿಯಲ್ಲಿ ಒಡಕು ಕಾಣಿಸಿಕೊಳ್ಳುತ್ತದೆ.ಅದಕ್ಕೆ ವಿಶೇಷ ಉಪಚಾರವಿಲ್ಲದೆ ಹೋದರೆ ಗುಣಮುಖರಾಗಲು ಸಾಧ್ಯವಿಲ್ಲ. ಇನ್ನು ಹಿಮ್ಮಡಿಯ ( cracked heels) ಗಾಯದಲ್ಲಿ ಮಣ್ಣು ಸೇರಿದರೆ ನೋವು ಸೆಳೆತ ಪ್ರಾಣ ಹಿಂಡುತ್ತದೆ.

ಈ ಸಮಸ್ಯೆಗೆ ಮನೆಯ ಅಡುಗೆ ಮನೆಯಲ್ಲೇ ಪರಿಹಾರವಿದೆ. ಆ ಪರಿಹಾರಗಳೇನು ಅನ್ನುವುದನ್ನು ಇವತ್ತು ನೋಡೋಣ.

ಇದನ್ನೂ ಓದಿ : High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

ಹಿಮ್ಮಡಿ ಹೇಗಿದೆ ಅನ್ನುವುದರ ಮೇಲೆ ನಿಮ್ಮ ಸ್ವಚ್ಛತೆ ಮತ್ತು ಸೌಂದರ್ಯ ಕಾಳಜಿಯನ್ನು ಅಳೆಯಬಹುದಾಗಿದೆ. ಹೀಗಾಗಿಯೇ ಸ್ನಾನ ಮಾಡುವ ಹೊತ್ತಿನಲ್ಲಿ ನಿಮ್ಮ ಪಾದಗಳ ಆರೈಕೆಗೆ ಒಂದಿಷ್ಟು ಸಮಯ ಮೀಸಲಾಗಿಡಬೇಕು.

ಉಗುರು ಬೆಚ್ಚಗಿನ ನೀರಿನಲ್ಲಿ ಅರ್ಧ ಗಂಟೆಗಳ ಕಾಲ ನಿಮ್ಮ ಪಾದಗಳನ್ನು ಇಡಿ. ನಂತರ ಹಿಮ್ಮಡಿ ಉಚ್ಚುವ ಬ್ರೆಶ್ ಅಥವಾ ಒರಟು ಕಲ್ಲಿನಿಂದ ಮೃದುವಾಗಿ ಉಜ್ಜಿ.  ಇದರಿಂದಾಗಿ ಹಿಮ್ಮಡಿಯಲ್ಲಿರುವ ಸತ್ತ ಚರ್ಮಗಳು ಉದುರುತ್ತವೆ. ನಂತರ ತಣ್ಣೀರಿನಲ್ಲಿ ಕಾಲು ಮಾಯ್ಚುರೈಸರ್ ಕ್ರೀಮ್ ಹಚ್ಚಿ.

cracked heels

ಮುಂಜಾನೆ ಸ್ನಾನವಾದ ಬಳಿಕ ಹಾಗೂ ರಾತ್ರಿ ಮಲಗುವ ಮುನ್ನ ಮಾಯ್ಚುರೈಸರ್ ಅನ್ನು ನಿಮ್ಮ ಕಾಲುಗಳಿಗೆ ಹಚ್ಚಿಕೊಳ್ಳಿ. ಇದರಿಂದ ಚರ್ಮ ಒಣಗುವುದು ಮತ್ತು ಬಿರುಕಾಗುವುದನ್ನು ತಡೆಯಬಹುದಾಗಿದೆ.

ತೆಂಗಿನೆಣ್ಣೆಯನ್ನು ಹಿಮ್ಮಡಿಗೆ ಹಚ್ಚಿ ಮೃದುವಾಗಿ ಮಸಾಜ್ ಮಾಡಿ. ಇದರಿಂದ ಹಿಮ್ಮಡಿಯ ಬಿರುಕು ಸಮಸ್ಯೆ ಗುಣಮುಖವಾಗುವುದು. ಉರಿಯೂತ ಮತ್ತು ನೋವಿಗೂ ಇದು ಮುಕ್ತಿ ನೀಡುತ್ತದೆ. ತೆಂಗಿನ ಎಣ್ಣೆಯ ಪಾದಗಳ ಮಸಾಜ್ ನಿಂದ ಪಾದದ ಆರೋಗ್ಯ ವೃದ್ಧಿಸುತ್ತದೆ. ತೆಂಗಿನ ಎಣ್ಣೆಯಲ್ಲಿ ವಿಟಮಿನ್ ಇ ಹಾಗೂ ಬ್ಯಾಕ್ಟೀರಿಯಾಗಳ ನಾಶಮಾಡುವ ಗುಣವಿದೆ.

ಜೇನುತುಪ್ಪದಲ್ಲಿ ಗಾಯ ಗುಣಪಡಿಸುವ ಗುಣವಿದೆ. ಬ್ಯಾಕ್ಟೀರಿಯಾ ವಿರೋಧಿ ಗುಣವು ಜೇನುತುಪ್ಪದಲ್ಲಿದೆ. ಹೀಗಾಗಿ ಅರಿಶಿನದೊಂದಿಗೆ ಜೇನುತುಪ್ಪ ಮಿಕ್ಸ್ ಮಾಡಿ ದಿನದಲ್ಲಿ ಎರಡು ಬಾರಿ ಹಚ್ಚುವುದರಿಂದ ಹಿಮ್ಮಡಿಯ ಒಡಕು ನಿವಾರಣೆಯಾಗುತ್ತದೆ.

ನಾಳಿನ ಸಂಚಿಕೆಯಲ್ಲಿ ಹಿಮ್ಮಡಿ ಒಡಕು ಪರಿಹಾರಕ್ಕೆ ಮತ್ತಷ್ಟು ಟಿಪ್ಸ್ ಗಳನ್ನು ನೀಡುತ್ತೇವೆ. ಮರೆಯದೇ ಓದಿ.

Tags: FEATURED
ShareTweetSendShare

Discussion about this post

Related News

Benefits of ghee 15-amazing-health-benefits

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

high blood pressure home remedies

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

ಅತೀಯಾದ ಬಿಸ್ಕೆಟ್ ಸೇವನೆಯಿಂದ ಕ್ಯಾನ್ಸರ್ ಬರಲಿದೆ : ಕ್ಯಾನ್ಸರ್ ಕಾರಕ ಅಂಶಗಳಿರೋ ಬಿಸ್ಕೆಟ್ ಯಾವುದು ಗೊತ್ತಾ…?

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್ 1

ಡಯಾಬಿಟಿಸ್ ಕ್ಯಾಪಿಟಲ್ ಆಗುತ್ತಾ ಬೆಂಗಳೂರು… BBMP ಸರ್ವೇಯಲ್ಲಿ ಸ್ಫೋಟಕ ಮಾಹಿತಿ

ರೂಪಾಂತರಿಗೊಂಡ ಡೆಂಘೀ ವೈರಸ್ : ರಾಜ್ಯಕ್ಕೂ ಕಾದಿದೆ ಅಪಾಯ

ಹವಮಾನ ವರದಿಯ ನೇರ ಪ್ರಸಾರದಲ್ಲಿ ಟಿವಿ ಪರದೆ ಮೇಲೆ ಕಾಣಿಸಿಕೊಂಡ ನಾಯಿ ಮರಿ

ವಿದ್ಯಾರ್ಥಿ ಭವನಕ್ಕೆ ಶುಕ್ರವಾರ ರಜೆ ಯಾಕೆ…?

ನೆಲಗಡಲೆ ಜ್ಯೂಸ್ – ಇದು ಸದ್ಗುರು ಕೊಟ್ಟ ಆರೋಗ್ಯ ಟಿಪ್ಸ್

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್