Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸೀರೆಯ ವಿಷಯ ಬೇಡವೋ ಶಿಷ್ಯ: ಸೀರೆ ಉಟ್ಟವರಿಗೆ ಪ್ರವೇಶವಿಲ್ಲ ಅಂದ ರೆಸ್ಟೋರೆಂಟ್ ಗೆ ಬೀಗ ಜಡಿದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್

Radhakrishna Anegundi by Radhakrishna Anegundi
September 30, 2021
in ದೇಶ
Aquila, Delhi restaurant that denied entry to saree-clad woman, shut by South MCD
Share on FacebookShare on TwitterWhatsAppTelegram

ನವದೆಹಲಿ : ಸೀರೆ ಉಟ್ಟು ಬಂದ ಗ್ರಾಹಕರಿಗೆ ಪ್ರವೇಶವನ್ನು ನಿರಾಕರಿಸಿದ್ದ ದೆಹಲಿಯ ಆಗಸ್ಟ್‌ ಕ್ರಾಂತಿ ಮಾರ್ಗದಲ್ಲಿರೋ ಅಕ್ವಿಲಾ ದೆಹಲಿ ರೆಸ್ಟೋರೆಂಟ್‌ ಈಗ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಬೀಗ ಜಡಿದಿದೆ. ಅಂದ ಹಾಗೇ ಬೀಗ ಜಡಿದಿರುವುದು ಸೀರೆಯ ವಿಚಾರದಲ್ಲಿ ಅಲ್ಲ.

ಅಕ್ವಿಲಾ ದೆಹಲಿ ರೆಸ್ಟೋರೆಂಟ್‌ ಗೆ ಸೀರೆ ಧರಿಸಿ ಬಂದ ಕಾರಣಕ್ಕೆ ಮಹಿಳೆಯೊಬ್ಬರಿಗೆ ಪ್ರವೇಶವನ್ನು ಅಲ್ಲಿನ ಸಿಬ್ಬಂದಿ ನಿರಾಕರಿಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವೈರಲ್ ಆಗಿದ್ದ ವಿಡಿಯೋದಲ್ಲಿ “ಸೀರೆ ಹಾಕಿದವರಿಗೆ ಈ ರೆಸ್ಟೋರೆಂಟ್‌ನಲ್ಲಿ ಅವಕಾಶವಿಲ್ಲ ಎಂದು ಎಲ್ಲಿ ಬರೆಯಲಾಗಿದೆ. ನನಗೆ ತೋರಿಸಿ ಎಂದು ಮಹಿಳಾ ಗ್ರಾಹಕರು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ರೆಸ್ಟೋರೆಂಟ್‌ನ ಸಿಬ್ಬಂದಿ, ಮೇಡಮ್‌ ನಾವು ಇಲ್ಲಿ ಸ್ಮಾರ್ಟ್ ಕ್ಯಾಷುವಲ್ಸ್‌ ಧರಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡುತ್ತೇವೆ. ಸೀರೆ ಸ್ಮಾರ್ಟ್ ಕ್ಯಾಷುವಲ್ಸ್‌ ಅಲ್ಲ ಎಂದು ಹೇಳಿದ್ದರು.

aquila1

ಈಗ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ದೆಹಲಿಯ ಆಗಸ್ಟ್‌ ಕ್ರಾಂತಿ ಮಾರ್ಗದಲ್ಲಿ ಇರುವ ಈ ಅಕ್ವಿಲಾ ರೆಸ್ಟೋರೆಂಟ್‌ನ್ನು ಮುಚ್ಚಿಸಿದೆ. ಸರಿಯಾದ ಪರವಾನಗಿ ಇಲ್ಲದ ಕಾರಣಕ್ಕೆ ಬೀಗ ಜಡಿಯಲಾಗಿದ್ದು, ಸದರಿ ರೆಸ್ಟೋರೆಂಟ್‌ಗೆ ಸರಿಯಾದ ವ್ಯಾಪಾರದ ಪರವಾನಗಿ ಇಲ್ಲ, ಯಾವುದೇ ನೈರ್ಮಲ್ಯವಿಲ್ಲದ ಸ್ಥಿತಿಯಲ್ಲಿ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿರುವುದನ್ನು ಕಂಡು ಈ ಕ್ರಮ ಕೈಗೊಳ್ಳಲಾಗಿದೆ.

ಒಟ್ಟಿನಲ್ಲಿ ಸೀರೆ ವಿಚಾರಕ್ಕೆ ಕೈ ಹಾಕಿದ ಮಾಲೀಕರು, ಶಟರ್ ಎಳೆಯುವಂತಾಗಿದೆ. ಅದಕ್ಕೆ ಅಲ್ವಾ ಕನ್ನಡ ಸಿನಿಮಾದಲ್ಲಿ ಹಾಡಿರೋದು, ಸೀರೆಯ ವಿಷಯ ಬೇಡವೋ ಶಿಷ್ಯ… ಅಂತಾ

In Delhi's Aquila Restaurant, a woman was not let inside as she was wearing a saree

This is nothing but a direct attack on Indian culture

Isn't this Talibani mentality? pic.twitter.com/am1mNHozuR

— Mahesh Vikram Hegde 🇮🇳 (@mvmeet) September 22, 2021
Tags: FEATUREDdelhisareehotel
Share8TweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್