Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Crime news Aparna Singh : ಅಪ್ಪ ಗಿಫ್ಟ್ ಕೊಟ್ಟ ವಜ್ರದುಂಗರವೇ ಸುಪಾರಿ : ಪ್ರೀತಿಗೆ ಅಡ್ಡ ಬಂದ ತಂದೆಯನ್ನೇ ಮುಗಿಸಿದ ಮಗಳು

Radhakrishna Anegundi by Radhakrishna Anegundi
July 8, 2022
in ಕ್ರೈಮ್
Crime news jamshedpur-kanhaiya-singh-murder-aparna-gave-diamond-ring-to-boyfriend-to-kill-her-father-four-arrested-murder-case-two-at-large
Share on FacebookShare on TwitterWhatsAppTelegram

ಮಗಳು ಸಂಭ್ರಮಿಸಲಿ ಎಂದು ತಂದೆ ವಜ್ರದ ಉಂಗುರ ಕೊಡಿಸಿದ್ದರು. ಆದರೆ ಮಗಳು ಅದೇ ಉಂಗುರ ಬಳಸಿ ತಂದೆಯ ಉಸಿರು ನಿಲ್ಲಿಸಿದ್ದಾಳೆ  ( Crime news Aparna Singh )

ಜಾರ್ಖಂಡ್ :  ಮಗಳೇ ನನ್ನ ಕೊಲೆ ಮಾಡುತ್ತಾಳೆ ಅದ್ಯಾವ ತಂದೆ ಊಹಿಸಲು ಸಾಧ್ಯ. ಸಾಕಿ ಬೆಳೆಸಿದ ತಂದೆಯನ್ನೇ ಕೊಲೆ ಮಾಡುವ ಮಗಳಿದ್ದಾಳೆ ಅಂದ್ರೆ ಅಧರ್ಮ ತಾಂಡವವಾಡುತ್ತಿದೆ ಅನ್ನುವುದಕ್ಕೆ ಬೇರೆ ಉದಾಹರಣೆ ಬೇಕಾ ( Crime news Aparna Singh )

ಜೂನ್ 29 ರಂದು ಜಾರ್ಖಂಡ್ ನ ಸೆಕರೈಲ ಕಸ್ವರ್ನ್ ಜಿಲ್ಲೆಯ ಉದ್ಯಮಿ ಕನ್ಹಯ್ಯ ಸಿಂಗ್ ( Kanhaiya Singh) ಅನ್ನುವವರನ್ನು ಅಪರಿಚಿತರು ಗುಂಡು ಹೊಡೆದು ಸಾಯಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದರು. ಆದರೆ ಕೊಲೆಗಾರರನ್ನು ಹಿಡಿಯೋದು ಸುಲಭವಿರಲಿಲ್ಲ. ಉದ್ಯಮಿ ಕನ್ಹಯ್ಯ ಸಿಂಗ್ ಅವರಿಗೆ ಶತ್ರುಗಳು ಇರಲಿಲ್ಲ, ಜೊತೆಗೆ ಯಾವುದೇ ವ್ಯವಹಾರ ವ್ಯಾಜ್ಯಗಳಿರಲಿಲ್ಲ. ಹೀಗಾಗಿ ಕೊಲೆಯಾಕಾಯ್ತು ಅನ್ನುವ ಸುಳಿವೇ ಇರಲಿಲ್ಲ.

ಇದನ್ನೂ ಓದಿ : amazon job : ಅಮೆಜಾನ್ ನಲ್ಲಿ ಉದ್ಯೋಗವಕಾಶ : ತಿಂಗಳಿಗೆ 26 ಸಾವಿರ ರೂ ಸಂಬಳ : ಮಂಗಳೂರಿನವರಿಗೆ ಅವಕಾಶ

ಇದೇ ಕಾರಣದಿಂದ ಪ್ರಕರಣದ ತನಿಖೆ ಸಲುವಾಗಿ ಹರ್ವಿಂದರ್ ಸಿಂಗ್ ನೇತೃತ್ವದಲ್ಲಿ (  Harvinder Singh ) special investigation team (SIT) ರಚಿಸಲಾಯ್ತು. ಟೆಕ್ನಿಕಲ್ ಸಾಕ್ಷಿಗಳ ಆಧಾರದಲ್ಲಿ ಎಸ್ಐಟಿ ತನಿಖೆ ಪ್ರಾರಂಭಿಸಿದಾಗ ಉದ್ಯಮಿ ಕನ್ಹಯ್ಯ ಸಿಂಗ್ ಮಗಳು ಅಪರ್ಣಾ ಸಿಂಗ್ ( Aparna Singh ) ಮೇಲೆಯೇ ಅನುಮಾನ ಬಂದಿದೆ. ಹೀಗಾಗಿ ಅಪರ್ಣಾ ಸಿಂಗ್ ಮೇಲೆ ತನಿಖೆಯನ್ನು ಕೇಂದ್ರಿಕರಿಸಿದಾಗ ಮರ್ಡರ್ ಮಿಸ್ಟರಿ ಬಿಚ್ಚಿಕೊಳ್ಳತೊಡಗಿತು. ಇದಕ್ಕಾಗಿ ಕನ್ಹಯ್ಯ ಸಿಂಗ್ ಮನೆ ಸುತ್ತಮುತ್ತಲಿನ ಅದೆಷ್ಟು ಸಿಸಿಟಿವಿಗಳನ್ನು ಪೊಲೀಸರು ಜಾಲಾಡಿದ್ದಾರೋ ಗೊತ್ತಿಲ್ಲ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸೆರೈಕೆಲಾ ಖಾರ್ಸಾವನ್ ಜಿಲ್ಲಾ ಎಸ್ಪಿ ಆನಂದ ಪ್ರಕಾಶ್ ( Superintendent of Police, Seraikela-Kharsawan Anand Prakash ) ಅಪರ್ಣಾ ಸಿಂಗ್ ಕಳೆದ 5 ವರ್ಷಗಳಿಂದ ರಾಜ್ ವೀರ್ ಸಿಂಗ್ ಅನ್ನುವವನನ್ನು ಪ್ರೀತಿಸುತ್ತಿದ್ದಳು. ಆದರೆ ಈ ಸಂಬಂಧ ಕನ್ಹಯ್ಯ ಸಿಂಗ್ ಗೆ ಇಷ್ಟವಿರಲಿಲ್ಲ. ಹೀಗಾಗಿ ರಾಜ್ ವೀರ್ ಸಿಂಗ್ ಮನೆ ಬಳಿ ಹೋಗಿದ್ದ ಕನ್ಹಯ್ಯ ಸಿಂಗ್, ಮಗಳ ಹಿಂದೆ ಬೀಳದಂತೆ ಎಚ್ಚರಿಕೆ ನೀಡಿದ್ದ. ಮಾತ್ರವಲ್ಲದೆ ಪಿಸ್ತೂಲ್ ತೋರಿಸಿ ಮನೆಯವರನ್ನೂ ಬೆದರಿಸಿದ್ದ.

ಇದನ್ನೂ ಓದಿ : Mangalore Accident :  ಓಮ್ನಿ ಮೇಲೆ ಉರುಳಿ ಬಿದ್ದ ಲಾರಿ : ಕಾರಿನೊಳಗೆ ಅಪ್ಪಚ್ಚಿಯಾದ ವ್ಯಕ್ತಿ

ಕನ್ಹಯ್ಯ ಸಿಂಗ್ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ರಾಜ್ ವೀರ್ ಸಿಂಗ್ ಕುಟುಂಬ ತಮ್ಮ ವಾಸ ಸ್ಥಳವನ್ನೂ ಬದಲಾಯಿಸಿದ್ದರು. ತಮ್ಮ ಸ್ವಂತ ಆಸ್ತಿಯನ್ನು ಮಾರಿ ಬಾಡಿಗೆ ಮನೆ ಸೇರಿಕೊಂಡಿದ್ದರು. ಈ ನಡುವೆ ಮಗಳಿಗೆ ಬೇರೆ ಮದುವೆ ಮಾಡಿಸಲು ಕನ್ಹಯ್ಯ ಸಿಂಗ್ ಸಿದ್ದತೆ ಮಾಡಿಕೊಳ್ಳತೊಡಗಿದೆ.

murder1

ಹೀಗೆ ಬಿಟ್ಟರೆ ಪ್ರೀತಿ ಕುತ್ತು ಎಂದು ಅರಿತ ಅಪರ್ಣಾ ಸಿಂಗ್ ಮತ್ತು ರಾಜ್ ವೀರ್ ಸಿಂಗ್ ಕನ್ಹಯ್ಯ ಸಿಂಗ್ ನನ್ನೇ ಮುಗಿಸಲು ನಿರ್ಧರಿಸಿದರು. ಈ ಸಲುವಾಗಿ ರಾಜ್ ವೀರ್ ಸಿಂಗ್ ಶೂಟರ್ ನಿಖಿಲ್ ಗುಪ್ತ ಅನ್ನುವವನನ್ನು ಸಂಪರ್ಕಿಸಿದ. 8500 ರೂಪಾಯಿ ಕೊಟ್ಟು ಬಿಹಾರದಿಂದ ಕಂಟ್ರಿ ಮೇಡ್ ಪಿಸ್ತೂಲ್ ಬೇರೆ ತರಿಸಿಕೊಂಡ್ರು.

ಅಂದ ಹಾಗೇ ಈ ಎಲ್ಲಾ ಪ್ಲಾನ್ ಗಳು ನಡೆದದ್ದು ಮೂರು ವರ್ಷಗಳ ಹಿಂದೆ, ಆದರೆ ಜಾರಿಯಾಗಿದ್ದು ಜೂನ್ 29 ರಂದು. ಮೂರು ವರ್ಷಗಳಲ್ಲಿ ಹಲವು ಸಲ ಕನ್ಹಯ್ಯ ಸಿಂಗ್ ನನ್ನು ಮುಗಿಸಲು ಯತ್ನಿಸಲಾಗಿತ್ತು. ಆದರೆ ಅದೃಷ್ಟ ಗಟ್ಟಿ ಇದ್ದ ಕಾರಣ ಬದುಕಿಕೊಂಡಿದ್ದ. ಇದೀಗ ಪೊಲೀಸರು ಅಪರ್ಣಾ ಸಿಂಗ್, ರಾಜ್ ವೀರ್ ಸಿಂಗ್ ಶೂಟರ್ ನಿಖಿಲ್ ಗುಪ್ತ ಹಾಗೂ ಈತನ ಸಹಚರರಾದ ರವಿ ಸರ್ದಾರ್ ಹಾಗೂ ಚೋಟು ದಿಗ್ಗಿ ಅನ್ನುವವರನ್ನು ಬಂಧಿಸಿದ್ದಾರೆ.

ಇನ್ನು ಕೊಲೆ ಸಲುವಾಗಿ ಶೂಟರ್ ನಿಖಿಲ್ ಗುಪ್ತ 4 ಸಾವಿರ ರೂಪಾಯಿ ನಗದು ಹಾಗೂ ಒಂದು ವಜ್ರದ ಉಂಗುರವನ್ನು ಸುಪಾರಿಯಾಗಿ ಪಡೆದುಕೊಂಡಿದ್ದ. ಈ ವಜ್ರದ ಉಂಗುರವನ್ನು ಕನ್ಹಯ್ಯ ಸಿಂಗ್ ಮಗಳು ಅಪರ್ಣಾ ಸಿಂಗ್ ಗೆ ಗಿಫ್ಟ್ ಆಗಿ ಕೊಟ್ಟಿದ್ದನಂತೆ.    

Tags: FEATURED
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್