Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಂಡ್ಯದಲ್ಲಿ ಸೋಲು– ರಾಮನಗರದಲ್ಲಿ ಸೇಡು : HDK ಅಡ್ಡಾದಲ್ಲಿ ‘ಡಿ’ ಬಾಸ್ ಬ್ಯಾನ್

Radhakrishna Anegundi by Radhakrishna Anegundi
July 27, 2019
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಇತ್ತೀಚೆಗೆ ರಾಮನಗರದಲ್ಲಿ ಚಾಮುಂಡೇಶ್ವರಿ ವರ್ಧಂತಿ ಕಾರ್ಯಕ್ರಮವನ್ನು ನಡೆದಿತ್ತು. ಕಾರ್ಯಕ್ರಮದ ಅಂಗವಾಗಿ ಭರ್ಜರಿ ಮನೋರಂಜನಾ ಕಾರ್ಯಕ್ರಮವೂ ನಿಗದಿಯಾಗಿತ್ತು.

Buy Android Tablets starting from Rs.4499

ಆದರೆ ಈ ಕಾರ್ಯಕ್ರಮದಲ್ಲಿ ದರ್ಶನ್ ಸಿನಿಮಾದ ಹಾಡುಗಳನ್ನು ಹಾಡಲು ಆಯೋಜಕರು ನಿರ್ಬಂಧ ಹೇರಿದ್ದರು ಅನ್ನುವ ಸುದ್ದಿ ಹರಿದಾಡುತ್ತಿದೆ. ಯಾವುದೇ ಕಾರಣಕ್ಕೂ ದರ್ಶನ್ ಸಿನಿಮಾದ ಹಾಡನ್ನು ಹಾಡಲೇಬಾರದು ಎಂದು ಕಾರ್ಯಕ್ರಮದ ಆಯೋಜಕರು ಫರ್ಮಾನು ಹೊರಡಿಸಿರುವ ಕಾರಣ ಡಿ ಬಾಸ್ ಹಾಡುಗಳು ಇರಲಿಲ್ಲವಂತೆ.

Buy Weekend Clothing for Kids under Rs.669

ಹಾಗಾದರೆ ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಇಲ್ವೇ. ಖಂಡಿತಾ ಇದ್ದಾರೆ ಆದರೆ ಹೇಳಿ ಕೇಳಿ ರಾಮನಗರ ಕುಮಾರಸ್ವಾಮಿಯವರ ಕರ್ಮ ಭೂಮಿ. ಇತ್ತೀಚೆಗಷ್ಟೇ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕಣದಲ್ಲಿ ಸೋತಿದ್ದಾರೆ. ಈ ಸೋಲಿಗೆ ದರ್ಶನ್ ಕಾರಣ ಅನ್ನುವ ಕೋಪದಿಂದ ದರ್ಶನ್ ಹಾಡುಗಳಿಗೆ ಬ್ರೇಕ್ ಹಾಕಲಾಗಿದೆ ಅನ್ನುವ ಸುದ್ದಿ ಇದೆ.

Buy Waterproof Bluetooth Speakers starting from Rs.2399

ಆದರೆ ಆಯೋಜಕರು ಈ ಬಗ್ಗೆ ಏನೂ ಹೇಳಿಲ್ಲ. ಪತ್ರಿಕಾ ವರದಿಯೊಂದರ ಪ್ರಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರೇಕ್ಷಕರು ಡಿ ಬಾಸ್ ದರ್ಶನ್ ಅವರ ಹಾಡುಗಳನ್ನು ಹಾಡುವಂತೆ ಪರಿಪರಿಯಾಗಿ ವಿನಂತಿಸಿದರಂತೆ. ಆದರೂ ವಿಜಯ್ ಪ್ರಕಾಶ್ ದರ್ಶನ್ ಅವರ ಒಂದೇ ಒಂದು ಹಾಡು ಹಾಡಲಿಲ್ಲ. ಪ್ರೇಕ್ಷಕರ ಒತ್ತಾಯದ ಮೇರೆಗೆ ಜೆಡಿಎಸ್ ಮುಖಂಡರೊಬ್ಬರು ವಿಜಯ್ ಪ್ರಕಾಶ್ ಬಳಿ ದರ್ಶನ್ ಅವರ ಹಾಡೊಂದನ್ನು ಹಾಡಿ ಎಂದು ಮನವಿ ಮಾಡಿದರಂತೆ. ಆಗ ದರ್ಶನ್ ಸಿನಿಮಾದ ಹಾಡುಗಳನ್ನು ಹಾಡದಂತೆ ಷರತ್ತು ವಿಧಿಸಲಾಗಿದೆ ಎಂದು ತಿಳಿಸಿದರೂ ಅಂದರಂತೆ.

D BOSS 1
ಮಂಡ್ಯದಲ್ಲಿ ಸೋಲು– ರಾಮನಗರದಲ್ಲಿ ಸೇಡು : HDK ಅಡ್ಡಾದಲ್ಲಿ ‘ಡಿ’ ಬಾಸ್ ಬ್ಯಾನ್ 1

ಒಂದು ವೇಳೆ ಇದು ಸತ್ಯವಾದರೆ ಇದು ಒಳ್ಳೆಯ ಬೆಳವಣಿಗೆ ಖಂಡಿತಾ ಅಲ್ಲ. ರಾಜಕೀಯ ಅನ್ನುವುದು ಚುನಾವಣೆ ಸಂದರ್ಭಕ್ಕೆ ಸೀಮಿತವಾಗಿರಬೇಕು. ಮಾನವೀಯತೆ ಅನ್ನುವುದು ಬದುಕಿನುದ್ದಕ್ಕೂ ಇರಬೇಕು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”42″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_4220190727170322″); document.getElementById(“div_4220190727170322”).appendChild(scpt);
q? encoding=UTF8&MarketPlace=IN&ASIN=B00CATSONE&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=ur2&o=31&camp=3638
Tags: ನಿಖಿಲ್ ಕುಮಾರಸ್ವಾಮಿಕುಮಾರಸ್ವಾಮಿKumaraswamyದರ್ಶನ್darshanರಾಮನಗರರಾಮನಗರ ಕರಗವಿಜಯ್ ಪ್ರಕಾಶ್Ramanagara
ShareTweetSendShare

Discussion about this post

Related News

Tomato Yield Makes Andhra Farmer Crorepati Andhra Pradesh farmer earns three crore in 45 days

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

mandya-bike-riders-ejured-while-wheeling-maddur-bike-car-accident

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್