Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Crime news : ಎಣ್ಣೆ ಏಟಿನಲ್ಲಿ ಪತ್ನಿ ಮಗನಿಗೆ ಮಚ್ಚಿನೇಟು ಕೊಟ್ಟು ನೇಣಿಗೆ ಕೊರಳೊಡ್ಡಿದ ತಂದೆ

Radhakrishna Anegundi by Radhakrishna Anegundi
July 11, 2022
in ಕ್ರೈಮ್
crime news kumata one-family-three-members-death-in-uttara-kannada
Share on FacebookShare on TwitterWhatsAppTelegram

ಹೆಂಡ ಸಾರಾಯಿ ಸಹವಾಸ ಹೆಂಡತಿ ಮಕ್ಕಳ ಉಪವಾಸ ಅನ್ನುವ ಹಳೆಯ ಮಾತು ಹೀಗೆ ಕಂಠ ಪೂರ್ತಿ ಕುಡಿಯುವ ಕಾರಣದಿಂದ ಅದೆಷ್ಟೋ ಹೆಂಡತಿ ಮಕ್ಕಳು ಪ್ರಾಣ ( Crime news ) ಕಳೆದುಕೊಳ್ಳುವಂತಾಗಿದೆ

ಕಾರವಾರ : ವ್ಯಕ್ತಿಯೊಬ್ಬನ ಮದ್ಯದ ಚಟಕ್ಕೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಕುಮಟಾ ತಾಲೂಕಿನ ಬಗಣೆ ಗ್ರಾಮದಲ್ಲಿ ನಡೆದಿದೆ. ( Crime news ) ಮೃತರನ್ನು ರಾಮಾ ಮರಾಠಿ ( 40) ಅವರ ಪತ್ನಿ ತಾಕಿ ಮತ್ತು ಮಗ ಲಕ್ಷ್ಮಣ ( 12 ) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಂಪತಿಯ ಮತ್ತೊಬ್ಬ ಪುತ್ರ ಭಾಸ್ಕರ ಅನ್ನುವವನು ಬದುಕುಳಿದಿದ್ದಾನೆ.

ರಾಮ ಮರಾಠಿ ವಿಪರೀತ ಕುಡಿತದ ಚಟ ಹತ್ತಿಸಿಕೊಂಡಿದ್ದ. ದಿನ ನಿತ್ಯ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ಹೀಗೆ ಕುಡಿದ ಮತ್ತಿನಲ್ಲಿ ಭಾನುವಾರ ರಾತ್ರಿಯೂ ಪತ್ನಿಯೊಂದಿಗೆ ಜಗಳ ಪ್ರಾರಂಭಿಸಿದ್ದಾನೆ. ಅದಾಕ್ಯೋ ಭಾನುವಾರ ರಾತ್ರಿ ಜಗಳದ ಅಬ್ಬರ ಜೋರಾಗಿಯೇ ಇತ್ತು. ಇದು ನಿತ್ಯದ ಜಗಳ ಎಂದು ಅಕ್ಕ ಪಕ್ಕದ ಮನೆಯವರು ಸುಮ್ಮನಾಗಿದ್ದಾರೆ.

kumata police station

ಆದರೆ ಬೆಳಗಾಗುವ ಹೊತ್ತಿಗೆ ರಾಮಾ ಮರಾಠಿ ನೇಣಿಗೆ ಕೊರಳೊಡ್ಡಿ ಮೃತಪಟ್ಟಿದ್ದ. ತಾಕಿ ಮತ್ತು ಮಗ ಲಕ್ಷ್ಮಣ ಮಚ್ಚಿನೇಟಿಗೆ ಹೆಣವಾಗಿ ಬಿದ್ದಿದ್ದರು. ಈ ನಡುವೆ ಭಾಸ್ಕರ ಅನ್ನುವ ಪುತ್ರ ಪ್ರಾಣ ಉಳಿಸಿಕೊಂಡಿದ್ದಾನೆ. ಇದೀಗ ಭಾಸ್ಕರ ಕೊಟ್ಟಿರುವ ಹೇಳಿಕೆ ಪ್ರಕಾರ ಪ್ರಕರಣ ದಾಖಲಿಸಿಕೊಂಡಿರುವ ಕುಮಟಾ ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : anitha bhat daughter :ನನ್ನ ಮಗಳಿಗೆ ಬಾಯ್ ಫ್ರೆಂಡ್ ಇದ್ದಾನೆ : ನಾನೂ ರಿಲೇಷನ್ ಶಿಪ್ ನಲ್ಲಿ ಇದ್ದೇನೆ : ಅನಿತಾ ಭಟ್ ಶಾಕಿಂಗ್ ಸ್ಟೇಟ್ ಮೆಂಟ್

ಭಾಸ್ಕರ ಕೊಟ್ಟಿರುವ ಹೇಳಿಕೆ ಪ್ರಕಾರ, ತಂದೆ ರಾತ್ರಿ ಕುಡಿದ ಮತ್ತಿನಲ್ಲಿ ಗಲಾಟೆ ಪ್ರಾರಂಭಿಸಿದ್ದಾರೆ. ಈ ವೇಳೆ ಮಚ್ಚು ಕೈಗೆತ್ತಿಕೊಂಡ ತಂದೆ ತಾಯಿಯನ್ನು ಕೊಲೆ ಮಾಡಿದ್ದಾರೆ. ತಡೆಯಲು ಹೋದ ವೇಳೆ ಲಕ್ಷ್ಮಣ ಮಚ್ಚಿನೇಟಿಗೆ ಬಲಿಯಾಗಿದ್ದಾನೆ. ಭಾಸ್ಕರನ ಮೇಲೆ ಹಲ್ಲೆ ಮಾಡಲು ಬಂದಾಗ ಆತ ತಪ್ಪಿಸಿಕೊಂಡಿದ್ದಾನೆ.

ನನ್ನ ಮಗಳಿಗೆ ಬಾಯ್ ಫ್ರೆಂಡ್ ಇದ್ದಾನೆ : ನಾನೂ ರಿಲೇಷನ್ ಶಿಪ್ ನಲ್ಲಿ ಇದ್ದೇನೆ : ಅನಿತಾ ಭಟ್ ಶಾಕಿಂಗ್ ಸ್ಟೇಟ್ ಮೆಂಟ್

ಕನ್ನಡ ಚಿತ್ರರಂಗದಲ್ಲಿ ನಟಿ ಅನಿತಾ ಭಟ್‌ ತಮ್ಮದೇ ಛಾಪು ಮೂಡಿಸಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು 13 ವರ್ಷ ಕಳೆದರೂ ಇನ್ನೂ ಬೇಡಿಕೆ ಉಳಿಸಿಕೊಂಡಿದ್ದಾರೆ. ವಿವಾದಗಳಿಂದ ದೂರ ಇರುವುದೇ ಅನಿತಾ ಭಟ್ ಅವರ ಹೆಗ್ಗಳಿಕೆ.

ಅನಿತಾ ಭಟ್ ಸದಾ ಸುದ್ದಿಯಲ್ಲಿರುವ ನಟಿ. ಗ್ಲಾಮರಸ್ ಫೋಟೋಗಳ ಮೂಲಕ ಸದಾ ವೈರಲ್ ಕೆಟಗರಿಯಲ್ಲಿ ಕಾಣಿಸಿಕೊಳ್ಳುವ ಅನಿತಾ ಭಟ್ ಅದೆಷ್ಟು ಮುದ್ದಾಗಿ ನಗ್ತಾರೋ ಅಷ್ಟೇ ನೋವುಗಳನ್ನು ತನ್ನೊಳಗೆ ಹುದುಗಿಸಿಕೊಂಡಿದ್ದಾರೆ. ಬಿಗ್ ಬಾಸ್ ಸೀಸನ್ 2 ರಲ್ಲಿ ಕಾಣಿಸಿಕೊಂಡಿದ್ದ ಅನಿತಾ ಭಟ್ ತಮ್ಮ ಬದುಕಿನ ಏರಿಳಿತಗಳನ್ನು ತೆರೆದಿಟ್ಟಿದ್ದರು.

ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಅನಿತಾ ಭಟ್, ಉದ್ಯಮಿಯಾಗುವ ಸಾಹಸಕ್ಕೂ ಕೈ ಹಾಕಿದ್ದರು. ಯೋಗ ತರಗತಿಗಳನ್ನು ನಡೆಸುವ ಮೂಲಕ ಸುದ್ದಿಯಾಗಿದ್ದರೂ ಕೂಡಾ.

ಇದೀಗ ಮತ್ತೊಮ್ಮೆ ಸುದ್ದಿಯಾಗಿರುವುದು ಅನಿತಾ ಭಟ್ ಟಿವಿ9 ಮೂಲಕ. ಟಿವಿ9 ಕನ್ನಡ ಸುದ್ದಿವಾಹಿನಿಗೆ ವಿಶೇಷ ಸಂದರ್ಶನ ಕೊಟ್ಟಿರುವ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮದುವೆ ಕುರಿತಂತೆ ತನದೇ ಆದ ಅಭಿಪ್ರಾಯ ಹೊಂದಿರುವ ಅವರು, ನನಗೆ ಮದುವೆ ಇಷ್ಟವಿದೆ. ಮದುವೆ ಅನ್ನುವುದು ವ್ಯಕ್ತಿಯೊಬ್ಬರ ಜೀವನದಲ್ಲಿ ನಡೆಯಲೇಬೇಕು, ಆದರೆ ಅಲ್ಲಿ ನಡೆಯುವ ಪ್ರಕ್ರಿಯೆಗಳ ಬಗ್ಗೆ ನನಗೆ ಒಲವಿಲ್ಲ ಅಂದಿದ್ದಾರೆ. ಇನ್ನು ನನ್ನ ಮಗಳಿಗೂ ಬಾಯ್ ಫ್ರೆಂಡ್ ಇದ್ದಾನೆ ಆದರೆ ಅವಳಿಗೂ ಮದುವೆ ಇಷ್ಟವಿಲ್ಲ ಎಂದು ಅನಿತಾ ಭಟ್ ಹೇಳಿದ್ದಾರೆ. ಈ ನಡುವೆ ಸಂದರ್ಶಕಿ ಸುಕನ್ಯ ಈಗ ನಿಮ್ಮ ಜೀವನದಲ್ಲಿ ಯಾರಿದ್ದಾರೆ ಅನ್ನುವ ಪ್ರಶ್ನೆಗೆ, ನನ್ನ ಬದುಕಿನಲ್ಲಿ ವ್ಯಕ್ತಿಯೊಬ್ಬರು ಇದ್ದಾರೆ ಅಂದಿದ್ದಾರೆ. ಅವರು ಸಿನಿಮಾ ರಂಗದವರೇ ಅಂದಿರುವ ಅನಿತಾ ಭಟ್, ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗಲಿದೆಯೇ ಅಂದ್ರೆ ಗೊತ್ತಿಲ್ಲ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್